AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anasuya Bharadwaj: ಬೋಲ್ಡ್ ಆಗಿ ಕಾಣಿಸಿಕೊಂಡ ಆ್ಯಂಕರ್; ಬಟ್ಟೆಯ ಮೇಲೆ ಕಣ್ಣಿಟ್ಟ ಫ್ಯಾನ್ಸ್

ಅನಸೂಯಾ ಅವರ ಫೋಟೋಗೆ ಅನೇಕರು ನೆಗೆಟಿವ್ ಕಮೆಂಟ್ ಹಾಕಿದ್ದಾರೆ. ಅವರು ಈ ರೀತಿಯ ಫೋಟೋ ಹಂಚಿಕೊಳ್ಳಬಾರದು ಎಂದು ಕಿವಿಮಾತು ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 17, 2023 | 11:45 AM

Share
ತೆಲುಗಿನಲ್ಲಿ ನಟಿಯಾಗಿ, ಆ್ಯಂಕರ್ ಆಗಿ ಅನಸೂಯಾ ಭಾರದ್ವಾಜ್ ಗುರುತಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

ತೆಲುಗಿನಲ್ಲಿ ನಟಿಯಾಗಿ, ಆ್ಯಂಕರ್ ಆಗಿ ಅನಸೂಯಾ ಭಾರದ್ವಾಜ್ ಗುರುತಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

1 / 5
ಅನಸೂಯಾ ಅವರು ಹೆಚ್ಚು ಟ್ರೋಲ್ ಆಗುತ್ತಾರೆ. ಆದರೂ ಅವರು ಎಂದಿಗೂ ಫೋಟೋ ಹಂಚಿಕೊಳ್ಳುವುದನ್ನು ನಿಲ್ಲಿಸಿಲ್ಲ. ಟೀಕೆಗಳಿಗೆ ಅವರು ಉತ್ತರಿಸುವ ಗೋಜಿಗೆ ಹೋಗಿಲ್ಲ.

ಅನಸೂಯಾ ಅವರು ಹೆಚ್ಚು ಟ್ರೋಲ್ ಆಗುತ್ತಾರೆ. ಆದರೂ ಅವರು ಎಂದಿಗೂ ಫೋಟೋ ಹಂಚಿಕೊಳ್ಳುವುದನ್ನು ನಿಲ್ಲಿಸಿಲ್ಲ. ಟೀಕೆಗಳಿಗೆ ಅವರು ಉತ್ತರಿಸುವ ಗೋಜಿಗೆ ಹೋಗಿಲ್ಲ.

2 / 5
ಈಗ ಅನಸೂಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಬೋಲ್ಡ್ ಫೋಟೋಸ್ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಬಗೆಬಗೆಯ ಕಮೆಂಟ್ ಬಂದಿದೆ.

ಈಗ ಅನಸೂಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಬೋಲ್ಡ್ ಫೋಟೋಸ್ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಬಗೆಬಗೆಯ ಕಮೆಂಟ್ ಬಂದಿದೆ.

3 / 5
ಬೀಚ್​ನಲ್ಲಿ ಅನಸೂಯಾ ಇದ್ದಾರೆ. ಅವರು ಬಿಕಿನಿ ಹಾಕಿದ್ದಾರೆ. ಅನುಸೂಯ ಬಟ್ಟೆಯ ಮೇಲೆ ಅನೇಕರು ಕಣ್ಣು ಹಾಕಿದ್ದಾರೆ.

ಬೀಚ್​ನಲ್ಲಿ ಅನಸೂಯಾ ಇದ್ದಾರೆ. ಅವರು ಬಿಕಿನಿ ಹಾಕಿದ್ದಾರೆ. ಅನುಸೂಯ ಬಟ್ಟೆಯ ಮೇಲೆ ಅನೇಕರು ಕಣ್ಣು ಹಾಕಿದ್ದಾರೆ.

4 / 5
ಅನಸೂಯಾ ಅವರ ಫೋಟೋಗೆ ಅನೇಕರು ನೆಗೆಟಿವ್ ಕಮೆಂಟ್ ಹಾಕಿದ್ದಾರೆ. ಅವರು ಈ ರೀತಿಯ ಫೋಟೋ ಹಂಚಿಕೊಳ್ಳಬಾರದು ಎಂದು ಕಿವಿಮಾತು ಹೇಳಿದ್ದಾರೆ. ಆದರೆ, ಇದನ್ನು ಅವರು ಕಿವಿಮೇಲೆ ಹಾಕಿಕೊಂಡಿಲ್ಲ.

ಅನಸೂಯಾ ಅವರ ಫೋಟೋಗೆ ಅನೇಕರು ನೆಗೆಟಿವ್ ಕಮೆಂಟ್ ಹಾಕಿದ್ದಾರೆ. ಅವರು ಈ ರೀತಿಯ ಫೋಟೋ ಹಂಚಿಕೊಳ್ಳಬಾರದು ಎಂದು ಕಿವಿಮಾತು ಹೇಳಿದ್ದಾರೆ. ಆದರೆ, ಇದನ್ನು ಅವರು ಕಿವಿಮೇಲೆ ಹಾಕಿಕೊಂಡಿಲ್ಲ.

5 / 5
Follow Us
ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ
ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ