AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳ್ಕಲ್ ಸೀರೆ ಉಟ್ಟು ಚೆಂದ ಚೆಂದದ ಪೋಸ್ ನೀಡಿದ ಆ್ಯಂಕರ್ ಅನುಶ್ರೀ

ಅನುಶ್ರೀ ಅವರು ಈ ಬಾರಿ ಹಸಿರು ಬಣ್ಣದ ಇಳ್ಕಲ್ ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 23, 2022 | 6:30 AM

Share
ಆ್ಯಂಕರ್ ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಂಡು ಫ್ಯಾನ್ಸ್​ನ ಖುಷಿಪಡಿಸುತ್ತಾರೆ.

ಆ್ಯಂಕರ್ ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಂಡು ಫ್ಯಾನ್ಸ್​ನ ಖುಷಿಪಡಿಸುತ್ತಾರೆ.

1 / 5
ಅನುಶ್ರೀ ಅವರು ಈ ಬಾರಿ ಹಸಿರು ಬಣ್ಣದ ಇಳ್ಕಲ್ ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅನುಶ್ರೀ ಅವರು ಈ ಬಾರಿ ಹಸಿರು ಬಣ್ಣದ ಇಳ್ಕಲ್ ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಅನುಶ್ರೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇತ್ತೀಚೆಗೆ ಅನುಶ್ರೀ ಅವರು ಚಿಕ್ಕಮಗಳೂರು ಟ್ರಿಪ್​ಗೆ ತೆರಳಿದ್ದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಅನುಶ್ರೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇತ್ತೀಚೆಗೆ ಅನುಶ್ರೀ ಅವರು ಚಿಕ್ಕಮಗಳೂರು ಟ್ರಿಪ್​ಗೆ ತೆರಳಿದ್ದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

3 / 5
ಅನುಶ್ರೀ ಅವರಿಗೆ ಪುನೀತ್ ರಾಜ್​ಕುಮಾರ್ ಅವರ ಮೇಲೆ ವಿಶೇಷ ಅಭಿಮಾನ ಇತ್ತು. ಅವರನ್ನು ಕಳೆದುಕೊಂಡ ನಂತರದಲ್ಲಿ ಅನುಶ್ರೀ ಅವರು ಸಾಕಷ್ಟು ದುಃಖಿತರಾಗಿದ್ದಾರೆ.

ಅನುಶ್ರೀ ಅವರಿಗೆ ಪುನೀತ್ ರಾಜ್​ಕುಮಾರ್ ಅವರ ಮೇಲೆ ವಿಶೇಷ ಅಭಿಮಾನ ಇತ್ತು. ಅವರನ್ನು ಕಳೆದುಕೊಂಡ ನಂತರದಲ್ಲಿ ಅನುಶ್ರೀ ಅವರು ಸಾಕಷ್ಟು ದುಃಖಿತರಾಗಿದ್ದಾರೆ.

4 / 5
ಅನುಶ್ರೀ ಅವರು ಜೀ ಕನ್ನಡದ ಅನೇಕ ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಅವರ ಆ್ಯಂಕರಿಂಗ್​​ನ ಅನೇಕರು ಇಷ್ಟಪಡುತ್ತಾರೆ.

ಅನುಶ್ರೀ ಅವರು ಜೀ ಕನ್ನಡದ ಅನೇಕ ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಅವರ ಆ್ಯಂಕರಿಂಗ್​​ನ ಅನೇಕರು ಇಷ್ಟಪಡುತ್ತಾರೆ.

5 / 5
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ