AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳಿವಿನಂಚಿನಲ್ಲಿರುವ ‘ಶಿರುಯಿ ಲಿಲಿ’ ಹೂವಿನ ಸಂತತಿ: ಘಮಘಮಿಸುವ ಈ ಹೂವು ಎಲ್ಲಿ ಕಂಡುಬರುತ್ತದೆ ಗೊತ್ತಾ?

ಶಿರುಯಿ ಲಿಲಿ ಎಂಬ ಹೂವು ಅರಳಿದರೆ ಸಾಕು, ಅದರ ಸುಗಂಧ ವಾಸನೆ ಗಾಳಿ ಮೂಲಕ ಇಡೀ ಊರಿಗೇ ಹಬ್ಬುತ್ತದೆ. ಇಂಥ ಹೂವು ಇದೀಗ ಅಳಿವಿನಂಚಿನಲ್ಲಿದೆ. ಇದು ಮಣಿಪುರದಲ್ಲಿ ಕಂಡುಬರುತ್ತದೆ.

TV9 Web
| Edited By: Rakesh Nayak Manchi|

Updated on: May 23, 2022 | 1:45 PM

Share
ಶಿರುಯಿ ಲಿಲಿ ಎಂಬ ಹೂವು ಅರಳಿದರೆ ಸಾಕು, ಅದರ ಸುಗಂಧ ವಾಸನೆ ಗಾಳಿ ಮೂಲಕ ಇಡೀ ಊರಿಗೇ ಹಬ್ಬುತ್ತದೆ.

An endangered Shirui lily flower

1 / 7
ಈ ಶಿರುಯ ಲಿಲಿ ಹೂವು ಕಂಡುಬರುವುದು ಮಣಿಪುರದ ಶಿರುಯಿ ಎಂಬ ಬೆಟ್ಟದಲ್ಲಿ. ಈ ಬೆಟ್ಟದಲ್ಲಿ ಮಾತ್ರ ಲಿಲಿಯನ್ನು ಕಾಣಬಹುದಾಗಿದೆ.

An endangered Shirui lily flower

2 / 7
ಶಿರುಯಿ ಬೆಟ್ಟ ಉಖ್ರುಲ್​ನ ಜಿಲ್ಲಾ ಕೇಂದ್ರದಿಂದ ಸುಮಾರು 18 ಕಿ.ಮೀ ದೂರದಲ್ಲಿದೆ. ಇದು ತಂಗ್​ಖುಲ್ ನಾಗಾ ಬುಡಕಟ್ಟು ಜನಾಂಗದವರ ನೆಲೆಯಾಗಿದೆ.

An endangered Shirui lily flower

3 / 7
ಜಗತ್ತು ಆಧುನಿಕರಣವಾಗುತ್ತಿರುವ ನಡುವೆ ಪರಿಸರದಲ್ಲಿ ಒಂದಷ್ಟು ಸಂತತಿಗಳು ನಶಿಸುತ್ತಿವೆ. ಅವುಗಳ ಪೈಕಿ ಶಿರುಯಿ ಲಿಲಿ ಕೂಡ ಒಂದು.

An endangered Shirui lily flower

4 / 7
ಅಳಿವಿನಂಚಿನಲ್ಲಿರುವ ಶಿರುಯಿ ಹೂವನ್ನು ಉಳಿಸುವ ನಿಟ್ಟಿನಲ್ಲಿ ಹಾಗೂ ಜನರಲ್ಲಿ ಜಾಗೃತಿ ಮೂಡಿಸಲು ಮಣಿಪುರ ಸರ್ಕಾರ ರಾಜ್ಯಮಟ್ಟದ ಶಿರುಯಿ ಲಿಲಿ ಫೆಸ್ಟಿವಲ್ ಅನ್ನು ಪ್ರಾರಂಭಿಸಿದೆ.

An endangered Shirui lily flower

5 / 7
ಪ್ರವಾಸೋದ್ಯಮ ಇಲಾಖೆಯು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಈ ಬಾರಿ ಮೇ 25ರಿಂದ ಮೇ 28ರ ವರೆಗೆ ನಡೆಯಲಿದೆ. ಈ ಕಾರ್ಯಕ್ರಮವು 4ನೇ ಆವೃತ್ತಿಯಾಗಿದೆ.

An endangered Shirui lily flower

6 / 7
ಕಾರ್ಯಕ್ರಮದಲ್ಲಿ ಉಖ್ರುಲ್​ನ ಪ್ರಾಚೀನ ಸಂಪ್ರದಾಯಗಳು ಮತ್ತು ಸಂಸ್ಕೃತಿಯ ಬಗ್ಗೆ ಅಲ್ಲಿನ ನಿವಾಸಿಗಳಿಂದ ಪ್ರದರ್ಶನಗಳೊಳ್ಳಲಿದೆ.

An endangered Shirui lily flower

7 / 7
Follow Us
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ