ಚಿಕ್ಕಮಗಳೂರು ಗ್ರಾಮವೊಂದಕ್ಕೆ ನುಗ್ಗಿದ ಕಾಡಾನೆ, ಜನರಿಗೆ ಆತಂಕ; ಫೋಟೋಗಳು ಇಲ್ಲಿವೆ

| Updated By: sandhya thejappa

Updated on: Aug 11, 2021 | 11:24 AM

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ ಗ್ರಾಮದ ಒಳಗೆ ಕಾಡಾನೆಯೊಂದು ನುಗ್ಗಿದ್ದು, ಜನರಿಗೆ ಆತಂಕ ಹೆಚ್ಚಾಗಿದೆ.

1 / 6
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ ಗ್ರಾಮದ ಒಳಗೆ ಕಾಡಾನೆಯೊಂದು ನುಗ್ಗಿದ್ದು, ಜನರಿಗೆ ಆತಂಕ ಹೆಚ್ಚಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ ಗ್ರಾಮದ ಒಳಗೆ ಕಾಡಾನೆಯೊಂದು ನುಗ್ಗಿದ್ದು, ಜನರಿಗೆ ಆತಂಕ ಹೆಚ್ಚಾಗಿದೆ.

2 / 6
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ ಗ್ರಾಮದ ಒಳಗೆ ಕಾಡಾನೆಯೊಂದು ನುಗ್ಗಿದ್ದು, ಜನರಿಗೆ ಆತಂಕ ಹೆಚ್ಚಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ ಗ್ರಾಮದ ಒಳಗೆ ಕಾಡಾನೆಯೊಂದು ನುಗ್ಗಿದ್ದು, ಜನರಿಗೆ ಆತಂಕ ಹೆಚ್ಚಾಗಿದೆ.

3 / 6
ಏಕಾಏಕಿ ಗ್ರಾಮಕ್ಕೆ ಕಾಡಾನೆ ನುಗ್ಗಿದ್ದರಿಂದ ಜನರು ಭಯಗೊಂಡಿದ್ದಾರೆ. ಮೂಲರಹಳ್ಳಿ ಗ್ರಾಮದ ಗಜಪಡೆಗಳಿಂದ ಬೆಳೆ ನಾಶವಾಗಿದೆ.

ಏಕಾಏಕಿ ಗ್ರಾಮಕ್ಕೆ ಕಾಡಾನೆ ನುಗ್ಗಿದ್ದರಿಂದ ಜನರು ಭಯಗೊಂಡಿದ್ದಾರೆ. ಮೂಲರಹಳ್ಳಿ ಗ್ರಾಮದ ಗಜಪಡೆಗಳಿಂದ ಬೆಳೆ ನಾಶವಾಗಿದೆ.

4 / 6
ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿ, ಮೆಣಸು ಬೆಳೆಗೆ ಹಾನಿಯಾಗಿದೆ. ಕಾಡಾನೆ ಓಡಿಸಲು ಅರಣ್ಯ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.

ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿ, ಮೆಣಸು ಬೆಳೆಗೆ ಹಾನಿಯಾಗಿದೆ. ಕಾಡಾನೆ ಓಡಿಸಲು ಅರಣ್ಯ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.

5 / 6
ಕಾಡಾನೆಗಳ ನಿರಂತರ ದಾಳಿಯಿಂದ ರೈತರು ಕಂಗೆಟ್ಟಿದ್ದು, ಅರಣ್ಯ ಸಿಬ್ಬಂದಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಕಾಡಾನೆಗಳ ನಿರಂತರ ದಾಳಿಯಿಂದ ರೈತರು ಕಂಗೆಟ್ಟಿದ್ದು, ಅರಣ್ಯ ಸಿಬ್ಬಂದಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

6 / 6
ಅಲೇಖಾನ್ ಹೊರಟ್ಟಿ ಗ್ರಾಮದಲ್ಲಿ ಅನೆ ಅಡಿಕೆ ಮತ್ತು ಕಾಫಿ ಬೆಳೆಯನ್ನು ನಾಶಮಾಡಿದೆ.

ಅಲೇಖಾನ್ ಹೊರಟ್ಟಿ ಗ್ರಾಮದಲ್ಲಿ ಅನೆ ಅಡಿಕೆ ಮತ್ತು ಕಾಫಿ ಬೆಳೆಯನ್ನು ನಾಶಮಾಡಿದೆ.