ಪತಿಯೊಟ್ಟಿಗೆ ಬೀಚ್​ನಲ್ಲಿ ಸುತ್ತಾಡಿದ ಅನುಸೂಯ, ಎಲ್ಲರಿಗೂ ಬಟ್ಟೆಯ ಮೇಲೆ ಕಣ್ಣು

Anasuya Bharadwaj: ತೆಲುಗು ಚಿತ್ರರಂಗದ ಜನಪ್ರಿಯ ಪೋಷಕ ನಟಿ ಹಾಗೂ ಟಿವಿ ಜಗತ್ತಿನ ಜನಪ್ರಿಯ ನಿರೂಪಕಿ ಅನಸೂಯಾ ಭಾರಧ್ವಜ ಪತಿಯೊಟ್ಟಿಗೆ ವಿದೇಶಿ ಬೀಚ್​ನಲ್ಲಿ ಸುತ್ತಾಡುತ್ತಿದ್ದಾರೆ. ನೆಟ್ಟಿಗರಿಗೆ ಅವರ ಬಟ್ಟೆ ಮೇಲೆ ಕಣ್ಣು.

| Updated By: ರಾಜೇಶ್ ದುಗ್ಗುಮನೆ

Updated on:Jun 05, 2023 | 7:38 AM

ತೆಲುಗಿನ ಜನಪ್ರಿಯ ಟಿವಿ ನಿರೂಪಕಿ ಹಾಗೂ ನಟಿ ಅನುಸೂಯ ಪತಿಯೊಟ್ಟಿಗೆ ವಿದೇಶಕ್ಕೆ ತೆರಳಿದ್ದು ಬೀಚ್​ನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ.

ತೆಲುಗಿನ ಜನಪ್ರಿಯ ಟಿವಿ ನಿರೂಪಕಿ ಹಾಗೂ ನಟಿ ಅನುಸೂಯ ಪತಿಯೊಟ್ಟಿಗೆ ವಿದೇಶಕ್ಕೆ ತೆರಳಿದ್ದು ಬೀಚ್​ನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ.

1 / 5
ಬೀಚ್​ಗೆ ಹೊಂದಿಕೆ ಆಗುವಂತೆ ಬಿಕಿನಿಯನ್ನು ಅನುಸೂಯ ಧರಿಸಿದ್ದು ಚಿತ್ರಗಳನ್ನು ನೋಡಿರುವ ಬಹುತೇಕ ನೆಟ್ಟಿಗರು ಅನುಸೂಯ ಅವ ಬಿಕಿನಿ ಬಗ್ಗೆ ಕಮೆಂಟ್ ಮಾಡಿದ್ದಾರೆ.

ಬೀಚ್​ಗೆ ಹೊಂದಿಕೆ ಆಗುವಂತೆ ಬಿಕಿನಿಯನ್ನು ಅನುಸೂಯ ಧರಿಸಿದ್ದು ಚಿತ್ರಗಳನ್ನು ನೋಡಿರುವ ಬಹುತೇಕ ನೆಟ್ಟಿಗರು ಅನುಸೂಯ ಅವ ಬಿಕಿನಿ ಬಗ್ಗೆ ಕಮೆಂಟ್ ಮಾಡಿದ್ದಾರೆ.

2 / 5
ಅನುಸೂಯ, ಜಬರದರ್ಸ್ ಸೇರಿದಂತೆ ತೆಲುಗು ಹಲವಾರು ಜನಪ್ರಿಯ ಟಿವಿ ಶೋಗಳ ನಿರೂಪಕಿ ಆಗಿದ್ದಾರೆ. ಇವುಗಳ ಜೊತೆಗೆ ಜನಪ್ರಿಯ ಸಿನಿಮಾಗಳಲ್ಲಿ ನಟಿಸಿದ್ದಾರೆ ಸಹ.

ಅನುಸೂಯ, ಜಬರದರ್ಸ್ ಸೇರಿದಂತೆ ತೆಲುಗು ಹಲವಾರು ಜನಪ್ರಿಯ ಟಿವಿ ಶೋಗಳ ನಿರೂಪಕಿ ಆಗಿದ್ದಾರೆ. ಇವುಗಳ ಜೊತೆಗೆ ಜನಪ್ರಿಯ ಸಿನಿಮಾಗಳಲ್ಲಿ ನಟಿಸಿದ್ದಾರೆ ಸಹ.

3 / 5

ಯಾತ್ರಾ, ರಂಗಸ್ಥಳಂ, ಪುಷ್ಪ, ಪುಷ್ಪ 2, ಎಫ್​2 ಇನ್ನು ಹಲವು ಸೂಪರ್ ಹಿಟ್ ತೆಲುಗು ಸಿನಿಮಾಗಳಲ್ಲಿ ಅನುಸೂಯ ನಟಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಬಿಂದಾಸ್ ಆಗಿ ಅನುಸೂಯ ಕಾಣಿಸಿಕೊಳ್ಳುತ್ತಾರೆ.

ಯಾತ್ರಾ, ರಂಗಸ್ಥಳಂ, ಪುಷ್ಪ, ಪುಷ್ಪ 2, ಎಫ್​2 ಇನ್ನು ಹಲವು ಸೂಪರ್ ಹಿಟ್ ತೆಲುಗು ಸಿನಿಮಾಗಳಲ್ಲಿ ಅನುಸೂಯ ನಟಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಬಿಂದಾಸ್ ಆಗಿ ಅನುಸೂಯ ಕಾಣಿಸಿಕೊಳ್ಳುತ್ತಾರೆ.

4 / 5
ಸಾಮಾಜಿಕ ಜಾಲತಾಣದಲ್ಲಿ ಸಖತ್ ಬಿಂದಾಸ್ ಆಗಿ ಅನುಸೂಯ ಕಾಣಿಸಿಕೊಳ್ಳುತ್ತಾರೆ. ಜೊತೆಗೆ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಕಮೆಂಟ್ ಮಾಡುವವರಿಗೆ ಆಗಾಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಕ್ಲಾಸ್ ತೆಗೆದುಕೊಳ್ಳುತ್ತಿರುತ್ತಾರೆ.

ಸಾಮಾಜಿಕ ಜಾಲತಾಣದಲ್ಲಿ ಸಖತ್ ಬಿಂದಾಸ್ ಆಗಿ ಅನುಸೂಯ ಕಾಣಿಸಿಕೊಳ್ಳುತ್ತಾರೆ. ಜೊತೆಗೆ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಕಮೆಂಟ್ ಮಾಡುವವರಿಗೆ ಆಗಾಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಕ್ಲಾಸ್ ತೆಗೆದುಕೊಳ್ಳುತ್ತಿರುತ್ತಾರೆ.

5 / 5

Published On - 11:44 pm, Sun, 4 June 23

Follow us
ಹಲವು ದಿನಗಳ ಬಳಿಕ ದರ್ಶನ್ ಮುಖದಲ್ಲಿ ನಗು; ಜಾಮೀನು ಸಿಗುವ ಮುನ್ಸೂಚನೆಯೇ?
ಹಲವು ದಿನಗಳ ಬಳಿಕ ದರ್ಶನ್ ಮುಖದಲ್ಲಿ ನಗು; ಜಾಮೀನು ಸಿಗುವ ಮುನ್ಸೂಚನೆಯೇ?
ತಪ್ಪಿದ ಭಾರೀ ದುರಂತ; ಮಾಲ್ವಾ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ತುಂಬಿದ ಹೊಗೆ
ತಪ್ಪಿದ ಭಾರೀ ದುರಂತ; ಮಾಲ್ವಾ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ತುಂಬಿದ ಹೊಗೆ
ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು