AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳ್ಕಲ್ ಸೀರೆ ಉಟ್ಟು ಚೆಂದ ಚೆಂದದ ಪೋಸ್ ನೀಡಿದ ಆ್ಯಂಕರ್ ಅನುಶ್ರೀ

ಅನುಶ್ರೀ ಅವರು ಈ ಬಾರಿ ಹಸಿರು ಬಣ್ಣದ ಇಳ್ಕಲ್ ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 23, 2022 | 6:30 AM

Share
ಆ್ಯಂಕರ್ ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಂಡು ಫ್ಯಾನ್ಸ್​ನ ಖುಷಿಪಡಿಸುತ್ತಾರೆ.

ಆ್ಯಂಕರ್ ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಂಡು ಫ್ಯಾನ್ಸ್​ನ ಖುಷಿಪಡಿಸುತ್ತಾರೆ.

1 / 5
ಅನುಶ್ರೀ ಅವರು ಈ ಬಾರಿ ಹಸಿರು ಬಣ್ಣದ ಇಳ್ಕಲ್ ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅನುಶ್ರೀ ಅವರು ಈ ಬಾರಿ ಹಸಿರು ಬಣ್ಣದ ಇಳ್ಕಲ್ ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಅನುಶ್ರೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇತ್ತೀಚೆಗೆ ಅನುಶ್ರೀ ಅವರು ಚಿಕ್ಕಮಗಳೂರು ಟ್ರಿಪ್​ಗೆ ತೆರಳಿದ್ದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಅನುಶ್ರೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇತ್ತೀಚೆಗೆ ಅನುಶ್ರೀ ಅವರು ಚಿಕ್ಕಮಗಳೂರು ಟ್ರಿಪ್​ಗೆ ತೆರಳಿದ್ದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

3 / 5
ಅನುಶ್ರೀ ಅವರಿಗೆ ಪುನೀತ್ ರಾಜ್​ಕುಮಾರ್ ಅವರ ಮೇಲೆ ವಿಶೇಷ ಅಭಿಮಾನ ಇತ್ತು. ಅವರನ್ನು ಕಳೆದುಕೊಂಡ ನಂತರದಲ್ಲಿ ಅನುಶ್ರೀ ಅವರು ಸಾಕಷ್ಟು ದುಃಖಿತರಾಗಿದ್ದಾರೆ.

ಅನುಶ್ರೀ ಅವರಿಗೆ ಪುನೀತ್ ರಾಜ್​ಕುಮಾರ್ ಅವರ ಮೇಲೆ ವಿಶೇಷ ಅಭಿಮಾನ ಇತ್ತು. ಅವರನ್ನು ಕಳೆದುಕೊಂಡ ನಂತರದಲ್ಲಿ ಅನುಶ್ರೀ ಅವರು ಸಾಕಷ್ಟು ದುಃಖಿತರಾಗಿದ್ದಾರೆ.

4 / 5
ಅನುಶ್ರೀ ಅವರು ಜೀ ಕನ್ನಡದ ಅನೇಕ ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಅವರ ಆ್ಯಂಕರಿಂಗ್​​ನ ಅನೇಕರು ಇಷ್ಟಪಡುತ್ತಾರೆ.

ಅನುಶ್ರೀ ಅವರು ಜೀ ಕನ್ನಡದ ಅನೇಕ ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಅವರ ಆ್ಯಂಕರಿಂಗ್​​ನ ಅನೇಕರು ಇಷ್ಟಪಡುತ್ತಾರೆ.

5 / 5
TV9 Web
TV9 Web

TV9 Kannada

Read More
Follow Us
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ