AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳಿವಿನಂಚಿನಲ್ಲಿರುವ ‘ಶಿರುಯಿ ಲಿಲಿ’ ಹೂವಿನ ಸಂತತಿ: ಘಮಘಮಿಸುವ ಈ ಹೂವು ಎಲ್ಲಿ ಕಂಡುಬರುತ್ತದೆ ಗೊತ್ತಾ?

ಶಿರುಯಿ ಲಿಲಿ ಎಂಬ ಹೂವು ಅರಳಿದರೆ ಸಾಕು, ಅದರ ಸುಗಂಧ ವಾಸನೆ ಗಾಳಿ ಮೂಲಕ ಇಡೀ ಊರಿಗೇ ಹಬ್ಬುತ್ತದೆ. ಇಂಥ ಹೂವು ಇದೀಗ ಅಳಿವಿನಂಚಿನಲ್ಲಿದೆ. ಇದು ಮಣಿಪುರದಲ್ಲಿ ಕಂಡುಬರುತ್ತದೆ.

TV9 Web
| Edited By: Rakesh Nayak Manchi|

Updated on: May 23, 2022 | 1:45 PM

Share
ಶಿರುಯಿ ಲಿಲಿ ಎಂಬ ಹೂವು ಅರಳಿದರೆ ಸಾಕು, ಅದರ ಸುಗಂಧ ವಾಸನೆ ಗಾಳಿ ಮೂಲಕ ಇಡೀ ಊರಿಗೇ ಹಬ್ಬುತ್ತದೆ.

An endangered Shirui lily flower

1 / 7
ಈ ಶಿರುಯ ಲಿಲಿ ಹೂವು ಕಂಡುಬರುವುದು ಮಣಿಪುರದ ಶಿರುಯಿ ಎಂಬ ಬೆಟ್ಟದಲ್ಲಿ. ಈ ಬೆಟ್ಟದಲ್ಲಿ ಮಾತ್ರ ಲಿಲಿಯನ್ನು ಕಾಣಬಹುದಾಗಿದೆ.

An endangered Shirui lily flower

2 / 7
ಶಿರುಯಿ ಬೆಟ್ಟ ಉಖ್ರುಲ್​ನ ಜಿಲ್ಲಾ ಕೇಂದ್ರದಿಂದ ಸುಮಾರು 18 ಕಿ.ಮೀ ದೂರದಲ್ಲಿದೆ. ಇದು ತಂಗ್​ಖುಲ್ ನಾಗಾ ಬುಡಕಟ್ಟು ಜನಾಂಗದವರ ನೆಲೆಯಾಗಿದೆ.

An endangered Shirui lily flower

3 / 7
ಜಗತ್ತು ಆಧುನಿಕರಣವಾಗುತ್ತಿರುವ ನಡುವೆ ಪರಿಸರದಲ್ಲಿ ಒಂದಷ್ಟು ಸಂತತಿಗಳು ನಶಿಸುತ್ತಿವೆ. ಅವುಗಳ ಪೈಕಿ ಶಿರುಯಿ ಲಿಲಿ ಕೂಡ ಒಂದು.

An endangered Shirui lily flower

4 / 7
ಅಳಿವಿನಂಚಿನಲ್ಲಿರುವ ಶಿರುಯಿ ಹೂವನ್ನು ಉಳಿಸುವ ನಿಟ್ಟಿನಲ್ಲಿ ಹಾಗೂ ಜನರಲ್ಲಿ ಜಾಗೃತಿ ಮೂಡಿಸಲು ಮಣಿಪುರ ಸರ್ಕಾರ ರಾಜ್ಯಮಟ್ಟದ ಶಿರುಯಿ ಲಿಲಿ ಫೆಸ್ಟಿವಲ್ ಅನ್ನು ಪ್ರಾರಂಭಿಸಿದೆ.

An endangered Shirui lily flower

5 / 7
ಪ್ರವಾಸೋದ್ಯಮ ಇಲಾಖೆಯು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಈ ಬಾರಿ ಮೇ 25ರಿಂದ ಮೇ 28ರ ವರೆಗೆ ನಡೆಯಲಿದೆ. ಈ ಕಾರ್ಯಕ್ರಮವು 4ನೇ ಆವೃತ್ತಿಯಾಗಿದೆ.

An endangered Shirui lily flower

6 / 7
ಕಾರ್ಯಕ್ರಮದಲ್ಲಿ ಉಖ್ರುಲ್​ನ ಪ್ರಾಚೀನ ಸಂಪ್ರದಾಯಗಳು ಮತ್ತು ಸಂಸ್ಕೃತಿಯ ಬಗ್ಗೆ ಅಲ್ಲಿನ ನಿವಾಸಿಗಳಿಂದ ಪ್ರದರ್ಶನಗಳೊಳ್ಳಲಿದೆ.

An endangered Shirui lily flower

7 / 7
Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್