AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು ಗ್ರಾಮವೊಂದಕ್ಕೆ ನುಗ್ಗಿದ ಕಾಡಾನೆ, ಜನರಿಗೆ ಆತಂಕ; ಫೋಟೋಗಳು ಇಲ್ಲಿವೆ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ ಗ್ರಾಮದ ಒಳಗೆ ಕಾಡಾನೆಯೊಂದು ನುಗ್ಗಿದ್ದು, ಜನರಿಗೆ ಆತಂಕ ಹೆಚ್ಚಾಗಿದೆ.

TV9 Web
| Edited By: |

Updated on: Aug 11, 2021 | 11:24 AM

Share
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ ಗ್ರಾಮದ ಒಳಗೆ ಕಾಡಾನೆಯೊಂದು ನುಗ್ಗಿದ್ದು, ಜನರಿಗೆ ಆತಂಕ ಹೆಚ್ಚಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ ಗ್ರಾಮದ ಒಳಗೆ ಕಾಡಾನೆಯೊಂದು ನುಗ್ಗಿದ್ದು, ಜನರಿಗೆ ಆತಂಕ ಹೆಚ್ಚಾಗಿದೆ.

1 / 6
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ ಗ್ರಾಮದ ಒಳಗೆ ಕಾಡಾನೆಯೊಂದು ನುಗ್ಗಿದ್ದು, ಜನರಿಗೆ ಆತಂಕ ಹೆಚ್ಚಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ ಗ್ರಾಮದ ಒಳಗೆ ಕಾಡಾನೆಯೊಂದು ನುಗ್ಗಿದ್ದು, ಜನರಿಗೆ ಆತಂಕ ಹೆಚ್ಚಾಗಿದೆ.

2 / 6
ಏಕಾಏಕಿ ಗ್ರಾಮಕ್ಕೆ ಕಾಡಾನೆ ನುಗ್ಗಿದ್ದರಿಂದ ಜನರು ಭಯಗೊಂಡಿದ್ದಾರೆ. ಮೂಲರಹಳ್ಳಿ ಗ್ರಾಮದ ಗಜಪಡೆಗಳಿಂದ ಬೆಳೆ ನಾಶವಾಗಿದೆ.

ಏಕಾಏಕಿ ಗ್ರಾಮಕ್ಕೆ ಕಾಡಾನೆ ನುಗ್ಗಿದ್ದರಿಂದ ಜನರು ಭಯಗೊಂಡಿದ್ದಾರೆ. ಮೂಲರಹಳ್ಳಿ ಗ್ರಾಮದ ಗಜಪಡೆಗಳಿಂದ ಬೆಳೆ ನಾಶವಾಗಿದೆ.

3 / 6
ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿ, ಮೆಣಸು ಬೆಳೆಗೆ ಹಾನಿಯಾಗಿದೆ. ಕಾಡಾನೆ ಓಡಿಸಲು ಅರಣ್ಯ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.

ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿ, ಮೆಣಸು ಬೆಳೆಗೆ ಹಾನಿಯಾಗಿದೆ. ಕಾಡಾನೆ ಓಡಿಸಲು ಅರಣ್ಯ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.

4 / 6
ಕಾಡಾನೆಗಳ ನಿರಂತರ ದಾಳಿಯಿಂದ ರೈತರು ಕಂಗೆಟ್ಟಿದ್ದು, ಅರಣ್ಯ ಸಿಬ್ಬಂದಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಕಾಡಾನೆಗಳ ನಿರಂತರ ದಾಳಿಯಿಂದ ರೈತರು ಕಂಗೆಟ್ಟಿದ್ದು, ಅರಣ್ಯ ಸಿಬ್ಬಂದಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

5 / 6
ಅಲೇಖಾನ್ ಹೊರಟ್ಟಿ ಗ್ರಾಮದಲ್ಲಿ ಅನೆ ಅಡಿಕೆ ಮತ್ತು ಕಾಫಿ ಬೆಳೆಯನ್ನು ನಾಶಮಾಡಿದೆ.

ಅಲೇಖಾನ್ ಹೊರಟ್ಟಿ ಗ್ರಾಮದಲ್ಲಿ ಅನೆ ಅಡಿಕೆ ಮತ್ತು ಕಾಫಿ ಬೆಳೆಯನ್ನು ನಾಶಮಾಡಿದೆ.

6 / 6
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?