Anchor Anushree: ‘ಸರಿಗಮಪ’ ಜಡ್ಜ್ಗಳ ಜತೆ ಅನುಶ್ರೀ ಸಂಕ್ರಾಂತಿ ಸಂಭ್ರಮ; ಫೋಟೋ ವೈರಲ್
ಅನುಶ್ರೀ ಹಾಗೂ ಕಾರ್ಯಕ್ರಮದ ಜಡ್ಜ್ಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.
Updated on:Jan 16, 2023 | 1:51 PM
Share

ನಟಿ ಅನುಶ್ರೀ ಅವರು ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಸರಿಗಮಪ’ ರಿಯಾಲಿಟಿ ಶೋ ಅನ್ನು ನಡೆಸಿಕೊಡುತ್ತಿದ್ದಾರೆ. ಸಂಕ್ರಾಂತಿ ಪ್ರಯುಕ್ತ ವಿಶೇಷ ಎಪಿಸೋಡ್ ಪ್ರಸಾರ ಕಂಡಿದೆ.

ಅನುಶ್ರೀ ಹಾಗೂ ಕಾರ್ಯಕ್ರಮದ ಜಡ್ಜ್ಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಸಂಗೀತ ಸಂಯೋಜಕ ಅರ್ಜುನ್ ಜನ್ಯ, ಗಾಯಕ ವಿಜಯ್ ಪ್ರಕಾಶ್, ಗೀತ ಸಾಹಿತಿ, ಸಂಗೀತ ನಿರ್ದೇಶಕ ಹಂಸಲೇಖ ಅವರೊಂದಿಗೆ ಅನುಶ್ರೀ ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಅನುಶ್ರೀ ಅವರು ಹಂಚಿಕೊಂಡಿರುವ ಫೋಟೋವನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. 80 ಸಾವಿರಕ್ಕೂ ಅಧಿಕ ಮಂದಿ ಫೋಟೋ ಲೈಕ್ ಮಾಡಿದ್ದಾರೆ.

ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 20 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.
Published On - 1:09 pm, Mon, 16 January 23
Related Photo Gallery
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್ ಶಾಕ್
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ರವಿ ಬೆಳಗೆರೆನ ಯೋಗಿ ಗೌಡ ಹೇಗೆ ಮಿಮಿಕ್ರಿ ಮಾಡಿದ್ರು ನೋಡಿ
ಹೊಲಕ್ಕೆ ನುಗ್ಗಿದ ಭಾರೀ ಗಾತ್ರದ ಕಾಡುಕೋಣ: ಬೆಚ್ಚಿಬಿದ್ದ ರೈತರು
ಏಕಾಏಕಿ ಚಿರತೆ ಅಟ್ಯಾಕ್, ಬೈಕ್ ಸವಾರರು ಬದುಕಿದ್ದೇ ರೋಚಕ!
ಗರ್ಲ್ ಫ್ರೆಂಡ್ ಜತೆ ಸಿಕ್ಕಿಬಿದ್ದ ಮಗನಿಗೆ ಅಲ್ಲೇ ನಿಶ್ಚಿತಾರ್ಥ ಮಾಡಿದ ತಾಯಿ
ಹೆಣ್ಮಕ್ಳೇ ಬಸ್ ಹತ್ತುವಾಗ ಹುಷಾರ್!
ಸಣ್ಣ ಸಣ್ಣ ವಿಷಯದಲ್ಲೇ ಖುಷಿಕಂಡುಕೊಂಡ ಶ್ರುತಿ ಹರಿಹರನ್




