Anchor Anushree: ‘ಸರಿಗಮಪ’ ಜಡ್ಜ್ಗಳ ಜತೆ ಅನುಶ್ರೀ ಸಂಕ್ರಾಂತಿ ಸಂಭ್ರಮ; ಫೋಟೋ ವೈರಲ್
ಅನುಶ್ರೀ ಹಾಗೂ ಕಾರ್ಯಕ್ರಮದ ಜಡ್ಜ್ಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.
Updated on:Jan 16, 2023 | 1:51 PM
Share

ನಟಿ ಅನುಶ್ರೀ ಅವರು ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಸರಿಗಮಪ’ ರಿಯಾಲಿಟಿ ಶೋ ಅನ್ನು ನಡೆಸಿಕೊಡುತ್ತಿದ್ದಾರೆ. ಸಂಕ್ರಾಂತಿ ಪ್ರಯುಕ್ತ ವಿಶೇಷ ಎಪಿಸೋಡ್ ಪ್ರಸಾರ ಕಂಡಿದೆ.

ಅನುಶ್ರೀ ಹಾಗೂ ಕಾರ್ಯಕ್ರಮದ ಜಡ್ಜ್ಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಸಂಗೀತ ಸಂಯೋಜಕ ಅರ್ಜುನ್ ಜನ್ಯ, ಗಾಯಕ ವಿಜಯ್ ಪ್ರಕಾಶ್, ಗೀತ ಸಾಹಿತಿ, ಸಂಗೀತ ನಿರ್ದೇಶಕ ಹಂಸಲೇಖ ಅವರೊಂದಿಗೆ ಅನುಶ್ರೀ ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಅನುಶ್ರೀ ಅವರು ಹಂಚಿಕೊಂಡಿರುವ ಫೋಟೋವನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. 80 ಸಾವಿರಕ್ಕೂ ಅಧಿಕ ಮಂದಿ ಫೋಟೋ ಲೈಕ್ ಮಾಡಿದ್ದಾರೆ.

ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 20 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.
Published On - 1:09 pm, Mon, 16 January 23
Related Photo Gallery
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಜವರಾಯನ ಅಟ್ಟಹಾಸಕ್ಕೆ ನಡುರಸ್ತೆಯಲ್ಲೇ ಪ್ರಾಣಬಿಟ್ಟ ಬಾವ-ಬಾಮೈದ
ಕೋಗಿಲು ಕಲಹ: ಅರ್ಹರಿಗೆ 11.2 ಲಕ್ಷ ರೂ ವೆಚ್ಚದಲ್ಲಿ ಮನೆ ನಿರ್ಮಾಣ;CM ಘೋಷಣೆ
ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಶಾಸಕ ಎಚ್ಡಿ ರೇವಣ್ಣಗೆ ಬಿಗ್ ರಿಲೀಫ್
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್ಗೆ ಡಿಕೆ ಶಿವಕುಮಾರ್ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ: ಎದೆ ಝಲ್ ಎನಿಸೋ ದೃಶ್ಯ!
ಬಾರ್ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!




