AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anasuya Bharadwaj: ಬೋಲ್ಡ್ ಆಗಿ ಕಾಣಿಸಿಕೊಂಡ ಆ್ಯಂಕರ್; ಬಟ್ಟೆಯ ಮೇಲೆ ಕಣ್ಣಿಟ್ಟ ಫ್ಯಾನ್ಸ್

ಅನಸೂಯಾ ಅವರ ಫೋಟೋಗೆ ಅನೇಕರು ನೆಗೆಟಿವ್ ಕಮೆಂಟ್ ಹಾಕಿದ್ದಾರೆ. ಅವರು ಈ ರೀತಿಯ ಫೋಟೋ ಹಂಚಿಕೊಳ್ಳಬಾರದು ಎಂದು ಕಿವಿಮಾತು ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 17, 2023 | 11:45 AM

ತೆಲುಗಿನಲ್ಲಿ ನಟಿಯಾಗಿ, ಆ್ಯಂಕರ್ ಆಗಿ ಅನಸೂಯಾ ಭಾರದ್ವಾಜ್ ಗುರುತಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

ತೆಲುಗಿನಲ್ಲಿ ನಟಿಯಾಗಿ, ಆ್ಯಂಕರ್ ಆಗಿ ಅನಸೂಯಾ ಭಾರದ್ವಾಜ್ ಗುರುತಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

1 / 5
ಅನಸೂಯಾ ಅವರು ಹೆಚ್ಚು ಟ್ರೋಲ್ ಆಗುತ್ತಾರೆ. ಆದರೂ ಅವರು ಎಂದಿಗೂ ಫೋಟೋ ಹಂಚಿಕೊಳ್ಳುವುದನ್ನು ನಿಲ್ಲಿಸಿಲ್ಲ. ಟೀಕೆಗಳಿಗೆ ಅವರು ಉತ್ತರಿಸುವ ಗೋಜಿಗೆ ಹೋಗಿಲ್ಲ.

ಅನಸೂಯಾ ಅವರು ಹೆಚ್ಚು ಟ್ರೋಲ್ ಆಗುತ್ತಾರೆ. ಆದರೂ ಅವರು ಎಂದಿಗೂ ಫೋಟೋ ಹಂಚಿಕೊಳ್ಳುವುದನ್ನು ನಿಲ್ಲಿಸಿಲ್ಲ. ಟೀಕೆಗಳಿಗೆ ಅವರು ಉತ್ತರಿಸುವ ಗೋಜಿಗೆ ಹೋಗಿಲ್ಲ.

2 / 5
ಈಗ ಅನಸೂಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಬೋಲ್ಡ್ ಫೋಟೋಸ್ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಬಗೆಬಗೆಯ ಕಮೆಂಟ್ ಬಂದಿದೆ.

ಈಗ ಅನಸೂಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಬೋಲ್ಡ್ ಫೋಟೋಸ್ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಬಗೆಬಗೆಯ ಕಮೆಂಟ್ ಬಂದಿದೆ.

3 / 5
ಬೀಚ್​ನಲ್ಲಿ ಅನಸೂಯಾ ಇದ್ದಾರೆ. ಅವರು ಬಿಕಿನಿ ಹಾಕಿದ್ದಾರೆ. ಅನುಸೂಯ ಬಟ್ಟೆಯ ಮೇಲೆ ಅನೇಕರು ಕಣ್ಣು ಹಾಕಿದ್ದಾರೆ.

ಬೀಚ್​ನಲ್ಲಿ ಅನಸೂಯಾ ಇದ್ದಾರೆ. ಅವರು ಬಿಕಿನಿ ಹಾಕಿದ್ದಾರೆ. ಅನುಸೂಯ ಬಟ್ಟೆಯ ಮೇಲೆ ಅನೇಕರು ಕಣ್ಣು ಹಾಕಿದ್ದಾರೆ.

4 / 5
ಅನಸೂಯಾ ಅವರ ಫೋಟೋಗೆ ಅನೇಕರು ನೆಗೆಟಿವ್ ಕಮೆಂಟ್ ಹಾಕಿದ್ದಾರೆ. ಅವರು ಈ ರೀತಿಯ ಫೋಟೋ ಹಂಚಿಕೊಳ್ಳಬಾರದು ಎಂದು ಕಿವಿಮಾತು ಹೇಳಿದ್ದಾರೆ. ಆದರೆ, ಇದನ್ನು ಅವರು ಕಿವಿಮೇಲೆ ಹಾಕಿಕೊಂಡಿಲ್ಲ.

ಅನಸೂಯಾ ಅವರ ಫೋಟೋಗೆ ಅನೇಕರು ನೆಗೆಟಿವ್ ಕಮೆಂಟ್ ಹಾಕಿದ್ದಾರೆ. ಅವರು ಈ ರೀತಿಯ ಫೋಟೋ ಹಂಚಿಕೊಳ್ಳಬಾರದು ಎಂದು ಕಿವಿಮಾತು ಹೇಳಿದ್ದಾರೆ. ಆದರೆ, ಇದನ್ನು ಅವರು ಕಿವಿಮೇಲೆ ಹಾಕಿಕೊಂಡಿಲ್ಲ.

5 / 5
Follow us
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ