AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೇಡಂ ಕೆಳಗಿನ ಬಟ್ಟೆ ಎಲ್ಲಿ?’ ಹಾಟ್ ಫೋಟೋಶೂಟ್ ಮಾಡಿಸಿ ಟ್ರೋಲ್ ಆದ ನಟಿ ಅನನ್ಯಾ ಪಾಂಡೆ

ಅನನ್ಯಾ ಪಾಂಡೆ ಸ್ಟಾರ್ ಕಿಡ್. ಈ ಕಾರಣಕ್ಕೆ ಅವರಿಗೆ ಚಿತ್ರರಂಗದಲ್ಲಿ ಸುಲಭವಾಗಿ ಅವಕಾಶ ಸಿಕ್ಕಿತು. ಆದರೆ, ಗೆಲ್ಲಲು ಅವರಿಂದ ಸಾಧ್ಯವಾಗಿಲ್ಲ.

TV9 Web
| Edited By: |

Updated on:Dec 30, 2022 | 3:40 PM

Share
ನಟಿ ಅನನ್ಯಾ ಪಾಂಡೆ ಅವರು ‘ಲೈಗರ್’ ಚಿತ್ರದ ಸೋಲಿನಿಂದ ಕಂಗೆಟ್ಟಿದ್ದಾರೆ. ಬಾಲಿವುಡ್​ಗೆ ಕಾಲಿಟ್ಟು ಕೆಲ ವರ್ಷ ಕಳೆದರೂ ಅವರಿಗೆ ಗೆಲುವು ಸಿಕ್ಕಿಲ್ಲ.

ನಟಿ ಅನನ್ಯಾ ಪಾಂಡೆ ಅವರು ‘ಲೈಗರ್’ ಚಿತ್ರದ ಸೋಲಿನಿಂದ ಕಂಗೆಟ್ಟಿದ್ದಾರೆ. ಬಾಲಿವುಡ್​ಗೆ ಕಾಲಿಟ್ಟು ಕೆಲ ವರ್ಷ ಕಳೆದರೂ ಅವರಿಗೆ ಗೆಲುವು ಸಿಕ್ಕಿಲ್ಲ.

1 / 5
ಅನನ್ಯಾ ಪಾಂಡೆ ಸ್ಟಾರ್ ಕಿಡ್. ಈ ಕಾರಣಕ್ಕೆ ಅವರಿಗೆ ಚಿತ್ರರಂಗದಲ್ಲಿ ಸುಲಭವಾಗಿ ಅವಕಾಶ ಸಿಕ್ಕಿತು. ಆದರೆ, ಗೆಲ್ಲಲು ಅವರಿಂದ ಸಾಧ್ಯವಾಗಿಲ್ಲ.

ಅನನ್ಯಾ ಪಾಂಡೆ ಸ್ಟಾರ್ ಕಿಡ್. ಈ ಕಾರಣಕ್ಕೆ ಅವರಿಗೆ ಚಿತ್ರರಂಗದಲ್ಲಿ ಸುಲಭವಾಗಿ ಅವಕಾಶ ಸಿಕ್ಕಿತು. ಆದರೆ, ಗೆಲ್ಲಲು ಅವರಿಂದ ಸಾಧ್ಯವಾಗಿಲ್ಲ.

2 / 5
ಅನನ್ಯಾ ಪಾಂಡೆ ಅವರು ಹಾಟ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಇದರಿಂದ ಅವರು ಸಖತ್ ಟ್ರೋಲ್ ಆಗಿದ್ದಾರೆ.

ಅನನ್ಯಾ ಪಾಂಡೆ ಅವರು ಹಾಟ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಇದರಿಂದ ಅವರು ಸಖತ್ ಟ್ರೋಲ್ ಆಗಿದ್ದಾರೆ.

3 / 5
ಅನನ್ಯಾ ಪಾಂಡೆ ಅವರು ಮೇಲೆ ಬಿಳಿ ಬಣ್ಣದ ಶರ್ಟ್ ಧರಿಸಿದ್ದಾರೆ. ಕೆಳಗೆ ಅವರು ಹಾಕಿರುವ ಬಟ್ಟೆ ಸರಿಯಾಗಿ ಕಾಣುವುದಿಲ್ಲ. ಈ ಕಾರಣಕ್ಕೆ ಅನೇಕರು ‘ಕೆಳಗಿನ ಬಟ್ಟೆ ಎಲ್ಲಿ ಮೇಡಂ’ ಎಂದು ಪ್ರಶ್ನೆ ಮಾಡಿದ್ದಾರೆ.

ಅನನ್ಯಾ ಪಾಂಡೆ ಅವರು ಮೇಲೆ ಬಿಳಿ ಬಣ್ಣದ ಶರ್ಟ್ ಧರಿಸಿದ್ದಾರೆ. ಕೆಳಗೆ ಅವರು ಹಾಕಿರುವ ಬಟ್ಟೆ ಸರಿಯಾಗಿ ಕಾಣುವುದಿಲ್ಲ. ಈ ಕಾರಣಕ್ಕೆ ಅನೇಕರು ‘ಕೆಳಗಿನ ಬಟ್ಟೆ ಎಲ್ಲಿ ಮೇಡಂ’ ಎಂದು ಪ್ರಶ್ನೆ ಮಾಡಿದ್ದಾರೆ.

4 / 5
ಅನನ್ಯಾ ಹಲವು ವಿಚಾರಕ್ಕೆ ಟ್ರೋಲ್ ಆಗಿದ್ದಿದೆ. ಅವರಿಗೆ ನಟನೆ ಬರುವುದಿಲ್ಲ ಎಂದು ಕೂಡ ಅನೇಕರು ಟೀಕೆ ಮಾಡಿದ್ದರು. ಇದನ್ನು ಅನನ್ಯಾ ಗಂಭೀರವಾಗಿ ಪರಿಗಣಿಸಿಲ್ಲ. ಆದರೆ, ಈ ವಿಚಾರದಲ್ಲಿ ಅವರಿಗೆ ಬೇಸರ ಇದೆ.

ಅನನ್ಯಾ ಹಲವು ವಿಚಾರಕ್ಕೆ ಟ್ರೋಲ್ ಆಗಿದ್ದಿದೆ. ಅವರಿಗೆ ನಟನೆ ಬರುವುದಿಲ್ಲ ಎಂದು ಕೂಡ ಅನೇಕರು ಟೀಕೆ ಮಾಡಿದ್ದರು. ಇದನ್ನು ಅನನ್ಯಾ ಗಂಭೀರವಾಗಿ ಪರಿಗಣಿಸಿಲ್ಲ. ಆದರೆ, ಈ ವಿಚಾರದಲ್ಲಿ ಅವರಿಗೆ ಬೇಸರ ಇದೆ.

5 / 5

Published On - 6:30 am, Fri, 30 December 22

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ