AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anasuya Bharadwaj: ಬೋಲ್ಡ್ ಆಗಿ ಕಾಣಿಸಿಕೊಂಡ ಆ್ಯಂಕರ್; ಬಟ್ಟೆಯ ಮೇಲೆ ಕಣ್ಣಿಟ್ಟ ಫ್ಯಾನ್ಸ್

ಅನಸೂಯಾ ಅವರ ಫೋಟೋಗೆ ಅನೇಕರು ನೆಗೆಟಿವ್ ಕಮೆಂಟ್ ಹಾಕಿದ್ದಾರೆ. ಅವರು ಈ ರೀತಿಯ ಫೋಟೋ ಹಂಚಿಕೊಳ್ಳಬಾರದು ಎಂದು ಕಿವಿಮಾತು ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 17, 2023 | 11:45 AM

Share
ತೆಲುಗಿನಲ್ಲಿ ನಟಿಯಾಗಿ, ಆ್ಯಂಕರ್ ಆಗಿ ಅನಸೂಯಾ ಭಾರದ್ವಾಜ್ ಗುರುತಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

ತೆಲುಗಿನಲ್ಲಿ ನಟಿಯಾಗಿ, ಆ್ಯಂಕರ್ ಆಗಿ ಅನಸೂಯಾ ಭಾರದ್ವಾಜ್ ಗುರುತಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

1 / 5
ಅನಸೂಯಾ ಅವರು ಹೆಚ್ಚು ಟ್ರೋಲ್ ಆಗುತ್ತಾರೆ. ಆದರೂ ಅವರು ಎಂದಿಗೂ ಫೋಟೋ ಹಂಚಿಕೊಳ್ಳುವುದನ್ನು ನಿಲ್ಲಿಸಿಲ್ಲ. ಟೀಕೆಗಳಿಗೆ ಅವರು ಉತ್ತರಿಸುವ ಗೋಜಿಗೆ ಹೋಗಿಲ್ಲ.

ಅನಸೂಯಾ ಅವರು ಹೆಚ್ಚು ಟ್ರೋಲ್ ಆಗುತ್ತಾರೆ. ಆದರೂ ಅವರು ಎಂದಿಗೂ ಫೋಟೋ ಹಂಚಿಕೊಳ್ಳುವುದನ್ನು ನಿಲ್ಲಿಸಿಲ್ಲ. ಟೀಕೆಗಳಿಗೆ ಅವರು ಉತ್ತರಿಸುವ ಗೋಜಿಗೆ ಹೋಗಿಲ್ಲ.

2 / 5
ಈಗ ಅನಸೂಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಬೋಲ್ಡ್ ಫೋಟೋಸ್ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಬಗೆಬಗೆಯ ಕಮೆಂಟ್ ಬಂದಿದೆ.

ಈಗ ಅನಸೂಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಬೋಲ್ಡ್ ಫೋಟೋಸ್ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಬಗೆಬಗೆಯ ಕಮೆಂಟ್ ಬಂದಿದೆ.

3 / 5
ಬೀಚ್​ನಲ್ಲಿ ಅನಸೂಯಾ ಇದ್ದಾರೆ. ಅವರು ಬಿಕಿನಿ ಹಾಕಿದ್ದಾರೆ. ಅನುಸೂಯ ಬಟ್ಟೆಯ ಮೇಲೆ ಅನೇಕರು ಕಣ್ಣು ಹಾಕಿದ್ದಾರೆ.

ಬೀಚ್​ನಲ್ಲಿ ಅನಸೂಯಾ ಇದ್ದಾರೆ. ಅವರು ಬಿಕಿನಿ ಹಾಕಿದ್ದಾರೆ. ಅನುಸೂಯ ಬಟ್ಟೆಯ ಮೇಲೆ ಅನೇಕರು ಕಣ್ಣು ಹಾಕಿದ್ದಾರೆ.

4 / 5
ಅನಸೂಯಾ ಅವರ ಫೋಟೋಗೆ ಅನೇಕರು ನೆಗೆಟಿವ್ ಕಮೆಂಟ್ ಹಾಕಿದ್ದಾರೆ. ಅವರು ಈ ರೀತಿಯ ಫೋಟೋ ಹಂಚಿಕೊಳ್ಳಬಾರದು ಎಂದು ಕಿವಿಮಾತು ಹೇಳಿದ್ದಾರೆ. ಆದರೆ, ಇದನ್ನು ಅವರು ಕಿವಿಮೇಲೆ ಹಾಕಿಕೊಂಡಿಲ್ಲ.

ಅನಸೂಯಾ ಅವರ ಫೋಟೋಗೆ ಅನೇಕರು ನೆಗೆಟಿವ್ ಕಮೆಂಟ್ ಹಾಕಿದ್ದಾರೆ. ಅವರು ಈ ರೀತಿಯ ಫೋಟೋ ಹಂಚಿಕೊಳ್ಳಬಾರದು ಎಂದು ಕಿವಿಮಾತು ಹೇಳಿದ್ದಾರೆ. ಆದರೆ, ಇದನ್ನು ಅವರು ಕಿವಿಮೇಲೆ ಹಾಕಿಕೊಂಡಿಲ್ಲ.

5 / 5
Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ