AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ananya Panday: ಬಿಕಿನಿ ಫೋಟೋಶೂಟ್ ಮೂಲಕ ಮತ್ತೆ ಸುದ್ದಿಯಾದ ಅನನ್ಯಾ ಪಾಂಡೆ; ಚಿತ್ರಗಳು ವೈರಲ್

Ananya Panday photoshoot: ಬಾಲಿವುಡ್ ನಟಿ ಅನನ್ಯಾ ಪಾಂಡೆ ಮತ್ತೆ ಸುದ್ದಿಯಲ್ಲಿದ್ದಾರೆ. ಬಿಕಿನಿ ಧರಿಸಿ ಫೋಟೋಶೂಟ್ ಮಾಡಿಸಿರುವ ಅವರು ಅಭಿಮಾನಿಗಳ ಗಮನ ಸೆಳೆದಿದ್ದಾರೆ.

TV9 Web
| Edited By: |

Updated on: Jan 13, 2022 | 6:00 PM

Share
ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ ಇದೀಗ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸುತ್ತಿದ್ದಾರೆ.

ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ ಇದೀಗ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸುತ್ತಿದ್ದಾರೆ.

1 / 7
ಬಿಗ್ ಬಜೆಟ್ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ನಟಿ ಸೋಷಿಯಲ್ ಮೀಡಿಯಾದಲ್ಲೂ ಸಖತ್ ಆಕ್ಟಿವ್ ಆಗಿದ್ದಾರೆ.

ಬಿಗ್ ಬಜೆಟ್ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ನಟಿ ಸೋಷಿಯಲ್ ಮೀಡಿಯಾದಲ್ಲೂ ಸಖತ್ ಆಕ್ಟಿವ್ ಆಗಿದ್ದಾರೆ.

2 / 7
ಇತ್ತೀಚೆಗೆ ನಟಿ ಸಖಗ್ ಬೋಲ್ಡ್ ಫೋಟೋಶೂಟ್ ಮಾಡಿಸಿದ್ದಾರೆ.

ಇತ್ತೀಚೆಗೆ ನಟಿ ಸಖಗ್ ಬೋಲ್ಡ್ ಫೋಟೋಶೂಟ್ ಮಾಡಿಸಿದ್ದಾರೆ.

3 / 7
ಬಿಕಿನಿ ಧರಿಸಿ ಸಮುದ್ರ ತಟದಲ್ಲಿ ತೆಗೆಸಿಕೊಂಡಿರುವ ಚಿತ್ರಗಳನ್ನು ಅನನ್ಯಾ ಹಂಚಿಕೊಂಡಿದ್ದಾರೆ.

ಬಿಕಿನಿ ಧರಿಸಿ ಸಮುದ್ರ ತಟದಲ್ಲಿ ತೆಗೆಸಿಕೊಂಡಿರುವ ಚಿತ್ರಗಳನ್ನು ಅನನ್ಯಾ ಹಂಚಿಕೊಂಡಿದ್ದಾರೆ.

4 / 7
ನಟಿ ಹಂಚಿಕೊಂಡಿರುವ ಚಿತ್ರಗಳು ವೈರಲ್ ಆಗಿದ್ದು, ಶಾರುಖ್ ಪುತ್ರಿ ಸಹಾನಾ ಖಾನ್ ಸೇರಿದಂತೆ ಹಲವರು ಪ್ರತಿಕ್ರಿಯೆ ನೀಡಿದ್ದಾರೆ.

ನಟಿ ಹಂಚಿಕೊಂಡಿರುವ ಚಿತ್ರಗಳು ವೈರಲ್ ಆಗಿದ್ದು, ಶಾರುಖ್ ಪುತ್ರಿ ಸಹಾನಾ ಖಾನ್ ಸೇರಿದಂತೆ ಹಲವರು ಪ್ರತಿಕ್ರಿಯೆ ನೀಡಿದ್ದಾರೆ.

5 / 7
ಅನನ್ಯಾ ಸದ್ಯ ವಿಜಯ್ ದೇವರಕೊಂಡ ನಟನೆಯ ‘ಲೈಗರ್’ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಅನನ್ಯಾ ಸದ್ಯ ವಿಜಯ್ ದೇವರಕೊಂಡ ನಟನೆಯ ‘ಲೈಗರ್’ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

6 / 7
ಅನನ್ಯಾ ಸದ್ಯ ‘ಗೆಹರಾಯಿಯಾ’ ಚಿತ್ರದ ಬಿಡುಗಡೆಗೆ ಕಾಯುತ್ತಿದ್ದಾರೆ.

ಅನನ್ಯಾ ಸದ್ಯ ‘ಗೆಹರಾಯಿಯಾ’ ಚಿತ್ರದ ಬಿಡುಗಡೆಗೆ ಕಾಯುತ್ತಿದ್ದಾರೆ.

7 / 7
Follow Us
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ