AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೇಡಂ ಕೆಳಗಿನ ಬಟ್ಟೆ ಎಲ್ಲಿ?’ ಹಾಟ್ ಫೋಟೋಶೂಟ್ ಮಾಡಿಸಿ ಟ್ರೋಲ್ ಆದ ನಟಿ ಅನನ್ಯಾ ಪಾಂಡೆ

ಅನನ್ಯಾ ಪಾಂಡೆ ಸ್ಟಾರ್ ಕಿಡ್. ಈ ಕಾರಣಕ್ಕೆ ಅವರಿಗೆ ಚಿತ್ರರಂಗದಲ್ಲಿ ಸುಲಭವಾಗಿ ಅವಕಾಶ ಸಿಕ್ಕಿತು. ಆದರೆ, ಗೆಲ್ಲಲು ಅವರಿಂದ ಸಾಧ್ಯವಾಗಿಲ್ಲ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on:Dec 30, 2022 | 3:40 PM

Share
ನಟಿ ಅನನ್ಯಾ ಪಾಂಡೆ ಅವರು ‘ಲೈಗರ್’ ಚಿತ್ರದ ಸೋಲಿನಿಂದ ಕಂಗೆಟ್ಟಿದ್ದಾರೆ. ಬಾಲಿವುಡ್​ಗೆ ಕಾಲಿಟ್ಟು ಕೆಲ ವರ್ಷ ಕಳೆದರೂ ಅವರಿಗೆ ಗೆಲುವು ಸಿಕ್ಕಿಲ್ಲ.

ನಟಿ ಅನನ್ಯಾ ಪಾಂಡೆ ಅವರು ‘ಲೈಗರ್’ ಚಿತ್ರದ ಸೋಲಿನಿಂದ ಕಂಗೆಟ್ಟಿದ್ದಾರೆ. ಬಾಲಿವುಡ್​ಗೆ ಕಾಲಿಟ್ಟು ಕೆಲ ವರ್ಷ ಕಳೆದರೂ ಅವರಿಗೆ ಗೆಲುವು ಸಿಕ್ಕಿಲ್ಲ.

1 / 5
ಅನನ್ಯಾ ಪಾಂಡೆ ಸ್ಟಾರ್ ಕಿಡ್. ಈ ಕಾರಣಕ್ಕೆ ಅವರಿಗೆ ಚಿತ್ರರಂಗದಲ್ಲಿ ಸುಲಭವಾಗಿ ಅವಕಾಶ ಸಿಕ್ಕಿತು. ಆದರೆ, ಗೆಲ್ಲಲು ಅವರಿಂದ ಸಾಧ್ಯವಾಗಿಲ್ಲ.

ಅನನ್ಯಾ ಪಾಂಡೆ ಸ್ಟಾರ್ ಕಿಡ್. ಈ ಕಾರಣಕ್ಕೆ ಅವರಿಗೆ ಚಿತ್ರರಂಗದಲ್ಲಿ ಸುಲಭವಾಗಿ ಅವಕಾಶ ಸಿಕ್ಕಿತು. ಆದರೆ, ಗೆಲ್ಲಲು ಅವರಿಂದ ಸಾಧ್ಯವಾಗಿಲ್ಲ.

2 / 5
ಅನನ್ಯಾ ಪಾಂಡೆ ಅವರು ಹಾಟ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಇದರಿಂದ ಅವರು ಸಖತ್ ಟ್ರೋಲ್ ಆಗಿದ್ದಾರೆ.

ಅನನ್ಯಾ ಪಾಂಡೆ ಅವರು ಹಾಟ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಇದರಿಂದ ಅವರು ಸಖತ್ ಟ್ರೋಲ್ ಆಗಿದ್ದಾರೆ.

3 / 5
ಅನನ್ಯಾ ಪಾಂಡೆ ಅವರು ಮೇಲೆ ಬಿಳಿ ಬಣ್ಣದ ಶರ್ಟ್ ಧರಿಸಿದ್ದಾರೆ. ಕೆಳಗೆ ಅವರು ಹಾಕಿರುವ ಬಟ್ಟೆ ಸರಿಯಾಗಿ ಕಾಣುವುದಿಲ್ಲ. ಈ ಕಾರಣಕ್ಕೆ ಅನೇಕರು ‘ಕೆಳಗಿನ ಬಟ್ಟೆ ಎಲ್ಲಿ ಮೇಡಂ’ ಎಂದು ಪ್ರಶ್ನೆ ಮಾಡಿದ್ದಾರೆ.

ಅನನ್ಯಾ ಪಾಂಡೆ ಅವರು ಮೇಲೆ ಬಿಳಿ ಬಣ್ಣದ ಶರ್ಟ್ ಧರಿಸಿದ್ದಾರೆ. ಕೆಳಗೆ ಅವರು ಹಾಕಿರುವ ಬಟ್ಟೆ ಸರಿಯಾಗಿ ಕಾಣುವುದಿಲ್ಲ. ಈ ಕಾರಣಕ್ಕೆ ಅನೇಕರು ‘ಕೆಳಗಿನ ಬಟ್ಟೆ ಎಲ್ಲಿ ಮೇಡಂ’ ಎಂದು ಪ್ರಶ್ನೆ ಮಾಡಿದ್ದಾರೆ.

4 / 5
ಅನನ್ಯಾ ಹಲವು ವಿಚಾರಕ್ಕೆ ಟ್ರೋಲ್ ಆಗಿದ್ದಿದೆ. ಅವರಿಗೆ ನಟನೆ ಬರುವುದಿಲ್ಲ ಎಂದು ಕೂಡ ಅನೇಕರು ಟೀಕೆ ಮಾಡಿದ್ದರು. ಇದನ್ನು ಅನನ್ಯಾ ಗಂಭೀರವಾಗಿ ಪರಿಗಣಿಸಿಲ್ಲ. ಆದರೆ, ಈ ವಿಚಾರದಲ್ಲಿ ಅವರಿಗೆ ಬೇಸರ ಇದೆ.

ಅನನ್ಯಾ ಹಲವು ವಿಚಾರಕ್ಕೆ ಟ್ರೋಲ್ ಆಗಿದ್ದಿದೆ. ಅವರಿಗೆ ನಟನೆ ಬರುವುದಿಲ್ಲ ಎಂದು ಕೂಡ ಅನೇಕರು ಟೀಕೆ ಮಾಡಿದ್ದರು. ಇದನ್ನು ಅನನ್ಯಾ ಗಂಭೀರವಾಗಿ ಪರಿಗಣಿಸಿಲ್ಲ. ಆದರೆ, ಈ ವಿಚಾರದಲ್ಲಿ ಅವರಿಗೆ ಬೇಸರ ಇದೆ.

5 / 5

Published On - 6:30 am, Fri, 30 December 22

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ