ಇಳ್ಕಲ್ ಸೀರೆ ಉಟ್ಟು ಚೆಂದ ಚೆಂದದ ಪೋಸ್ ನೀಡಿದ ಆ್ಯಂಕರ್ ಅನುಶ್ರೀ
ಅನುಶ್ರೀ ಅವರು ಈ ಬಾರಿ ಹಸಿರು ಬಣ್ಣದ ಇಳ್ಕಲ್ ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Updated on: Nov 23, 2022 | 6:30 AM
Share

ಆ್ಯಂಕರ್ ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಂಡು ಫ್ಯಾನ್ಸ್ನ ಖುಷಿಪಡಿಸುತ್ತಾರೆ.

ಅನುಶ್ರೀ ಅವರು ಈ ಬಾರಿ ಹಸಿರು ಬಣ್ಣದ ಇಳ್ಕಲ್ ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅನುಶ್ರೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇತ್ತೀಚೆಗೆ ಅನುಶ್ರೀ ಅವರು ಚಿಕ್ಕಮಗಳೂರು ಟ್ರಿಪ್ಗೆ ತೆರಳಿದ್ದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಅನುಶ್ರೀ ಅವರಿಗೆ ಪುನೀತ್ ರಾಜ್ಕುಮಾರ್ ಅವರ ಮೇಲೆ ವಿಶೇಷ ಅಭಿಮಾನ ಇತ್ತು. ಅವರನ್ನು ಕಳೆದುಕೊಂಡ ನಂತರದಲ್ಲಿ ಅನುಶ್ರೀ ಅವರು ಸಾಕಷ್ಟು ದುಃಖಿತರಾಗಿದ್ದಾರೆ.

ಅನುಶ್ರೀ ಅವರು ಜೀ ಕನ್ನಡದ ಅನೇಕ ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಅವರ ಆ್ಯಂಕರಿಂಗ್ನ ಅನೇಕರು ಇಷ್ಟಪಡುತ್ತಾರೆ.
Related Photo Gallery
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
75ನೇ ವಯಸ್ಸಿನಲ್ಲಿ ನಾನಾ ಪಾಟೇಕರ್ ವರ್ಕೌಟ್ ನೋಡಿ
ಬಿರುಗಾಳಿ ಸಹಿತ ಭಾರೀ ಮಳೆಗೆ ಬಾಳೆ ಬಾಳೆತೋಟ ಸರ್ವನಾಶ
ಶರ ವೇಗದಲ್ಲಿ ಬಂದ ಕ್ಯಾಚ್ ಹಿಡಿದು ಸಿಂಹದಂತೆ ಘರ್ಜಿಸಿದ ಕೊಹ್ಲಿ
ಟೊಮೆಟೊ ಸೆಟ್ ದೋಸೆ; ರೆಸಿಪಿ ಇಲ್ಲಿದೆ
ವಿದ್ಯುತ್ ತಂತಿ ತಗುಲಿ ಮೇವು ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ
ಮಲ್ಲೇಶ್ವರಂನ ಲಕ್ಷ್ಮೀನರಸಿಂಹ ಸ್ವಾಮಿಗೆ ಧರ್ಮೆಂದ್ರ ಪ್ರಧಾನ್ರಿಂದ ವಿಶೇಷ ಪೂಜೆ




