Anchor Anushree: ‘ಸರಿಗಮಪ’ ಜಡ್ಜ್ಗಳ ಜತೆ ಅನುಶ್ರೀ ಸಂಕ್ರಾಂತಿ ಸಂಭ್ರಮ; ಫೋಟೋ ವೈರಲ್
ಅನುಶ್ರೀ ಹಾಗೂ ಕಾರ್ಯಕ್ರಮದ ಜಡ್ಜ್ಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.
Updated on:Jan 16, 2023 | 1:51 PM
Share

ನಟಿ ಅನುಶ್ರೀ ಅವರು ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಸರಿಗಮಪ’ ರಿಯಾಲಿಟಿ ಶೋ ಅನ್ನು ನಡೆಸಿಕೊಡುತ್ತಿದ್ದಾರೆ. ಸಂಕ್ರಾಂತಿ ಪ್ರಯುಕ್ತ ವಿಶೇಷ ಎಪಿಸೋಡ್ ಪ್ರಸಾರ ಕಂಡಿದೆ.

ಅನುಶ್ರೀ ಹಾಗೂ ಕಾರ್ಯಕ್ರಮದ ಜಡ್ಜ್ಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಸಂಗೀತ ಸಂಯೋಜಕ ಅರ್ಜುನ್ ಜನ್ಯ, ಗಾಯಕ ವಿಜಯ್ ಪ್ರಕಾಶ್, ಗೀತ ಸಾಹಿತಿ, ಸಂಗೀತ ನಿರ್ದೇಶಕ ಹಂಸಲೇಖ ಅವರೊಂದಿಗೆ ಅನುಶ್ರೀ ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಅನುಶ್ರೀ ಅವರು ಹಂಚಿಕೊಂಡಿರುವ ಫೋಟೋವನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. 80 ಸಾವಿರಕ್ಕೂ ಅಧಿಕ ಮಂದಿ ಫೋಟೋ ಲೈಕ್ ಮಾಡಿದ್ದಾರೆ.

ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 20 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.
Published On - 1:09 pm, Mon, 16 January 23
Related Photo Gallery
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್. ಜಾನಕಿ ನಿಧನಕ್ಕೆ ಲಂಡನ್ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು




