Anchor Anushree: ‘ಸರಿಗಮಪ’ ಜಡ್ಜ್ಗಳ ಜತೆ ಅನುಶ್ರೀ ಸಂಕ್ರಾಂತಿ ಸಂಭ್ರಮ; ಫೋಟೋ ವೈರಲ್
ಅನುಶ್ರೀ ಹಾಗೂ ಕಾರ್ಯಕ್ರಮದ ಜಡ್ಜ್ಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.
Updated on:Jan 16, 2023 | 1:51 PM
Share

ನಟಿ ಅನುಶ್ರೀ ಅವರು ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಸರಿಗಮಪ’ ರಿಯಾಲಿಟಿ ಶೋ ಅನ್ನು ನಡೆಸಿಕೊಡುತ್ತಿದ್ದಾರೆ. ಸಂಕ್ರಾಂತಿ ಪ್ರಯುಕ್ತ ವಿಶೇಷ ಎಪಿಸೋಡ್ ಪ್ರಸಾರ ಕಂಡಿದೆ.

ಅನುಶ್ರೀ ಹಾಗೂ ಕಾರ್ಯಕ್ರಮದ ಜಡ್ಜ್ಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಸಂಗೀತ ಸಂಯೋಜಕ ಅರ್ಜುನ್ ಜನ್ಯ, ಗಾಯಕ ವಿಜಯ್ ಪ್ರಕಾಶ್, ಗೀತ ಸಾಹಿತಿ, ಸಂಗೀತ ನಿರ್ದೇಶಕ ಹಂಸಲೇಖ ಅವರೊಂದಿಗೆ ಅನುಶ್ರೀ ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಅನುಶ್ರೀ ಅವರು ಹಂಚಿಕೊಂಡಿರುವ ಫೋಟೋವನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. 80 ಸಾವಿರಕ್ಕೂ ಅಧಿಕ ಮಂದಿ ಫೋಟೋ ಲೈಕ್ ಮಾಡಿದ್ದಾರೆ.

ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 20 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.
Published On - 1:09 pm, Mon, 16 January 23
Related Photo Gallery
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಲಾರಿ ಚಾಲಕನ ಎಡವಟ್ಟು: ನಿದ್ದೆ ಮಂಪರಿನಲ್ಲಿ ಅರಳಿಕಟ್ಟೆಗೆ ಡಿಕ್ಕಿ
ಮನೆಗೆ ಬೆಂಕಿ ಹಚ್ಚಿ ಲಕ್ಷಾಂತರ ರೂ ಮೌಲ್ಯದ ಒಡವೆ, ನಗದು ಕಳವು
ಕೋಲಾರದಲ್ಲಿ ತುಂತುರು ಮಳೆ: ಬಿಸಿಲ ಬೇಗೆಗೆ ತಂಪೆರೆದ ಮಳೆರಾಯ
ಪಶ್ಚಿಮ ಬಂಗಾಳ ಸಿಎಂ ಆಗಿ ಸುವೇಂದು ನಾಳೆ ಪ್ರಮಾಣ
ಎಷ್ಟು ಚೆನ್ನಾಗಿ ಹಾಡುತ್ತಾರೆ ‘ಕೃಷ್ಣಂ ಪ್ರಣಯ ಸಖಿ’ ನಟಿ ಮಾಳವಿಕಾ
ಸ್ಕೂಬಾ ಡೈವಿಂಗ್ ಮಾಡಿದ ನಟಿ ಅಮೃತಾ ಐಯ್ಯಂಗಾರ್: ವಿಡಿಯೋ ನೋಡಿ




