AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರೂಪಕಿ ಅನುಶ್ರೀ ಮದುವೆ: ಇಲ್ಲಿದೆ ಹಳದಿ ಶಾಸ್ತ್ರದ ಫೋಟೋಗಳು

ಆ್ಯಂಕರ್ ಅನುಶ್ರೀ ಅವರಿಗೆ ಇರುವ ಜನಪ್ರಿಯತೆ ಅಪಾರ. ಕಿರಿತೆರೆ ಹಾಗೂ ಸಿನಿಮಾ ಕ್ಷೇತ್ರದಲ್ಲಿ ಅವರಿಗೆ ತುಂಬ ಸ್ನೇಹಿತರಿದ್ದಾರೆ. ಆಪ್ತರು ಅನುಶ್ರೀ ಮದುವೆಗೆ ಹಾಜರಿ ಹಾಕಲಿದ್ದಾರೆ. ಈಗ ಮದುವೆ ಶಾಸ್ತ್ರಗಳು ಶುರುವಾಗಿದ್ದು, ಹಳದಿ ಶಾಸ್ತ್ರದಲ್ಲಿ ಅನುಶ್ರೀ ಮತ್ತು ರೋಷನ್ ಅವರು ಭಾಗಿಯಾಗಿದ್ದಾರೆ. ಫೋಟೋಗಳು ಇಲ್ಲಿವೆ.

ಮದನ್​ ಕುಮಾರ್​
|

Updated on: Aug 27, 2025 | 11:17 PM

Share
ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅನುಶ್ರೀ ಅವರು ಹಸೆಮಣೆ ಏರುತ್ತಿದ್ದಾರೆ. ರೋಷನ್ ಜೊತೆ ಅವರ ವಿವಾಹ ನಡೆಯುತ್ತಿದೆ. ಈಗಾಗಲೇ ಮದುವೆ ಶಾಸ್ತ್ರಗಳು ಆರಂಭ ಆಗಿವೆ.

ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅನುಶ್ರೀ ಅವರು ಹಸೆಮಣೆ ಏರುತ್ತಿದ್ದಾರೆ. ರೋಷನ್ ಜೊತೆ ಅವರ ವಿವಾಹ ನಡೆಯುತ್ತಿದೆ. ಈಗಾಗಲೇ ಮದುವೆ ಶಾಸ್ತ್ರಗಳು ಆರಂಭ ಆಗಿವೆ.

1 / 5
ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಆ್ಯಂಕರ್ ಅನುಶ್ರೀ ಮತ್ತು ರೋಷನ್ ಅವರ ಹಳದಿ ಶಾಸ್ತ್ರ ಬಹಳ ಅದ್ದೂರಿಯಾಗಿ ನಡೆದಿದೆ. ಹಳದಿ ಶಾಸ್ತ್ರದ ಫೋಟೋಗಳು ಕೂಡ ಲಭ್ಯವಾಗಿವೆ.

ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಆ್ಯಂಕರ್ ಅನುಶ್ರೀ ಮತ್ತು ರೋಷನ್ ಅವರ ಹಳದಿ ಶಾಸ್ತ್ರ ಬಹಳ ಅದ್ದೂರಿಯಾಗಿ ನಡೆದಿದೆ. ಹಳದಿ ಶಾಸ್ತ್ರದ ಫೋಟೋಗಳು ಕೂಡ ಲಭ್ಯವಾಗಿವೆ.

2 / 5
ಆಗಸ್ಟ್ 28ರ ಗುರುವಾರ ನಿರೂಪಕಿ ಅನುಶ್ರೀ ಅವರ ಮದುವೆ ಬೆಂಗಳೂರಿನ ಹೊರವಲಯದಲ್ಲಿ ಇರುವ ರೆಸಾರ್ಟ್​​​ನಲ್ಲಿ ನಡೆಯಲಿದೆ. ಈ ವಿವಾಹಕ್ಕೆ ಅನೇಕ ಗಣ್ಯರು ಸಾಕ್ಷಿ ಆಗಲಿದ್ದಾರೆ.

ಆಗಸ್ಟ್ 28ರ ಗುರುವಾರ ನಿರೂಪಕಿ ಅನುಶ್ರೀ ಅವರ ಮದುವೆ ಬೆಂಗಳೂರಿನ ಹೊರವಲಯದಲ್ಲಿ ಇರುವ ರೆಸಾರ್ಟ್​​​ನಲ್ಲಿ ನಡೆಯಲಿದೆ. ಈ ವಿವಾಹಕ್ಕೆ ಅನೇಕ ಗಣ್ಯರು ಸಾಕ್ಷಿ ಆಗಲಿದ್ದಾರೆ.

3 / 5
ಅನುಶ್ರೀ ಮದುವೆ ಯಾವಾಗ ಎಂಬ ಪ್ರಶ್ನೆ ಇತ್ತೀಚಿನ ವರ್ಷಗಳಲ್ಲಿ ಆಗಾಗ ಕೇಳಿಬರುತ್ತಲೇ ಇತ್ತು. ಅಂತೂ ಇಂತೂ ಅವರು ಈಗ ರೋಷನ್ ಜೊತೆ ವೈವಾಹಿಕ ಜೀವನ ಆರಂಭಿಸುತ್ತಿದ್ದಾರೆ.

ಅನುಶ್ರೀ ಮದುವೆ ಯಾವಾಗ ಎಂಬ ಪ್ರಶ್ನೆ ಇತ್ತೀಚಿನ ವರ್ಷಗಳಲ್ಲಿ ಆಗಾಗ ಕೇಳಿಬರುತ್ತಲೇ ಇತ್ತು. ಅಂತೂ ಇಂತೂ ಅವರು ಈಗ ರೋಷನ್ ಜೊತೆ ವೈವಾಹಿಕ ಜೀವನ ಆರಂಭಿಸುತ್ತಿದ್ದಾರೆ.

4 / 5
ನಿರೂಪಣೆ ಮಾತ್ರವಲ್ಲದೇ ನಟಿಯಾಗಿಯೂ ಅನುಶ್ರೀ ಕೆಲಸ ಮಾಡಿದ್ದಾರೆ. ಕಿರುತೆರೆಯಲ್ಲಿ ಅವರಿಗೆ ಬಹಳ ಬೇಡಿಕೆ ಇದೆ. ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ.

ನಿರೂಪಣೆ ಮಾತ್ರವಲ್ಲದೇ ನಟಿಯಾಗಿಯೂ ಅನುಶ್ರೀ ಕೆಲಸ ಮಾಡಿದ್ದಾರೆ. ಕಿರುತೆರೆಯಲ್ಲಿ ಅವರಿಗೆ ಬಹಳ ಬೇಡಿಕೆ ಇದೆ. ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ