AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳಿವಿನಂಚಿನಲ್ಲಿರುವ ‘ಶಿರುಯಿ ಲಿಲಿ’ ಹೂವಿನ ಸಂತತಿ: ಘಮಘಮಿಸುವ ಈ ಹೂವು ಎಲ್ಲಿ ಕಂಡುಬರುತ್ತದೆ ಗೊತ್ತಾ?

ಶಿರುಯಿ ಲಿಲಿ ಎಂಬ ಹೂವು ಅರಳಿದರೆ ಸಾಕು, ಅದರ ಸುಗಂಧ ವಾಸನೆ ಗಾಳಿ ಮೂಲಕ ಇಡೀ ಊರಿಗೇ ಹಬ್ಬುತ್ತದೆ. ಇಂಥ ಹೂವು ಇದೀಗ ಅಳಿವಿನಂಚಿನಲ್ಲಿದೆ. ಇದು ಮಣಿಪುರದಲ್ಲಿ ಕಂಡುಬರುತ್ತದೆ.

TV9 Web
| Edited By: |

Updated on: May 23, 2022 | 1:45 PM

Share
ಶಿರುಯಿ ಲಿಲಿ ಎಂಬ ಹೂವು ಅರಳಿದರೆ ಸಾಕು, ಅದರ ಸುಗಂಧ ವಾಸನೆ ಗಾಳಿ ಮೂಲಕ ಇಡೀ ಊರಿಗೇ ಹಬ್ಬುತ್ತದೆ.

An endangered Shirui lily flower

1 / 7
ಈ ಶಿರುಯ ಲಿಲಿ ಹೂವು ಕಂಡುಬರುವುದು ಮಣಿಪುರದ ಶಿರುಯಿ ಎಂಬ ಬೆಟ್ಟದಲ್ಲಿ. ಈ ಬೆಟ್ಟದಲ್ಲಿ ಮಾತ್ರ ಲಿಲಿಯನ್ನು ಕಾಣಬಹುದಾಗಿದೆ.

An endangered Shirui lily flower

2 / 7
ಶಿರುಯಿ ಬೆಟ್ಟ ಉಖ್ರುಲ್​ನ ಜಿಲ್ಲಾ ಕೇಂದ್ರದಿಂದ ಸುಮಾರು 18 ಕಿ.ಮೀ ದೂರದಲ್ಲಿದೆ. ಇದು ತಂಗ್​ಖುಲ್ ನಾಗಾ ಬುಡಕಟ್ಟು ಜನಾಂಗದವರ ನೆಲೆಯಾಗಿದೆ.

An endangered Shirui lily flower

3 / 7
ಜಗತ್ತು ಆಧುನಿಕರಣವಾಗುತ್ತಿರುವ ನಡುವೆ ಪರಿಸರದಲ್ಲಿ ಒಂದಷ್ಟು ಸಂತತಿಗಳು ನಶಿಸುತ್ತಿವೆ. ಅವುಗಳ ಪೈಕಿ ಶಿರುಯಿ ಲಿಲಿ ಕೂಡ ಒಂದು.

An endangered Shirui lily flower

4 / 7
ಅಳಿವಿನಂಚಿನಲ್ಲಿರುವ ಶಿರುಯಿ ಹೂವನ್ನು ಉಳಿಸುವ ನಿಟ್ಟಿನಲ್ಲಿ ಹಾಗೂ ಜನರಲ್ಲಿ ಜಾಗೃತಿ ಮೂಡಿಸಲು ಮಣಿಪುರ ಸರ್ಕಾರ ರಾಜ್ಯಮಟ್ಟದ ಶಿರುಯಿ ಲಿಲಿ ಫೆಸ್ಟಿವಲ್ ಅನ್ನು ಪ್ರಾರಂಭಿಸಿದೆ.

An endangered Shirui lily flower

5 / 7
ಪ್ರವಾಸೋದ್ಯಮ ಇಲಾಖೆಯು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಈ ಬಾರಿ ಮೇ 25ರಿಂದ ಮೇ 28ರ ವರೆಗೆ ನಡೆಯಲಿದೆ. ಈ ಕಾರ್ಯಕ್ರಮವು 4ನೇ ಆವೃತ್ತಿಯಾಗಿದೆ.

An endangered Shirui lily flower

6 / 7
ಕಾರ್ಯಕ್ರಮದಲ್ಲಿ ಉಖ್ರುಲ್​ನ ಪ್ರಾಚೀನ ಸಂಪ್ರದಾಯಗಳು ಮತ್ತು ಸಂಸ್ಕೃತಿಯ ಬಗ್ಗೆ ಅಲ್ಲಿನ ನಿವಾಸಿಗಳಿಂದ ಪ್ರದರ್ಶನಗಳೊಳ್ಳಲಿದೆ.

An endangered Shirui lily flower

7 / 7
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!