Sign In

By signing in or creating an account, you agree with Associated Broadcasting Company's Terms & Conditions and Privacy Policy.

Ananya Panday: ಸ್ಪೋರ್ಟ್ಸ್​ ಉಡುಗೆಯಲ್ಲಿ ನಟಿ ಅನನ್ಯಾ ಪಾಂಡೆ ಮಿಂಚಿಂಗ್

ವಿಜಯ್ ದೇವರಕೊಂಡ ನಟನೆಯ ‘ಲೈಗರ್​’ ಸಿನಿಮಾದಲ್ಲಿ ಅನನ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಹಿಂದಿ ಹಾಗೂ ತೆಲುಗಿನಲ್ಲಿ ತೆರೆಗೆ ಬರುತ್ತಿದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on:May 03, 2022 | 3:51 PM

ಬಾಲಿವುಡ್​ನ ಸ್ಟಾರ್ ಕಿಡ್ ಅನನ್ಯಾ ಪಾಂಡೆಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಈ ಕಾರಣಕ್ಕೆ ಹಲವು ಸಿನಿಮಾಗಳಲ್ಲಿ ನಟಿಸೋಕೆ ಅವರಿಗೆ ಅವಕಾಶಗಳು ಬರುತ್ತಿವೆ. ಆದರೆ, ಅವರಿಗೆ ದೊಡ್ಡ ಯಶಸ್ಸು ಸಿಕ್ಕಿಲ್ಲ.

ಬಾಲಿವುಡ್​ನ ಸ್ಟಾರ್ ಕಿಡ್ ಅನನ್ಯಾ ಪಾಂಡೆಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಈ ಕಾರಣಕ್ಕೆ ಹಲವು ಸಿನಿಮಾಗಳಲ್ಲಿ ನಟಿಸೋಕೆ ಅವರಿಗೆ ಅವಕಾಶಗಳು ಬರುತ್ತಿವೆ. ಆದರೆ, ಅವರಿಗೆ ದೊಡ್ಡ ಯಶಸ್ಸು ಸಿಕ್ಕಿಲ್ಲ.

1 / 5
ಇತ್ತೀಚೆಗೆ ತೆರೆಕಂಡ ‘ಗೆಹರಾಯಿಯಾ’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಕೇಳಿ ಬಂದಿತ್ತು. ಈ ಸಿನಿಮಾದಲ್ಲಿ ಅನನ್ಯಾ ಪಾತ್ರಕ್ಕೆ ಹೆಚ್ಚು ತೂಕವಿತ್ತು. ಈ ಸಿನಿಮಾದಿಂದ ಅನನ್ಯಾಗೆ ಬೇಡಿಕೆ ಹೆಚ್ಚಾಗಿದೆ.

ಇತ್ತೀಚೆಗೆ ತೆರೆಕಂಡ ‘ಗೆಹರಾಯಿಯಾ’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಕೇಳಿ ಬಂದಿತ್ತು. ಈ ಸಿನಿಮಾದಲ್ಲಿ ಅನನ್ಯಾ ಪಾತ್ರಕ್ಕೆ ಹೆಚ್ಚು ತೂಕವಿತ್ತು. ಈ ಸಿನಿಮಾದಿಂದ ಅನನ್ಯಾಗೆ ಬೇಡಿಕೆ ಹೆಚ್ಚಾಗಿದೆ.

2 / 5
ವಿಜಯ್ ದೇವರಕೊಂಡ ನಟನೆಯ ‘ಲೈಗರ್​’ ಸಿನಿಮಾದಲ್ಲಿ ಅನನ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಹಿಂದಿ ಹಾಗೂ ತೆಲುಗಿನಲ್ಲಿ ತೆರೆಗೆ ಬರುತ್ತಿದೆ.

ವಿಜಯ್ ದೇವರಕೊಂಡ ನಟನೆಯ ‘ಲೈಗರ್​’ ಸಿನಿಮಾದಲ್ಲಿ ಅನನ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಹಿಂದಿ ಹಾಗೂ ತೆಲುಗಿನಲ್ಲಿ ತೆರೆಗೆ ಬರುತ್ತಿದೆ.

3 / 5
ಅನನ್ಯಾ ಪಾಂಡೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಳ್ಳುತ್ತಾರೆ.

ಅನನ್ಯಾ ಪಾಂಡೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಳ್ಳುತ್ತಾರೆ.

4 / 5
ಈಗ ಸ್ಪೋರ್ಟ್ಸ್​ ಡ್ರೆಸ್​ನಲ್ಲಿ ಅನನ್ಯಾ ಪಾಂಡೆ ಕಾಣಿಸಿಕೊಂಡಿದ್ದರು. ಈ ಫೋಟೋಗೆ ಪಡ್ಡೆಗಳು ಫಿದಾ ಆಗಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

ಈಗ ಸ್ಪೋರ್ಟ್ಸ್​ ಡ್ರೆಸ್​ನಲ್ಲಿ ಅನನ್ಯಾ ಪಾಂಡೆ ಕಾಣಿಸಿಕೊಂಡಿದ್ದರು. ಈ ಫೋಟೋಗೆ ಪಡ್ಡೆಗಳು ಫಿದಾ ಆಗಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

5 / 5

Published On - 3:50 pm, Tue, 3 May 22

Follow us
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ