Ananya Panday: ಸ್ಪೋರ್ಟ್ಸ್ ಉಡುಗೆಯಲ್ಲಿ ನಟಿ ಅನನ್ಯಾ ಪಾಂಡೆ ಮಿಂಚಿಂಗ್
ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಸಿನಿಮಾದಲ್ಲಿ ಅನನ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಹಿಂದಿ ಹಾಗೂ ತೆಲುಗಿನಲ್ಲಿ ತೆರೆಗೆ ಬರುತ್ತಿದೆ.
Updated on:May 03, 2022 | 3:51 PM

ಬಾಲಿವುಡ್ನ ಸ್ಟಾರ್ ಕಿಡ್ ಅನನ್ಯಾ ಪಾಂಡೆಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಈ ಕಾರಣಕ್ಕೆ ಹಲವು ಸಿನಿಮಾಗಳಲ್ಲಿ ನಟಿಸೋಕೆ ಅವರಿಗೆ ಅವಕಾಶಗಳು ಬರುತ್ತಿವೆ. ಆದರೆ, ಅವರಿಗೆ ದೊಡ್ಡ ಯಶಸ್ಸು ಸಿಕ್ಕಿಲ್ಲ.

ಇತ್ತೀಚೆಗೆ ತೆರೆಕಂಡ ‘ಗೆಹರಾಯಿಯಾ’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಕೇಳಿ ಬಂದಿತ್ತು. ಈ ಸಿನಿಮಾದಲ್ಲಿ ಅನನ್ಯಾ ಪಾತ್ರಕ್ಕೆ ಹೆಚ್ಚು ತೂಕವಿತ್ತು. ಈ ಸಿನಿಮಾದಿಂದ ಅನನ್ಯಾಗೆ ಬೇಡಿಕೆ ಹೆಚ್ಚಾಗಿದೆ.

ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಸಿನಿಮಾದಲ್ಲಿ ಅನನ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಹಿಂದಿ ಹಾಗೂ ತೆಲುಗಿನಲ್ಲಿ ತೆರೆಗೆ ಬರುತ್ತಿದೆ.

ಅನನ್ಯಾ ಪಾಂಡೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಳ್ಳುತ್ತಾರೆ.

ಈಗ ಸ್ಪೋರ್ಟ್ಸ್ ಡ್ರೆಸ್ನಲ್ಲಿ ಅನನ್ಯಾ ಪಾಂಡೆ ಕಾಣಿಸಿಕೊಂಡಿದ್ದರು. ಈ ಫೋಟೋಗೆ ಪಡ್ಡೆಗಳು ಫಿದಾ ಆಗಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.
Published On - 3:50 pm, Tue, 3 May 22
Related Photo Gallery

ಅಗ್ರಸ್ಥಾನಕ್ಕೇರಿದ ಗುಜರಾತ್ ಟೈಟಾನ್ಸ್: ಕೊನೆಯಲ್ಲಿ ಉಳಿದ ಸನ್ರೈಸರ್ಸ್

ಪದೇ ಪದೇ ಆರೋಗ್ಯ ಸಮಸ್ಯೆ ಕಾಡುತ್ತಾ? ಬುಧವಾರ, ಶನಿವಾರ ಸಂಜೆ ಈ ರೀತಿ ಮಾಡಿ

KL Rahul: RCB ಗೆ ಕನ್ನಡಿಗನೇ ಕಂಟಕ

PSL 2025: ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ RCB ಮಾಜಿ ಆಟಗಾರರು

IPL 2025: DSP ಈಗ ನಂಬರ್ 1: ಐಪಿಎಲ್ನಲ್ಲಿ ಮೊಹಮ್ಮದ್ ಸಿರಾಜ್ ದಾಖಲೆ

ಸಿಕ್ಸ್ ಹೊಡೆಸಿಕೊಳ್ಳದೇ ಒಂದೇ ಎಸೆತದಲ್ಲಿ ರನ್ ನೀಡಿದ ಶಾರ್ದೂಲ್ ಠಾಕೂರ್

ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್

ಬೇಸಿಗೆ ರಜೆಯನ್ನು ಮಹೇಶ್ ಬಾಬು ಮಗಳು ಸಿತಾರಾ ಹೇಗೆ ಕಳೆಯುತ್ತಿದ್ದಾರೆ ನೋಡಿ

ಕಮಾನ್ ಯುಝಿ... ಯುಜ್ವೇಂದ್ರ ಚಹಲ್ ಹಿಂದೆ ಬಿದ್ದ ಚೆಂದುಳ್ಳಿ ಚೆಲುವೆ

ವೈರಮುಡಿ ಉತ್ಸವ ವೈಭವ: ಚೆಲುವನಾರಾಯಣನ ವಜ್ರ ಕಿರೀಟ ಕಣ್ತುಂಬಿಕೊಂಡ ಭಕ್ತ ಗಣ
ಫ್ಲಿಪ್ಕಾರ್ಟ್ನಲ್ಲಿ ದಾಖಲೆಯ ಇಳಿಕೆ ಕಂಡ ಐಫೋನ್ 16 ಬೆಲೆ: ಎಷ್ಟು ನೋಡಿ

ಹೊರಗಡೆ ಹೋದಲ್ಲಿ ಬಂದಲ್ಲಿ ಬಾಟಲಿ ನೀರು ಖರೀದಿಸಿ ಕುಡಿಯುವವರೇ ಎಚ್ಚರ!

ಈ ಮಹಿಳೆಯರು ವಯಸ್ಸಿಗೂ ಮುಂಚೆಯೇ ವಯಸ್ಸಾದವರಂತೆ ಕಾಣಿಸುತ್ತಾರಂತೆ

ಅಮೆರಿಕದಿಂದ ಭಾರತಕ್ಕೆ ಬಂದಿಳಿದ ಮುಂಬೈ ದಾಳಿಯ ಆರೋಪಿ ತಹವ್ವೂರ್ ರಾಣಾ

ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ

ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ

ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ

ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ

ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು

ಲೈವ್ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು

ಸಿಕ್ಕಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ

ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ

ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ

ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್

ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
