AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anasuya Bharadwaj: ಆ್ಯಂಕರ್​ಗೆ ಆಂಟಿ ಎಂದ ಪುಂಡರು; ಹಿರಿಯ ನಟಿ ಕೊಟ್ಟರು ತಿರುಗೇಟು

ಅನಸೂಯಾ ಅವರು ಹೆಚ್ಚು ಟ್ರೋಲ್ ಆಗುತ್ತಾರೆ. ಇದಕ್ಕೆಲ್ಲ ಅವರು ಉತ್ತರಿಸುವ ಗೋಜಿಗೆ ಹೋಗುವುದಿಲ್ಲ. ಈಗ ಅವರ ಪರವಾಗಿ ಹಿರಿಯ ನಟಿ ಕಸ್ತೂರಿ ಮಾತನಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 28, 2023 | 10:31 AM

Share
ತೆಲುಗು ನಟಿ, ಆ್ಯಂಕರ್ ಅನಸೂಯಾ ಭಾರದ್ವಾಜ್​ಗೆ ಇತ್ತೀಚೆಗೆ ಕೆಲವರು ಆಂಟಿ ಎಂದು ಕರೆದಿದ್ದರು. ಈ ಬಗ್ಗೆ ಪರ-ವಿರೋಧ ಚರ್ಚೆ ನಡೆದಿತ್ತು. ಕೆಲವರು ನಟಿಯ ಪರವಾಗಿ ಮಾತನಾಡಿದ್ದರು. ಆದರೆ, ಅನಸೂಯಾ ಈ ವಿಚಾರದಲ್ಲಿ ಹೆಚ್ಚು ತಲೆಕೆಡಿಸಿಕೊಂಡಿರಲಿಲ್ಲ.

ತೆಲುಗು ನಟಿ, ಆ್ಯಂಕರ್ ಅನಸೂಯಾ ಭಾರದ್ವಾಜ್​ಗೆ ಇತ್ತೀಚೆಗೆ ಕೆಲವರು ಆಂಟಿ ಎಂದು ಕರೆದಿದ್ದರು. ಈ ಬಗ್ಗೆ ಪರ-ವಿರೋಧ ಚರ್ಚೆ ನಡೆದಿತ್ತು. ಕೆಲವರು ನಟಿಯ ಪರವಾಗಿ ಮಾತನಾಡಿದ್ದರು. ಆದರೆ, ಅನಸೂಯಾ ಈ ವಿಚಾರದಲ್ಲಿ ಹೆಚ್ಚು ತಲೆಕೆಡಿಸಿಕೊಂಡಿರಲಿಲ್ಲ.

1 / 5
ಅನಸೂಯಾ ಅವರು ಹೆಚ್ಚು ಟ್ರೋಲ್ ಆಗುತ್ತಾರೆ. ಇದಕ್ಕೆಲ್ಲ ಅವರು ಉತ್ತರಿಸುವ ಗೋಜಿಗೆ ಹೋಗುವುದಿಲ್ಲ. ಈಗ ಅವರ ಪರವಾಗಿ ಹಿರಿಯ ನಟಿ ಕಸ್ತೂರಿ ಮಾತನಾಡಿದ್ದಾರೆ.

ಅನಸೂಯಾ ಅವರು ಹೆಚ್ಚು ಟ್ರೋಲ್ ಆಗುತ್ತಾರೆ. ಇದಕ್ಕೆಲ್ಲ ಅವರು ಉತ್ತರಿಸುವ ಗೋಜಿಗೆ ಹೋಗುವುದಿಲ್ಲ. ಈಗ ಅವರ ಪರವಾಗಿ ಹಿರಿಯ ನಟಿ ಕಸ್ತೂರಿ ಮಾತನಾಡಿದ್ದಾರೆ.

2 / 5
ಆಂಟಿ ಎನ್ನುವ ಪದಕ್ಕೆ ಹಲವು ಅರ್ಥವಿದೆ. ಮಕ್ಕಳು ಕರೆದರೆ ಅದಕ್ಕೆ ಒಂದು ಅರ್ಥ, ವಯಸ್ಸಾದವರು ಕರೆದರೆ ಮತ್ತೊಂದು ಅರ್ಥ ಅನ್ನೋದು ಕಸ್ತೂರಿ ಅಭಿಪ್ರಾಯ. ಹೀಗಾಗಿ ಮಹಿಳೆಯನ್ನು ಮೇಡಂ ಎಂದು ಕರೆಯುವಂತೆ ಅವರು ಸೂಚಿಸಿದ್ದಾರೆ. 

ಆಂಟಿ ಎನ್ನುವ ಪದಕ್ಕೆ ಹಲವು ಅರ್ಥವಿದೆ. ಮಕ್ಕಳು ಕರೆದರೆ ಅದಕ್ಕೆ ಒಂದು ಅರ್ಥ, ವಯಸ್ಸಾದವರು ಕರೆದರೆ ಮತ್ತೊಂದು ಅರ್ಥ ಅನ್ನೋದು ಕಸ್ತೂರಿ ಅಭಿಪ್ರಾಯ. ಹೀಗಾಗಿ ಮಹಿಳೆಯನ್ನು ಮೇಡಂ ಎಂದು ಕರೆಯುವಂತೆ ಅವರು ಸೂಚಿಸಿದ್ದಾರೆ. 

3 / 5
‘ಅರ್ಜುನ್ ರೆಡ್ಡಿ’ ಚಿತ್ರದಲ್ಲಿ ತಾಯಿ ಬಗ್ಗೆ ಬೈಗುಳ ಇದೆ. ಇದರ ವಿರುದ್ಧ ಅನಸೂಯಾ ಧ್ವನಿ ಎತ್ತಿದ್ದರು. ವಿಜಯ್ ದೇವರಕೊಂಡ ವಿರುದ್ಧ ಅವರು ಕಿಡಿಕಾರಿದ್ದರು.

‘ಅರ್ಜುನ್ ರೆಡ್ಡಿ’ ಚಿತ್ರದಲ್ಲಿ ತಾಯಿ ಬಗ್ಗೆ ಬೈಗುಳ ಇದೆ. ಇದರ ವಿರುದ್ಧ ಅನಸೂಯಾ ಧ್ವನಿ ಎತ್ತಿದ್ದರು. ವಿಜಯ್ ದೇವರಕೊಂಡ ವಿರುದ್ಧ ಅವರು ಕಿಡಿಕಾರಿದ್ದರು.

4 / 5
ಅಲ್ಲಿಂದ ಅನಸೂಯಾ ಅವರು ಟ್ರೋಲ್ ಆಗುತ್ತಿದ್ದಾರೆ. ಅವರನ್ನು ‘ಆಂಟಿ’ ಎಂದು ಕೆಲವರು ಕರೆಯೋಕೆ ಶುರು ಮಾಡಿದ್ದಾರೆ. ಅದು ಇನ್ನೂ ನಿಂತಿಲ್ಲ.

ಅಲ್ಲಿಂದ ಅನಸೂಯಾ ಅವರು ಟ್ರೋಲ್ ಆಗುತ್ತಿದ್ದಾರೆ. ಅವರನ್ನು ‘ಆಂಟಿ’ ಎಂದು ಕೆಲವರು ಕರೆಯೋಕೆ ಶುರು ಮಾಡಿದ್ದಾರೆ. ಅದು ಇನ್ನೂ ನಿಂತಿಲ್ಲ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!