AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯೊಟ್ಟಿಗೆ ಬೀಚ್​ನಲ್ಲಿ ಸುತ್ತಾಡಿದ ಅನುಸೂಯ, ಎಲ್ಲರಿಗೂ ಬಟ್ಟೆಯ ಮೇಲೆ ಕಣ್ಣು

Anasuya Bharadwaj: ತೆಲುಗು ಚಿತ್ರರಂಗದ ಜನಪ್ರಿಯ ಪೋಷಕ ನಟಿ ಹಾಗೂ ಟಿವಿ ಜಗತ್ತಿನ ಜನಪ್ರಿಯ ನಿರೂಪಕಿ ಅನಸೂಯಾ ಭಾರಧ್ವಜ ಪತಿಯೊಟ್ಟಿಗೆ ವಿದೇಶಿ ಬೀಚ್​ನಲ್ಲಿ ಸುತ್ತಾಡುತ್ತಿದ್ದಾರೆ. ನೆಟ್ಟಿಗರಿಗೆ ಅವರ ಬಟ್ಟೆ ಮೇಲೆ ಕಣ್ಣು.

ಮಂಜುನಾಥ ಸಿ.
| Edited By: |

Updated on:Jun 05, 2023 | 7:38 AM

Share
ತೆಲುಗಿನ ಜನಪ್ರಿಯ ಟಿವಿ ನಿರೂಪಕಿ ಹಾಗೂ ನಟಿ ಅನುಸೂಯ ಪತಿಯೊಟ್ಟಿಗೆ ವಿದೇಶಕ್ಕೆ ತೆರಳಿದ್ದು ಬೀಚ್​ನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ.

ತೆಲುಗಿನ ಜನಪ್ರಿಯ ಟಿವಿ ನಿರೂಪಕಿ ಹಾಗೂ ನಟಿ ಅನುಸೂಯ ಪತಿಯೊಟ್ಟಿಗೆ ವಿದೇಶಕ್ಕೆ ತೆರಳಿದ್ದು ಬೀಚ್​ನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ.

1 / 5
ಬೀಚ್​ಗೆ ಹೊಂದಿಕೆ ಆಗುವಂತೆ ಬಿಕಿನಿಯನ್ನು ಅನುಸೂಯ ಧರಿಸಿದ್ದು ಚಿತ್ರಗಳನ್ನು ನೋಡಿರುವ ಬಹುತೇಕ ನೆಟ್ಟಿಗರು ಅನುಸೂಯ ಅವ ಬಿಕಿನಿ ಬಗ್ಗೆ ಕಮೆಂಟ್ ಮಾಡಿದ್ದಾರೆ.

ಬೀಚ್​ಗೆ ಹೊಂದಿಕೆ ಆಗುವಂತೆ ಬಿಕಿನಿಯನ್ನು ಅನುಸೂಯ ಧರಿಸಿದ್ದು ಚಿತ್ರಗಳನ್ನು ನೋಡಿರುವ ಬಹುತೇಕ ನೆಟ್ಟಿಗರು ಅನುಸೂಯ ಅವ ಬಿಕಿನಿ ಬಗ್ಗೆ ಕಮೆಂಟ್ ಮಾಡಿದ್ದಾರೆ.

2 / 5
ಅನುಸೂಯ, ಜಬರದರ್ಸ್ ಸೇರಿದಂತೆ ತೆಲುಗು ಹಲವಾರು ಜನಪ್ರಿಯ ಟಿವಿ ಶೋಗಳ ನಿರೂಪಕಿ ಆಗಿದ್ದಾರೆ. ಇವುಗಳ ಜೊತೆಗೆ ಜನಪ್ರಿಯ ಸಿನಿಮಾಗಳಲ್ಲಿ ನಟಿಸಿದ್ದಾರೆ ಸಹ.

ಅನುಸೂಯ, ಜಬರದರ್ಸ್ ಸೇರಿದಂತೆ ತೆಲುಗು ಹಲವಾರು ಜನಪ್ರಿಯ ಟಿವಿ ಶೋಗಳ ನಿರೂಪಕಿ ಆಗಿದ್ದಾರೆ. ಇವುಗಳ ಜೊತೆಗೆ ಜನಪ್ರಿಯ ಸಿನಿಮಾಗಳಲ್ಲಿ ನಟಿಸಿದ್ದಾರೆ ಸಹ.

3 / 5

ಯಾತ್ರಾ, ರಂಗಸ್ಥಳಂ, ಪುಷ್ಪ, ಪುಷ್ಪ 2, ಎಫ್​2 ಇನ್ನು ಹಲವು ಸೂಪರ್ ಹಿಟ್ ತೆಲುಗು ಸಿನಿಮಾಗಳಲ್ಲಿ ಅನುಸೂಯ ನಟಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಬಿಂದಾಸ್ ಆಗಿ ಅನುಸೂಯ ಕಾಣಿಸಿಕೊಳ್ಳುತ್ತಾರೆ.

ಯಾತ್ರಾ, ರಂಗಸ್ಥಳಂ, ಪುಷ್ಪ, ಪುಷ್ಪ 2, ಎಫ್​2 ಇನ್ನು ಹಲವು ಸೂಪರ್ ಹಿಟ್ ತೆಲುಗು ಸಿನಿಮಾಗಳಲ್ಲಿ ಅನುಸೂಯ ನಟಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಬಿಂದಾಸ್ ಆಗಿ ಅನುಸೂಯ ಕಾಣಿಸಿಕೊಳ್ಳುತ್ತಾರೆ.

4 / 5
ಸಾಮಾಜಿಕ ಜಾಲತಾಣದಲ್ಲಿ ಸಖತ್ ಬಿಂದಾಸ್ ಆಗಿ ಅನುಸೂಯ ಕಾಣಿಸಿಕೊಳ್ಳುತ್ತಾರೆ. ಜೊತೆಗೆ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಕಮೆಂಟ್ ಮಾಡುವವರಿಗೆ ಆಗಾಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಕ್ಲಾಸ್ ತೆಗೆದುಕೊಳ್ಳುತ್ತಿರುತ್ತಾರೆ.

ಸಾಮಾಜಿಕ ಜಾಲತಾಣದಲ್ಲಿ ಸಖತ್ ಬಿಂದಾಸ್ ಆಗಿ ಅನುಸೂಯ ಕಾಣಿಸಿಕೊಳ್ಳುತ್ತಾರೆ. ಜೊತೆಗೆ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಕಮೆಂಟ್ ಮಾಡುವವರಿಗೆ ಆಗಾಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಕ್ಲಾಸ್ ತೆಗೆದುಕೊಳ್ಳುತ್ತಿರುತ್ತಾರೆ.

5 / 5

Published On - 11:44 pm, Sun, 4 June 23

Follow Us
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ