- TV9 Kannada Photo gallery An elephant has come to the village of Chikmagalur and Elephant destroyed the crop
ಚಿಕ್ಕಮಗಳೂರು ಗ್ರಾಮವೊಂದಕ್ಕೆ ನುಗ್ಗಿದ ಕಾಡಾನೆ, ಜನರಿಗೆ ಆತಂಕ; ಫೋಟೋಗಳು ಇಲ್ಲಿವೆ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ ಗ್ರಾಮದ ಒಳಗೆ ಕಾಡಾನೆಯೊಂದು ನುಗ್ಗಿದ್ದು, ಜನರಿಗೆ ಆತಂಕ ಹೆಚ್ಚಾಗಿದೆ.
Updated on: Aug 11, 2021 | 11:24 AM
Share

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ ಗ್ರಾಮದ ಒಳಗೆ ಕಾಡಾನೆಯೊಂದು ನುಗ್ಗಿದ್ದು, ಜನರಿಗೆ ಆತಂಕ ಹೆಚ್ಚಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ ಗ್ರಾಮದ ಒಳಗೆ ಕಾಡಾನೆಯೊಂದು ನುಗ್ಗಿದ್ದು, ಜನರಿಗೆ ಆತಂಕ ಹೆಚ್ಚಾಗಿದೆ.

ಏಕಾಏಕಿ ಗ್ರಾಮಕ್ಕೆ ಕಾಡಾನೆ ನುಗ್ಗಿದ್ದರಿಂದ ಜನರು ಭಯಗೊಂಡಿದ್ದಾರೆ. ಮೂಲರಹಳ್ಳಿ ಗ್ರಾಮದ ಗಜಪಡೆಗಳಿಂದ ಬೆಳೆ ನಾಶವಾಗಿದೆ.

ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿ, ಮೆಣಸು ಬೆಳೆಗೆ ಹಾನಿಯಾಗಿದೆ. ಕಾಡಾನೆ ಓಡಿಸಲು ಅರಣ್ಯ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.

ಕಾಡಾನೆಗಳ ನಿರಂತರ ದಾಳಿಯಿಂದ ರೈತರು ಕಂಗೆಟ್ಟಿದ್ದು, ಅರಣ್ಯ ಸಿಬ್ಬಂದಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಅಲೇಖಾನ್ ಹೊರಟ್ಟಿ ಗ್ರಾಮದಲ್ಲಿ ಅನೆ ಅಡಿಕೆ ಮತ್ತು ಕಾಫಿ ಬೆಳೆಯನ್ನು ನಾಶಮಾಡಿದೆ.
Related Photo Gallery
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು
ರಸ್ತೆ ದಾಟುತ್ತಿದ್ದ ಚಿರತೆ ಕಂಡು ಸವಾರರು ಕಂಗಾಲು!




