AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು ಗ್ರಾಮವೊಂದಕ್ಕೆ ನುಗ್ಗಿದ ಕಾಡಾನೆ, ಜನರಿಗೆ ಆತಂಕ; ಫೋಟೋಗಳು ಇಲ್ಲಿವೆ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ ಗ್ರಾಮದ ಒಳಗೆ ಕಾಡಾನೆಯೊಂದು ನುಗ್ಗಿದ್ದು, ಜನರಿಗೆ ಆತಂಕ ಹೆಚ್ಚಾಗಿದೆ.

TV9 Web
| Edited By: sandhya thejappa|

Updated on: Aug 11, 2021 | 11:24 AM

Share
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ ಗ್ರಾಮದ ಒಳಗೆ ಕಾಡಾನೆಯೊಂದು ನುಗ್ಗಿದ್ದು, ಜನರಿಗೆ ಆತಂಕ ಹೆಚ್ಚಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ ಗ್ರಾಮದ ಒಳಗೆ ಕಾಡಾನೆಯೊಂದು ನುಗ್ಗಿದ್ದು, ಜನರಿಗೆ ಆತಂಕ ಹೆಚ್ಚಾಗಿದೆ.

1 / 6
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ ಗ್ರಾಮದ ಒಳಗೆ ಕಾಡಾನೆಯೊಂದು ನುಗ್ಗಿದ್ದು, ಜನರಿಗೆ ಆತಂಕ ಹೆಚ್ಚಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ ಗ್ರಾಮದ ಒಳಗೆ ಕಾಡಾನೆಯೊಂದು ನುಗ್ಗಿದ್ದು, ಜನರಿಗೆ ಆತಂಕ ಹೆಚ್ಚಾಗಿದೆ.

2 / 6
ಏಕಾಏಕಿ ಗ್ರಾಮಕ್ಕೆ ಕಾಡಾನೆ ನುಗ್ಗಿದ್ದರಿಂದ ಜನರು ಭಯಗೊಂಡಿದ್ದಾರೆ. ಮೂಲರಹಳ್ಳಿ ಗ್ರಾಮದ ಗಜಪಡೆಗಳಿಂದ ಬೆಳೆ ನಾಶವಾಗಿದೆ.

ಏಕಾಏಕಿ ಗ್ರಾಮಕ್ಕೆ ಕಾಡಾನೆ ನುಗ್ಗಿದ್ದರಿಂದ ಜನರು ಭಯಗೊಂಡಿದ್ದಾರೆ. ಮೂಲರಹಳ್ಳಿ ಗ್ರಾಮದ ಗಜಪಡೆಗಳಿಂದ ಬೆಳೆ ನಾಶವಾಗಿದೆ.

3 / 6
ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿ, ಮೆಣಸು ಬೆಳೆಗೆ ಹಾನಿಯಾಗಿದೆ. ಕಾಡಾನೆ ಓಡಿಸಲು ಅರಣ್ಯ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.

ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿ, ಮೆಣಸು ಬೆಳೆಗೆ ಹಾನಿಯಾಗಿದೆ. ಕಾಡಾನೆ ಓಡಿಸಲು ಅರಣ್ಯ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.

4 / 6
ಕಾಡಾನೆಗಳ ನಿರಂತರ ದಾಳಿಯಿಂದ ರೈತರು ಕಂಗೆಟ್ಟಿದ್ದು, ಅರಣ್ಯ ಸಿಬ್ಬಂದಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಕಾಡಾನೆಗಳ ನಿರಂತರ ದಾಳಿಯಿಂದ ರೈತರು ಕಂಗೆಟ್ಟಿದ್ದು, ಅರಣ್ಯ ಸಿಬ್ಬಂದಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

5 / 6
ಅಲೇಖಾನ್ ಹೊರಟ್ಟಿ ಗ್ರಾಮದಲ್ಲಿ ಅನೆ ಅಡಿಕೆ ಮತ್ತು ಕಾಫಿ ಬೆಳೆಯನ್ನು ನಾಶಮಾಡಿದೆ.

ಅಲೇಖಾನ್ ಹೊರಟ್ಟಿ ಗ್ರಾಮದಲ್ಲಿ ಅನೆ ಅಡಿಕೆ ಮತ್ತು ಕಾಫಿ ಬೆಳೆಯನ್ನು ನಾಶಮಾಡಿದೆ.

6 / 6
Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ