AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರೂಪಕಿ ಅನುಶ್ರೀ ಮದುವೆ: ಇಲ್ಲಿದೆ ಹಳದಿ ಶಾಸ್ತ್ರದ ಫೋಟೋಗಳು

ಆ್ಯಂಕರ್ ಅನುಶ್ರೀ ಅವರಿಗೆ ಇರುವ ಜನಪ್ರಿಯತೆ ಅಪಾರ. ಕಿರಿತೆರೆ ಹಾಗೂ ಸಿನಿಮಾ ಕ್ಷೇತ್ರದಲ್ಲಿ ಅವರಿಗೆ ತುಂಬ ಸ್ನೇಹಿತರಿದ್ದಾರೆ. ಆಪ್ತರು ಅನುಶ್ರೀ ಮದುವೆಗೆ ಹಾಜರಿ ಹಾಕಲಿದ್ದಾರೆ. ಈಗ ಮದುವೆ ಶಾಸ್ತ್ರಗಳು ಶುರುವಾಗಿದ್ದು, ಹಳದಿ ಶಾಸ್ತ್ರದಲ್ಲಿ ಅನುಶ್ರೀ ಮತ್ತು ರೋಷನ್ ಅವರು ಭಾಗಿಯಾಗಿದ್ದಾರೆ. ಫೋಟೋಗಳು ಇಲ್ಲಿವೆ.

ಮದನ್​ ಕುಮಾರ್​
|

Updated on: Aug 27, 2025 | 11:17 PM

Share
ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅನುಶ್ರೀ ಅವರು ಹಸೆಮಣೆ ಏರುತ್ತಿದ್ದಾರೆ. ರೋಷನ್ ಜೊತೆ ಅವರ ವಿವಾಹ ನಡೆಯುತ್ತಿದೆ. ಈಗಾಗಲೇ ಮದುವೆ ಶಾಸ್ತ್ರಗಳು ಆರಂಭ ಆಗಿವೆ.

ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅನುಶ್ರೀ ಅವರು ಹಸೆಮಣೆ ಏರುತ್ತಿದ್ದಾರೆ. ರೋಷನ್ ಜೊತೆ ಅವರ ವಿವಾಹ ನಡೆಯುತ್ತಿದೆ. ಈಗಾಗಲೇ ಮದುವೆ ಶಾಸ್ತ್ರಗಳು ಆರಂಭ ಆಗಿವೆ.

1 / 5
ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಆ್ಯಂಕರ್ ಅನುಶ್ರೀ ಮತ್ತು ರೋಷನ್ ಅವರ ಹಳದಿ ಶಾಸ್ತ್ರ ಬಹಳ ಅದ್ದೂರಿಯಾಗಿ ನಡೆದಿದೆ. ಹಳದಿ ಶಾಸ್ತ್ರದ ಫೋಟೋಗಳು ಕೂಡ ಲಭ್ಯವಾಗಿವೆ.

ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಆ್ಯಂಕರ್ ಅನುಶ್ರೀ ಮತ್ತು ರೋಷನ್ ಅವರ ಹಳದಿ ಶಾಸ್ತ್ರ ಬಹಳ ಅದ್ದೂರಿಯಾಗಿ ನಡೆದಿದೆ. ಹಳದಿ ಶಾಸ್ತ್ರದ ಫೋಟೋಗಳು ಕೂಡ ಲಭ್ಯವಾಗಿವೆ.

2 / 5
ಆಗಸ್ಟ್ 28ರ ಗುರುವಾರ ನಿರೂಪಕಿ ಅನುಶ್ರೀ ಅವರ ಮದುವೆ ಬೆಂಗಳೂರಿನ ಹೊರವಲಯದಲ್ಲಿ ಇರುವ ರೆಸಾರ್ಟ್​​​ನಲ್ಲಿ ನಡೆಯಲಿದೆ. ಈ ವಿವಾಹಕ್ಕೆ ಅನೇಕ ಗಣ್ಯರು ಸಾಕ್ಷಿ ಆಗಲಿದ್ದಾರೆ.

ಆಗಸ್ಟ್ 28ರ ಗುರುವಾರ ನಿರೂಪಕಿ ಅನುಶ್ರೀ ಅವರ ಮದುವೆ ಬೆಂಗಳೂರಿನ ಹೊರವಲಯದಲ್ಲಿ ಇರುವ ರೆಸಾರ್ಟ್​​​ನಲ್ಲಿ ನಡೆಯಲಿದೆ. ಈ ವಿವಾಹಕ್ಕೆ ಅನೇಕ ಗಣ್ಯರು ಸಾಕ್ಷಿ ಆಗಲಿದ್ದಾರೆ.

3 / 5
ಅನುಶ್ರೀ ಮದುವೆ ಯಾವಾಗ ಎಂಬ ಪ್ರಶ್ನೆ ಇತ್ತೀಚಿನ ವರ್ಷಗಳಲ್ಲಿ ಆಗಾಗ ಕೇಳಿಬರುತ್ತಲೇ ಇತ್ತು. ಅಂತೂ ಇಂತೂ ಅವರು ಈಗ ರೋಷನ್ ಜೊತೆ ವೈವಾಹಿಕ ಜೀವನ ಆರಂಭಿಸುತ್ತಿದ್ದಾರೆ.

ಅನುಶ್ರೀ ಮದುವೆ ಯಾವಾಗ ಎಂಬ ಪ್ರಶ್ನೆ ಇತ್ತೀಚಿನ ವರ್ಷಗಳಲ್ಲಿ ಆಗಾಗ ಕೇಳಿಬರುತ್ತಲೇ ಇತ್ತು. ಅಂತೂ ಇಂತೂ ಅವರು ಈಗ ರೋಷನ್ ಜೊತೆ ವೈವಾಹಿಕ ಜೀವನ ಆರಂಭಿಸುತ್ತಿದ್ದಾರೆ.

4 / 5
ನಿರೂಪಣೆ ಮಾತ್ರವಲ್ಲದೇ ನಟಿಯಾಗಿಯೂ ಅನುಶ್ರೀ ಕೆಲಸ ಮಾಡಿದ್ದಾರೆ. ಕಿರುತೆರೆಯಲ್ಲಿ ಅವರಿಗೆ ಬಹಳ ಬೇಡಿಕೆ ಇದೆ. ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ.

ನಿರೂಪಣೆ ಮಾತ್ರವಲ್ಲದೇ ನಟಿಯಾಗಿಯೂ ಅನುಶ್ರೀ ಕೆಲಸ ಮಾಡಿದ್ದಾರೆ. ಕಿರುತೆರೆಯಲ್ಲಿ ಅವರಿಗೆ ಬಹಳ ಬೇಡಿಕೆ ಇದೆ. ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ.

5 / 5
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್