AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ನಿಲ್ಲದ ಕಾಡಾನೆ ಹಾವಳಿ; ಮನೆಯ ಕಾಂಪೌಂಡ್ ಬಳಿ ಬಂದು ಜನರನ್ನ ಅಟ್ಟಾಡಿಸಿದ ಒಂಟಿ ಆನೆಯ ಫೋಟೋಗಳಿವೆ

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿಗೆ ಜನರು ಬೇಸತ್ತು ಹೋಗಿದ್ದಾರೆ. ನಿತ್ಯ ಆತಂಕದಲ್ಲಿ ಜನ ದಿನ ದೂಡುತ್ತಿದ್ದಾರೆ.

TV9 Web
| Edited By: |

Updated on: Aug 16, 2021 | 10:24 AM

Share
ಹಾಸನದಲ್ಲಿ ಕಾಡಾನೆಗಳ ಹಾವಳಿಯಿಂದ ರೈತರು ಈಗಾಗಲೇ ಹೈರಾಣಾಗಿದ್ದಾರೆ. ಬೆಳೆದ ಬೆಳೆ ಕಾಡಾನೆಗಳ ಪಾಲುಗುತ್ತಿದೆ ಅಂತ ರೈತರಿಗೆ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಿದೆ.

ಹಾಸನದಲ್ಲಿ ಕಾಡಾನೆಗಳ ಹಾವಳಿಯಿಂದ ರೈತರು ಈಗಾಗಲೇ ಹೈರಾಣಾಗಿದ್ದಾರೆ. ಬೆಳೆದ ಬೆಳೆ ಕಾಡಾನೆಗಳ ಪಾಲುಗುತ್ತಿದೆ ಅಂತ ರೈತರಿಗೆ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಿದೆ.

1 / 6
ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಇನ್ನು ನಿಂತಿಲ್ಲ. ಮನೆ ಸಮೀಪವೇ ಬಂದು ಒಂಟಿ ಸಲಗ ದಾಂಧಲೆ ನಡೆಸಿದೆ.

ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಇನ್ನು ನಿಂತಿಲ್ಲ. ಮನೆ ಸಮೀಪವೇ ಬಂದು ಒಂಟಿ ಸಲಗ ದಾಂಧಲೆ ನಡೆಸಿದೆ.

2 / 6
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಠಸಾಗರ ಗ್ರಾಮದ ವಿರೂಪಾಕ್ಷ ಎಂಬುವವರ ಮನೆ ಮುಂದೆ ಕಾಡಾನೆಯೊಂದು ಬಂದು ದಾಂಧಲೆ ಮಾಡಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಠಸಾಗರ ಗ್ರಾಮದ ವಿರೂಪಾಕ್ಷ ಎಂಬುವವರ ಮನೆ ಮುಂದೆ ಕಾಡಾನೆಯೊಂದು ಬಂದು ದಾಂಧಲೆ ಮಾಡಿದೆ.

3 / 6
ಮನೆಯ ಕಾಂಪೌಂಡ್ ಬಳಿ ಬಂದು ಒಂಟಿ ಆನೆ ಜನರನ್ನ ಅಟ್ಟಾಡಿಸಿದೆ. ಆನೆ ಮನೆ ಹತ್ತಿರ ಬರುತ್ತಿದ್ದಂತೆ ಅಲ್ಲಿಂದ ಜನ ಓಡಿದ್ದಾರೆ.

ಮನೆಯ ಕಾಂಪೌಂಡ್ ಬಳಿ ಬಂದು ಒಂಟಿ ಆನೆ ಜನರನ್ನ ಅಟ್ಟಾಡಿಸಿದೆ. ಆನೆ ಮನೆ ಹತ್ತಿರ ಬರುತ್ತಿದ್ದಂತೆ ಅಲ್ಲಿಂದ ಜನ ಓಡಿದ್ದಾರೆ.

4 / 6
ಅತ್ತಿಂದಿತ್ತ ಓಡಾಡುತ್ತ ಕಾಂಪೌಂಡ್ ಒಳಗೆ ನುಗ್ಗಲು ಯತ್ನಿಸಿದ ಆನೆಯನ್ನು ಕಂಡು ಅಲ್ಲಿದ್ದ ಜನರಿಗೆ ಭಯ ಶುರುವಾಗಿತ್ತು. ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿಗೆ ಜನರು ಬೇಸತ್ತು ಹೋಗಿದ್ದಾರೆ. ನಿತ್ಯ ಆತಂಕದಲ್ಲಿ ಜನ ದಿನ ದೂಡುತ್ತಿದ್ದಾರೆ.

ಅತ್ತಿಂದಿತ್ತ ಓಡಾಡುತ್ತ ಕಾಂಪೌಂಡ್ ಒಳಗೆ ನುಗ್ಗಲು ಯತ್ನಿಸಿದ ಆನೆಯನ್ನು ಕಂಡು ಅಲ್ಲಿದ್ದ ಜನರಿಗೆ ಭಯ ಶುರುವಾಗಿತ್ತು. ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿಗೆ ಜನರು ಬೇಸತ್ತು ಹೋಗಿದ್ದಾರೆ. ನಿತ್ಯ ಆತಂಕದಲ್ಲಿ ಜನ ದಿನ ದೂಡುತ್ತಿದ್ದಾರೆ.

5 / 6
ನಿತ್ಯವೂ ಊರು ಕಾಫಿ ತೋಟಗಳಿಗೆ ಕಾಡಾನೆಗಳ ಲಗ್ಗೆ ಇಡುತ್ತಿವೆ. ಒಬ್ಬೊಬ್ಬರಿಗೆ ಓಡಾಡುವುದು ಕಷ್ಟಸಾಧ್ಯವಾಗಿದೆ. ಹೀಗಾಗಿ ಕಾಡಾನೆ ಹಾವಳಿ ತಡೆಯಲು ಜನರು ಆಗ್ರಹಿಸುತ್ತಿದ್ದಾರೆ.

ನಿತ್ಯವೂ ಊರು ಕಾಫಿ ತೋಟಗಳಿಗೆ ಕಾಡಾನೆಗಳ ಲಗ್ಗೆ ಇಡುತ್ತಿವೆ. ಒಬ್ಬೊಬ್ಬರಿಗೆ ಓಡಾಡುವುದು ಕಷ್ಟಸಾಧ್ಯವಾಗಿದೆ. ಹೀಗಾಗಿ ಕಾಡಾನೆ ಹಾವಳಿ ತಡೆಯಲು ಜನರು ಆಗ್ರಹಿಸುತ್ತಿದ್ದಾರೆ.

6 / 6
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ