AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ananya Panday: ಸ್ಪೋರ್ಟ್ಸ್​ ಉಡುಗೆಯಲ್ಲಿ ನಟಿ ಅನನ್ಯಾ ಪಾಂಡೆ ಮಿಂಚಿಂಗ್

ವಿಜಯ್ ದೇವರಕೊಂಡ ನಟನೆಯ ‘ಲೈಗರ್​’ ಸಿನಿಮಾದಲ್ಲಿ ಅನನ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಹಿಂದಿ ಹಾಗೂ ತೆಲುಗಿನಲ್ಲಿ ತೆರೆಗೆ ಬರುತ್ತಿದೆ.

TV9 Web
| Edited By: |

Updated on:May 03, 2022 | 3:51 PM

Share
ಬಾಲಿವುಡ್​ನ ಸ್ಟಾರ್ ಕಿಡ್ ಅನನ್ಯಾ ಪಾಂಡೆಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಈ ಕಾರಣಕ್ಕೆ ಹಲವು ಸಿನಿಮಾಗಳಲ್ಲಿ ನಟಿಸೋಕೆ ಅವರಿಗೆ ಅವಕಾಶಗಳು ಬರುತ್ತಿವೆ. ಆದರೆ, ಅವರಿಗೆ ದೊಡ್ಡ ಯಶಸ್ಸು ಸಿಕ್ಕಿಲ್ಲ.

ಬಾಲಿವುಡ್​ನ ಸ್ಟಾರ್ ಕಿಡ್ ಅನನ್ಯಾ ಪಾಂಡೆಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಈ ಕಾರಣಕ್ಕೆ ಹಲವು ಸಿನಿಮಾಗಳಲ್ಲಿ ನಟಿಸೋಕೆ ಅವರಿಗೆ ಅವಕಾಶಗಳು ಬರುತ್ತಿವೆ. ಆದರೆ, ಅವರಿಗೆ ದೊಡ್ಡ ಯಶಸ್ಸು ಸಿಕ್ಕಿಲ್ಲ.

1 / 5
ಇತ್ತೀಚೆಗೆ ತೆರೆಕಂಡ ‘ಗೆಹರಾಯಿಯಾ’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಕೇಳಿ ಬಂದಿತ್ತು. ಈ ಸಿನಿಮಾದಲ್ಲಿ ಅನನ್ಯಾ ಪಾತ್ರಕ್ಕೆ ಹೆಚ್ಚು ತೂಕವಿತ್ತು. ಈ ಸಿನಿಮಾದಿಂದ ಅನನ್ಯಾಗೆ ಬೇಡಿಕೆ ಹೆಚ್ಚಾಗಿದೆ.

ಇತ್ತೀಚೆಗೆ ತೆರೆಕಂಡ ‘ಗೆಹರಾಯಿಯಾ’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಕೇಳಿ ಬಂದಿತ್ತು. ಈ ಸಿನಿಮಾದಲ್ಲಿ ಅನನ್ಯಾ ಪಾತ್ರಕ್ಕೆ ಹೆಚ್ಚು ತೂಕವಿತ್ತು. ಈ ಸಿನಿಮಾದಿಂದ ಅನನ್ಯಾಗೆ ಬೇಡಿಕೆ ಹೆಚ್ಚಾಗಿದೆ.

2 / 5
ವಿಜಯ್ ದೇವರಕೊಂಡ ನಟನೆಯ ‘ಲೈಗರ್​’ ಸಿನಿಮಾದಲ್ಲಿ ಅನನ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಹಿಂದಿ ಹಾಗೂ ತೆಲುಗಿನಲ್ಲಿ ತೆರೆಗೆ ಬರುತ್ತಿದೆ.

ವಿಜಯ್ ದೇವರಕೊಂಡ ನಟನೆಯ ‘ಲೈಗರ್​’ ಸಿನಿಮಾದಲ್ಲಿ ಅನನ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಹಿಂದಿ ಹಾಗೂ ತೆಲುಗಿನಲ್ಲಿ ತೆರೆಗೆ ಬರುತ್ತಿದೆ.

3 / 5
ಅನನ್ಯಾ ಪಾಂಡೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಳ್ಳುತ್ತಾರೆ.

ಅನನ್ಯಾ ಪಾಂಡೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಳ್ಳುತ್ತಾರೆ.

4 / 5
ಈಗ ಸ್ಪೋರ್ಟ್ಸ್​ ಡ್ರೆಸ್​ನಲ್ಲಿ ಅನನ್ಯಾ ಪಾಂಡೆ ಕಾಣಿಸಿಕೊಂಡಿದ್ದರು. ಈ ಫೋಟೋಗೆ ಪಡ್ಡೆಗಳು ಫಿದಾ ಆಗಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

ಈಗ ಸ್ಪೋರ್ಟ್ಸ್​ ಡ್ರೆಸ್​ನಲ್ಲಿ ಅನನ್ಯಾ ಪಾಂಡೆ ಕಾಣಿಸಿಕೊಂಡಿದ್ದರು. ಈ ಫೋಟೋಗೆ ಪಡ್ಡೆಗಳು ಫಿದಾ ಆಗಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

5 / 5

Published On - 3:50 pm, Tue, 3 May 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು