AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ananya Panday: ಸ್ಪೋರ್ಟ್ಸ್​ ಉಡುಗೆಯಲ್ಲಿ ನಟಿ ಅನನ್ಯಾ ಪಾಂಡೆ ಮಿಂಚಿಂಗ್

ವಿಜಯ್ ದೇವರಕೊಂಡ ನಟನೆಯ ‘ಲೈಗರ್​’ ಸಿನಿಮಾದಲ್ಲಿ ಅನನ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಹಿಂದಿ ಹಾಗೂ ತೆಲುಗಿನಲ್ಲಿ ತೆರೆಗೆ ಬರುತ್ತಿದೆ.

TV9 Web
| Edited By: |

Updated on:May 03, 2022 | 3:51 PM

Share
ಬಾಲಿವುಡ್​ನ ಸ್ಟಾರ್ ಕಿಡ್ ಅನನ್ಯಾ ಪಾಂಡೆಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಈ ಕಾರಣಕ್ಕೆ ಹಲವು ಸಿನಿಮಾಗಳಲ್ಲಿ ನಟಿಸೋಕೆ ಅವರಿಗೆ ಅವಕಾಶಗಳು ಬರುತ್ತಿವೆ. ಆದರೆ, ಅವರಿಗೆ ದೊಡ್ಡ ಯಶಸ್ಸು ಸಿಕ್ಕಿಲ್ಲ.

ಬಾಲಿವುಡ್​ನ ಸ್ಟಾರ್ ಕಿಡ್ ಅನನ್ಯಾ ಪಾಂಡೆಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಈ ಕಾರಣಕ್ಕೆ ಹಲವು ಸಿನಿಮಾಗಳಲ್ಲಿ ನಟಿಸೋಕೆ ಅವರಿಗೆ ಅವಕಾಶಗಳು ಬರುತ್ತಿವೆ. ಆದರೆ, ಅವರಿಗೆ ದೊಡ್ಡ ಯಶಸ್ಸು ಸಿಕ್ಕಿಲ್ಲ.

1 / 5
ಇತ್ತೀಚೆಗೆ ತೆರೆಕಂಡ ‘ಗೆಹರಾಯಿಯಾ’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಕೇಳಿ ಬಂದಿತ್ತು. ಈ ಸಿನಿಮಾದಲ್ಲಿ ಅನನ್ಯಾ ಪಾತ್ರಕ್ಕೆ ಹೆಚ್ಚು ತೂಕವಿತ್ತು. ಈ ಸಿನಿಮಾದಿಂದ ಅನನ್ಯಾಗೆ ಬೇಡಿಕೆ ಹೆಚ್ಚಾಗಿದೆ.

ಇತ್ತೀಚೆಗೆ ತೆರೆಕಂಡ ‘ಗೆಹರಾಯಿಯಾ’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಕೇಳಿ ಬಂದಿತ್ತು. ಈ ಸಿನಿಮಾದಲ್ಲಿ ಅನನ್ಯಾ ಪಾತ್ರಕ್ಕೆ ಹೆಚ್ಚು ತೂಕವಿತ್ತು. ಈ ಸಿನಿಮಾದಿಂದ ಅನನ್ಯಾಗೆ ಬೇಡಿಕೆ ಹೆಚ್ಚಾಗಿದೆ.

2 / 5
ವಿಜಯ್ ದೇವರಕೊಂಡ ನಟನೆಯ ‘ಲೈಗರ್​’ ಸಿನಿಮಾದಲ್ಲಿ ಅನನ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಹಿಂದಿ ಹಾಗೂ ತೆಲುಗಿನಲ್ಲಿ ತೆರೆಗೆ ಬರುತ್ತಿದೆ.

ವಿಜಯ್ ದೇವರಕೊಂಡ ನಟನೆಯ ‘ಲೈಗರ್​’ ಸಿನಿಮಾದಲ್ಲಿ ಅನನ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಹಿಂದಿ ಹಾಗೂ ತೆಲುಗಿನಲ್ಲಿ ತೆರೆಗೆ ಬರುತ್ತಿದೆ.

3 / 5
ಅನನ್ಯಾ ಪಾಂಡೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಳ್ಳುತ್ತಾರೆ.

ಅನನ್ಯಾ ಪಾಂಡೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಳ್ಳುತ್ತಾರೆ.

4 / 5
ಈಗ ಸ್ಪೋರ್ಟ್ಸ್​ ಡ್ರೆಸ್​ನಲ್ಲಿ ಅನನ್ಯಾ ಪಾಂಡೆ ಕಾಣಿಸಿಕೊಂಡಿದ್ದರು. ಈ ಫೋಟೋಗೆ ಪಡ್ಡೆಗಳು ಫಿದಾ ಆಗಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

ಈಗ ಸ್ಪೋರ್ಟ್ಸ್​ ಡ್ರೆಸ್​ನಲ್ಲಿ ಅನನ್ಯಾ ಪಾಂಡೆ ಕಾಣಿಸಿಕೊಂಡಿದ್ದರು. ಈ ಫೋಟೋಗೆ ಪಡ್ಡೆಗಳು ಫಿದಾ ಆಗಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

5 / 5

Published On - 3:50 pm, Tue, 3 May 22

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ