AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳ್ಕಲ್ ಸೀರೆ ಉಟ್ಟು ಚೆಂದ ಚೆಂದದ ಪೋಸ್ ನೀಡಿದ ಆ್ಯಂಕರ್ ಅನುಶ್ರೀ

ಅನುಶ್ರೀ ಅವರು ಈ ಬಾರಿ ಹಸಿರು ಬಣ್ಣದ ಇಳ್ಕಲ್ ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 23, 2022 | 6:30 AM

Share
ಆ್ಯಂಕರ್ ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಂಡು ಫ್ಯಾನ್ಸ್​ನ ಖುಷಿಪಡಿಸುತ್ತಾರೆ.

ಆ್ಯಂಕರ್ ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಂಡು ಫ್ಯಾನ್ಸ್​ನ ಖುಷಿಪಡಿಸುತ್ತಾರೆ.

1 / 5
ಅನುಶ್ರೀ ಅವರು ಈ ಬಾರಿ ಹಸಿರು ಬಣ್ಣದ ಇಳ್ಕಲ್ ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅನುಶ್ರೀ ಅವರು ಈ ಬಾರಿ ಹಸಿರು ಬಣ್ಣದ ಇಳ್ಕಲ್ ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಅನುಶ್ರೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇತ್ತೀಚೆಗೆ ಅನುಶ್ರೀ ಅವರು ಚಿಕ್ಕಮಗಳೂರು ಟ್ರಿಪ್​ಗೆ ತೆರಳಿದ್ದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಅನುಶ್ರೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇತ್ತೀಚೆಗೆ ಅನುಶ್ರೀ ಅವರು ಚಿಕ್ಕಮಗಳೂರು ಟ್ರಿಪ್​ಗೆ ತೆರಳಿದ್ದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

3 / 5
ಅನುಶ್ರೀ ಅವರಿಗೆ ಪುನೀತ್ ರಾಜ್​ಕುಮಾರ್ ಅವರ ಮೇಲೆ ವಿಶೇಷ ಅಭಿಮಾನ ಇತ್ತು. ಅವರನ್ನು ಕಳೆದುಕೊಂಡ ನಂತರದಲ್ಲಿ ಅನುಶ್ರೀ ಅವರು ಸಾಕಷ್ಟು ದುಃಖಿತರಾಗಿದ್ದಾರೆ.

ಅನುಶ್ರೀ ಅವರಿಗೆ ಪುನೀತ್ ರಾಜ್​ಕುಮಾರ್ ಅವರ ಮೇಲೆ ವಿಶೇಷ ಅಭಿಮಾನ ಇತ್ತು. ಅವರನ್ನು ಕಳೆದುಕೊಂಡ ನಂತರದಲ್ಲಿ ಅನುಶ್ರೀ ಅವರು ಸಾಕಷ್ಟು ದುಃಖಿತರಾಗಿದ್ದಾರೆ.

4 / 5
ಅನುಶ್ರೀ ಅವರು ಜೀ ಕನ್ನಡದ ಅನೇಕ ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಅವರ ಆ್ಯಂಕರಿಂಗ್​​ನ ಅನೇಕರು ಇಷ್ಟಪಡುತ್ತಾರೆ.

ಅನುಶ್ರೀ ಅವರು ಜೀ ಕನ್ನಡದ ಅನೇಕ ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಅವರ ಆ್ಯಂಕರಿಂಗ್​​ನ ಅನೇಕರು ಇಷ್ಟಪಡುತ್ತಾರೆ.

5 / 5
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ