AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ananya Panday: ಸ್ಪೋರ್ಟ್ಸ್​ ಉಡುಗೆಯಲ್ಲಿ ನಟಿ ಅನನ್ಯಾ ಪಾಂಡೆ ಮಿಂಚಿಂಗ್

ವಿಜಯ್ ದೇವರಕೊಂಡ ನಟನೆಯ ‘ಲೈಗರ್​’ ಸಿನಿಮಾದಲ್ಲಿ ಅನನ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಹಿಂದಿ ಹಾಗೂ ತೆಲುಗಿನಲ್ಲಿ ತೆರೆಗೆ ಬರುತ್ತಿದೆ.

TV9 Web
| Edited By: |

Updated on:May 03, 2022 | 3:51 PM

Share
ಬಾಲಿವುಡ್​ನ ಸ್ಟಾರ್ ಕಿಡ್ ಅನನ್ಯಾ ಪಾಂಡೆಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಈ ಕಾರಣಕ್ಕೆ ಹಲವು ಸಿನಿಮಾಗಳಲ್ಲಿ ನಟಿಸೋಕೆ ಅವರಿಗೆ ಅವಕಾಶಗಳು ಬರುತ್ತಿವೆ. ಆದರೆ, ಅವರಿಗೆ ದೊಡ್ಡ ಯಶಸ್ಸು ಸಿಕ್ಕಿಲ್ಲ.

ಬಾಲಿವುಡ್​ನ ಸ್ಟಾರ್ ಕಿಡ್ ಅನನ್ಯಾ ಪಾಂಡೆಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಈ ಕಾರಣಕ್ಕೆ ಹಲವು ಸಿನಿಮಾಗಳಲ್ಲಿ ನಟಿಸೋಕೆ ಅವರಿಗೆ ಅವಕಾಶಗಳು ಬರುತ್ತಿವೆ. ಆದರೆ, ಅವರಿಗೆ ದೊಡ್ಡ ಯಶಸ್ಸು ಸಿಕ್ಕಿಲ್ಲ.

1 / 5
ಇತ್ತೀಚೆಗೆ ತೆರೆಕಂಡ ‘ಗೆಹರಾಯಿಯಾ’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಕೇಳಿ ಬಂದಿತ್ತು. ಈ ಸಿನಿಮಾದಲ್ಲಿ ಅನನ್ಯಾ ಪಾತ್ರಕ್ಕೆ ಹೆಚ್ಚು ತೂಕವಿತ್ತು. ಈ ಸಿನಿಮಾದಿಂದ ಅನನ್ಯಾಗೆ ಬೇಡಿಕೆ ಹೆಚ್ಚಾಗಿದೆ.

ಇತ್ತೀಚೆಗೆ ತೆರೆಕಂಡ ‘ಗೆಹರಾಯಿಯಾ’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಕೇಳಿ ಬಂದಿತ್ತು. ಈ ಸಿನಿಮಾದಲ್ಲಿ ಅನನ್ಯಾ ಪಾತ್ರಕ್ಕೆ ಹೆಚ್ಚು ತೂಕವಿತ್ತು. ಈ ಸಿನಿಮಾದಿಂದ ಅನನ್ಯಾಗೆ ಬೇಡಿಕೆ ಹೆಚ್ಚಾಗಿದೆ.

2 / 5
ವಿಜಯ್ ದೇವರಕೊಂಡ ನಟನೆಯ ‘ಲೈಗರ್​’ ಸಿನಿಮಾದಲ್ಲಿ ಅನನ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಹಿಂದಿ ಹಾಗೂ ತೆಲುಗಿನಲ್ಲಿ ತೆರೆಗೆ ಬರುತ್ತಿದೆ.

ವಿಜಯ್ ದೇವರಕೊಂಡ ನಟನೆಯ ‘ಲೈಗರ್​’ ಸಿನಿಮಾದಲ್ಲಿ ಅನನ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಹಿಂದಿ ಹಾಗೂ ತೆಲುಗಿನಲ್ಲಿ ತೆರೆಗೆ ಬರುತ್ತಿದೆ.

3 / 5
ಅನನ್ಯಾ ಪಾಂಡೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಳ್ಳುತ್ತಾರೆ.

ಅನನ್ಯಾ ಪಾಂಡೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಳ್ಳುತ್ತಾರೆ.

4 / 5
ಈಗ ಸ್ಪೋರ್ಟ್ಸ್​ ಡ್ರೆಸ್​ನಲ್ಲಿ ಅನನ್ಯಾ ಪಾಂಡೆ ಕಾಣಿಸಿಕೊಂಡಿದ್ದರು. ಈ ಫೋಟೋಗೆ ಪಡ್ಡೆಗಳು ಫಿದಾ ಆಗಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

ಈಗ ಸ್ಪೋರ್ಟ್ಸ್​ ಡ್ರೆಸ್​ನಲ್ಲಿ ಅನನ್ಯಾ ಪಾಂಡೆ ಕಾಣಿಸಿಕೊಂಡಿದ್ದರು. ಈ ಫೋಟೋಗೆ ಪಡ್ಡೆಗಳು ಫಿದಾ ಆಗಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

5 / 5

Published On - 3:50 pm, Tue, 3 May 22

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ