AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳ್ಕಲ್ ಸೀರೆ ಉಟ್ಟು ಚೆಂದ ಚೆಂದದ ಪೋಸ್ ನೀಡಿದ ಆ್ಯಂಕರ್ ಅನುಶ್ರೀ

ಅನುಶ್ರೀ ಅವರು ಈ ಬಾರಿ ಹಸಿರು ಬಣ್ಣದ ಇಳ್ಕಲ್ ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 23, 2022 | 6:30 AM

Share
ಆ್ಯಂಕರ್ ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಂಡು ಫ್ಯಾನ್ಸ್​ನ ಖುಷಿಪಡಿಸುತ್ತಾರೆ.

ಆ್ಯಂಕರ್ ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಂಡು ಫ್ಯಾನ್ಸ್​ನ ಖುಷಿಪಡಿಸುತ್ತಾರೆ.

1 / 5
ಅನುಶ್ರೀ ಅವರು ಈ ಬಾರಿ ಹಸಿರು ಬಣ್ಣದ ಇಳ್ಕಲ್ ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅನುಶ್ರೀ ಅವರು ಈ ಬಾರಿ ಹಸಿರು ಬಣ್ಣದ ಇಳ್ಕಲ್ ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಅನುಶ್ರೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇತ್ತೀಚೆಗೆ ಅನುಶ್ರೀ ಅವರು ಚಿಕ್ಕಮಗಳೂರು ಟ್ರಿಪ್​ಗೆ ತೆರಳಿದ್ದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಅನುಶ್ರೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇತ್ತೀಚೆಗೆ ಅನುಶ್ರೀ ಅವರು ಚಿಕ್ಕಮಗಳೂರು ಟ್ರಿಪ್​ಗೆ ತೆರಳಿದ್ದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

3 / 5
ಅನುಶ್ರೀ ಅವರಿಗೆ ಪುನೀತ್ ರಾಜ್​ಕುಮಾರ್ ಅವರ ಮೇಲೆ ವಿಶೇಷ ಅಭಿಮಾನ ಇತ್ತು. ಅವರನ್ನು ಕಳೆದುಕೊಂಡ ನಂತರದಲ್ಲಿ ಅನುಶ್ರೀ ಅವರು ಸಾಕಷ್ಟು ದುಃಖಿತರಾಗಿದ್ದಾರೆ.

ಅನುಶ್ರೀ ಅವರಿಗೆ ಪುನೀತ್ ರಾಜ್​ಕುಮಾರ್ ಅವರ ಮೇಲೆ ವಿಶೇಷ ಅಭಿಮಾನ ಇತ್ತು. ಅವರನ್ನು ಕಳೆದುಕೊಂಡ ನಂತರದಲ್ಲಿ ಅನುಶ್ರೀ ಅವರು ಸಾಕಷ್ಟು ದುಃಖಿತರಾಗಿದ್ದಾರೆ.

4 / 5
ಅನುಶ್ರೀ ಅವರು ಜೀ ಕನ್ನಡದ ಅನೇಕ ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಅವರ ಆ್ಯಂಕರಿಂಗ್​​ನ ಅನೇಕರು ಇಷ್ಟಪಡುತ್ತಾರೆ.

ಅನುಶ್ರೀ ಅವರು ಜೀ ಕನ್ನಡದ ಅನೇಕ ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಅವರ ಆ್ಯಂಕರಿಂಗ್​​ನ ಅನೇಕರು ಇಷ್ಟಪಡುತ್ತಾರೆ.

5 / 5
Follow Us
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ