AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಹುಲಿ ದಿನಾಚರಣೆ; ಮೈಸೂರಿನ ಮರಗಳ ಮೇಲೆ ಮೂಡಿದ ಹುಲಿ ಚಿತ್ರ

International Tiger Day: ವಿಶ್ವ ಹುಲಿ ದಿನಾಚರಣೆ ಹಿನ್ನೆಲೆ ಮೈಸೂರಿನಲ್ಲಿ ಕಲಾವಿದರೊಬ್ಬರು ಮರಗಳ ಮೇಲೆ ಹುಲಿ ಚಿತ್ರ ಬಿಡಿಸಿ ಜಾಗೃತಿ ಮೂಡಿಸುತ್ತಿದ್ದಾರೆ.

TV9 Web
| Edited By: |

Updated on:Jul 29, 2022 | 8:46 AM

Share
ಇಂದು ವಿಶ್ವ ಹುಲಿ ದಿನಾಚರಣೆ ಹಿನ್ನೆಲೆ ಹುಲಿ ಸಂರಕ್ಷಣೆಗೆ ಜಾಗೃತಿ ಅಭಿಯಾನ ನಡೆಸಿದ್ದಾರೆ.

ಇಂದು ವಿಶ್ವ ಹುಲಿ ದಿನಾಚರಣೆ ಹಿನ್ನೆಲೆ ಹುಲಿ ಸಂರಕ್ಷಣೆಗೆ ಜಾಗೃತಿ ಅಭಿಯಾನ ನಡೆಸಿದ್ದಾರೆ.

1 / 5
ಮೈಸೂರಿನ ಮರಗಳ ಮೇಲೆ ಹುಲಿ ಚಿತ್ರ ಬಿಡಿಸಿದ್ದಾರೆ.

ಮೈಸೂರಿನ ಮರಗಳ ಮೇಲೆ ಹುಲಿ ಚಿತ್ರ ಬಿಡಿಸಿದ್ದಾರೆ.

2 / 5
ಮೈಸೂರು ಕಲಾವಿದ ಅನಿಲ್ ಎಂಬುವವರು ಚಿತ್ರ ಬಿಡಿಸುವ ಮೂಲಕ ವಿಭಿನ್ನವಾಗಿ ಜಾಗೃತಿ ಮೂಡಿಸುತ್ತಿದ್ದಾರೆ.

ಮೈಸೂರು ಕಲಾವಿದ ಅನಿಲ್ ಎಂಬುವವರು ಚಿತ್ರ ಬಿಡಿಸುವ ಮೂಲಕ ವಿಭಿನ್ನವಾಗಿ ಜಾಗೃತಿ ಮೂಡಿಸುತ್ತಿದ್ದಾರೆ.

3 / 5
ವಿಶ್ವ ಹುಲಿ ದಿನಾಚರಣೆ; ಮೈಸೂರಿನ ಮರಗಳ ಮೇಲೆ ಮೂಡಿದ ಹುಲಿ ಚಿತ್ರ

ಮೈಸೂರು ಮೃಗಾಲಯದ ಬಳಿ ಮರಗಳ ಮೇಲೆ ಚಿತ್ರ ಬಿಡಿಸಿದ್ದಾರೆ.

4 / 5
ವಿಶ್ವ ಹುಲಿ ದಿನಾಚರಣೆ; ಮೈಸೂರಿನ ಮರಗಳ ಮೇಲೆ ಮೂಡಿದ ಹುಲಿ ಚಿತ್ರ

ಮರಗಳ ಮೇಲೆ ಮೂಡಿರುವ ಹುಲಿ ಚಿತ್ರ ಎಲ್ಲರ ಗಮನ ಸೆಳೆಯುತ್ತಿದೆ.

5 / 5

Published On - 8:45 am, Fri, 29 July 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ