AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳ್ಕಲ್ ಸೀರೆ ಉಟ್ಟು ಚೆಂದ ಚೆಂದದ ಪೋಸ್ ನೀಡಿದ ಆ್ಯಂಕರ್ ಅನುಶ್ರೀ

ಅನುಶ್ರೀ ಅವರು ಈ ಬಾರಿ ಹಸಿರು ಬಣ್ಣದ ಇಳ್ಕಲ್ ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 23, 2022 | 6:30 AM

Share
ಆ್ಯಂಕರ್ ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಂಡು ಫ್ಯಾನ್ಸ್​ನ ಖುಷಿಪಡಿಸುತ್ತಾರೆ.

ಆ್ಯಂಕರ್ ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಂಡು ಫ್ಯಾನ್ಸ್​ನ ಖುಷಿಪಡಿಸುತ್ತಾರೆ.

1 / 5
ಅನುಶ್ರೀ ಅವರು ಈ ಬಾರಿ ಹಸಿರು ಬಣ್ಣದ ಇಳ್ಕಲ್ ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅನುಶ್ರೀ ಅವರು ಈ ಬಾರಿ ಹಸಿರು ಬಣ್ಣದ ಇಳ್ಕಲ್ ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಅನುಶ್ರೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇತ್ತೀಚೆಗೆ ಅನುಶ್ರೀ ಅವರು ಚಿಕ್ಕಮಗಳೂರು ಟ್ರಿಪ್​ಗೆ ತೆರಳಿದ್ದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಅನುಶ್ರೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇತ್ತೀಚೆಗೆ ಅನುಶ್ರೀ ಅವರು ಚಿಕ್ಕಮಗಳೂರು ಟ್ರಿಪ್​ಗೆ ತೆರಳಿದ್ದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

3 / 5
ಅನುಶ್ರೀ ಅವರಿಗೆ ಪುನೀತ್ ರಾಜ್​ಕುಮಾರ್ ಅವರ ಮೇಲೆ ವಿಶೇಷ ಅಭಿಮಾನ ಇತ್ತು. ಅವರನ್ನು ಕಳೆದುಕೊಂಡ ನಂತರದಲ್ಲಿ ಅನುಶ್ರೀ ಅವರು ಸಾಕಷ್ಟು ದುಃಖಿತರಾಗಿದ್ದಾರೆ.

ಅನುಶ್ರೀ ಅವರಿಗೆ ಪುನೀತ್ ರಾಜ್​ಕುಮಾರ್ ಅವರ ಮೇಲೆ ವಿಶೇಷ ಅಭಿಮಾನ ಇತ್ತು. ಅವರನ್ನು ಕಳೆದುಕೊಂಡ ನಂತರದಲ್ಲಿ ಅನುಶ್ರೀ ಅವರು ಸಾಕಷ್ಟು ದುಃಖಿತರಾಗಿದ್ದಾರೆ.

4 / 5
ಅನುಶ್ರೀ ಅವರು ಜೀ ಕನ್ನಡದ ಅನೇಕ ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಅವರ ಆ್ಯಂಕರಿಂಗ್​​ನ ಅನೇಕರು ಇಷ್ಟಪಡುತ್ತಾರೆ.

ಅನುಶ್ರೀ ಅವರು ಜೀ ಕನ್ನಡದ ಅನೇಕ ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಅವರ ಆ್ಯಂಕರಿಂಗ್​​ನ ಅನೇಕರು ಇಷ್ಟಪಡುತ್ತಾರೆ.

5 / 5
Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್