RCB: ಅಮೂಲ್ಯ ಮಕ್ಕಳು ಕೂಡ ಆರ್​ಸಿಬಿ ಫ್ಯಾನ್ಸ್​; ಕಪ್​ ಹಿಡಿದ ಕಂದಮ್ಮಗಳ ಫೋಟೋಸ್​ ವೈರಲ್​

Royal Challengers Bengaluru: ಲಕ್ಷಾಂತರ ಅಭಿಮಾನಿಗಳು ಆರ್​ಸಿಬಿ ಜರ್ಸಿ ಧರಿಸಿ ಖುಷಿ ಪಡುತ್ತಾರೆ. ಅದೇ ರೀತಿ ನಟಿ ಅಮೂಲ್ಯ ಅವರ ಅವಳಿ ಮಕ್ಕಳ ವಿಶೇಷವಾದ ಫೋಟೋಶೂಟ್​ ಗಮನ ಸೆಳೆದಿದೆ.

|

Updated on: Apr 17, 2023 | 8:42 PM

ಕನ್ನಡಿಗರಿಗೆ ‘ರಾಯಲ್​ ಚಾಲೆಂಜರ್ಸ್ ಬೆಂಗಳೂರು​’​ ಎಂದರೆ ಎಲ್ಲಿಲ್ಲದ ಪ್ರೀತಿ. ಐಪಿಎಲ್​ ಪ್ರತಿ ಸೀಸನ್​ನಲ್ಲೂ ಆರ್​ಸಿಬಿ ಅಭಿಮಾನಿಗಳ ಅಬ್ಬರ ಜೋರಾಗಿರುತ್ತದೆ. ಈ ಬಾರಿಯೂ ಅದು ಮುಂದುವರಿದಿದೆ.

ಕನ್ನಡಿಗರಿಗೆ ‘ರಾಯಲ್​ ಚಾಲೆಂಜರ್ಸ್ ಬೆಂಗಳೂರು​’​ ಎಂದರೆ ಎಲ್ಲಿಲ್ಲದ ಪ್ರೀತಿ. ಐಪಿಎಲ್​ ಪ್ರತಿ ಸೀಸನ್​ನಲ್ಲೂ ಆರ್​ಸಿಬಿ ಅಭಿಮಾನಿಗಳ ಅಬ್ಬರ ಜೋರಾಗಿರುತ್ತದೆ. ಈ ಬಾರಿಯೂ ಅದು ಮುಂದುವರಿದಿದೆ.

1 / 5
ಲಕ್ಷಾಂತರ ಅಭಿಮಾನಿಗಳು ಆರ್​ಸಿಬಿ ಜರ್ಸಿ ಧರಿಸಿ ಖುಷಿ ಪಡುತ್ತಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮ್ಯಾಚ್​ ಇದ್ದರಂತೂ ಹಬ್ಬದ ವಾತಾವರಣ ನಿರ್ಮಾಣ ಆಗುತ್ತದೆ. ಸೆಲೆಬ್ರಿಟಿಗಳ ವಲಯದಲ್ಲೂ ಐಪಿಎಲ್​ ಕ್ರೇಜ್​ ಜೋರಾಗಿದೆ.

ಲಕ್ಷಾಂತರ ಅಭಿಮಾನಿಗಳು ಆರ್​ಸಿಬಿ ಜರ್ಸಿ ಧರಿಸಿ ಖುಷಿ ಪಡುತ್ತಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮ್ಯಾಚ್​ ಇದ್ದರಂತೂ ಹಬ್ಬದ ವಾತಾವರಣ ನಿರ್ಮಾಣ ಆಗುತ್ತದೆ. ಸೆಲೆಬ್ರಿಟಿಗಳ ವಲಯದಲ್ಲೂ ಐಪಿಎಲ್​ ಕ್ರೇಜ್​ ಜೋರಾಗಿದೆ.

2 / 5
ನಟಿ ಅಮೂಲ್ಯ ಅವರು ಪ್ರತಿ ವಿಶೇಷ ಸಂದರ್ಭದಲ್ಲಿ ಮಕ್ಕಳ ಫೋಟೋಶೂಟ್​ ಮಾಡಿಸುತ್ತಾರೆ. ಅವರ ಅವಳಿ ಗಂಡು ಮಕ್ಕಳು ಈಗ ಆರ್​ಸಿಬಿ ಜರ್ನಿ ಧರಿಸಿ ಪೋಸ್​ ನೀಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

ನಟಿ ಅಮೂಲ್ಯ ಅವರು ಪ್ರತಿ ವಿಶೇಷ ಸಂದರ್ಭದಲ್ಲಿ ಮಕ್ಕಳ ಫೋಟೋಶೂಟ್​ ಮಾಡಿಸುತ್ತಾರೆ. ಅವರ ಅವಳಿ ಗಂಡು ಮಕ್ಕಳು ಈಗ ಆರ್​ಸಿಬಿ ಜರ್ನಿ ಧರಿಸಿ ಪೋಸ್​ ನೀಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

3 / 5
ಅಮೂಲ್ಯ ಅಭಿಮಾನಿಗಳ ವಲಯದಲ್ಲಿ ಈ ಫೋಟೋಸ್​ ವೈರಲ್​ ಆಗಿವೆ. ಇಬ್ಬರು ಕಂದಮ್ಮಗಳು ಕಪ್​ ಹಿಡಿದು ಸಂಭ್ರಮಿಸಿದ್ದಾರೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಅಮೂಲ್ಯ ಅಭಿಮಾನಿಗಳ ವಲಯದಲ್ಲಿ ಈ ಫೋಟೋಸ್​ ವೈರಲ್​ ಆಗಿವೆ. ಇಬ್ಬರು ಕಂದಮ್ಮಗಳು ಕಪ್​ ಹಿಡಿದು ಸಂಭ್ರಮಿಸಿದ್ದಾರೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

4 / 5
ತಮ್ಮ ಮುದ್ದು ಮಕ್ಕಳಿಗೆ ಅಥರ್ವ್​ ಮತ್ತು ಆದವ್​ ಎಂದು ಅಮೂಲ್ಯ ಹೆಸರಿಟ್ಟಿದ್ದಾರೆ. ಈ ಮಕ್ಕಳಿಗಾಗಿ ಪ್ರತ್ಯೇಕ ಇನ್​ಸ್ಟಾಗ್ರಾಮ್​ ಖಾತೆ ಕೂಡ ತೆರೆಯಲಾಗಿದೆ.

ತಮ್ಮ ಮುದ್ದು ಮಕ್ಕಳಿಗೆ ಅಥರ್ವ್​ ಮತ್ತು ಆದವ್​ ಎಂದು ಅಮೂಲ್ಯ ಹೆಸರಿಟ್ಟಿದ್ದಾರೆ. ಈ ಮಕ್ಕಳಿಗಾಗಿ ಪ್ರತ್ಯೇಕ ಇನ್​ಸ್ಟಾಗ್ರಾಮ್​ ಖಾತೆ ಕೂಡ ತೆರೆಯಲಾಗಿದೆ.

5 / 5
Follow us
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ