AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರ ವಿಚಿತ್ರ ಪೋಸ್​ನಲ್ಲಿ ಫೋಟೋ ಹಂಚಿಕೊಂಡು ಫ್ಯಾನ್ಸ್​ಗೆ ಪ್ರಶ್ನೆ ಇಟ್ಟ ಆ್ಯಂಕರ್ ಅನುಶ್ರೀ

ಸೋಶಿಯಲ್ ಮೀಡಿಯಾದಲ್ಲಿ ಅನುಶ್ರೀ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 20 ಲಕ್ಷ ಹಿಂಬಾಲಕರಿದ್ದಾರೆ.

TV9 Web
| Edited By: |

Updated on: Nov 12, 2022 | 6:06 PM

Share
ಆ್ಯಂಕರ್ ಅನುಶ್ರೀ ಅವರು ಕರ್ನಾಟಕದಲ್ಲಿ ಸಾಕಷ್ಟು ಫೇಮಸ್ ಆಗಿದ್ದಾರೆ. ಹಲವು ರಿಯಾಲಿಟಿ ಶೋಗಳನ್ನು ನಿರೂಪಿಸಿ ಅವರು ಜನಪ್ರಿಯತೆ ಪಡೆದುಕೊಂಡಿದ್ದಾರೆ.

ಆ್ಯಂಕರ್ ಅನುಶ್ರೀ ಅವರು ಕರ್ನಾಟಕದಲ್ಲಿ ಸಾಕಷ್ಟು ಫೇಮಸ್ ಆಗಿದ್ದಾರೆ. ಹಲವು ರಿಯಾಲಿಟಿ ಶೋಗಳನ್ನು ನಿರೂಪಿಸಿ ಅವರು ಜನಪ್ರಿಯತೆ ಪಡೆದುಕೊಂಡಿದ್ದಾರೆ.

1 / 5
ಸೋಶಿಯಲ್ ಮೀಡಿಯಾದಲ್ಲಿ ಅನುಶ್ರೀ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 20 ಲಕ್ಷ ಹಿಂಬಾಲಕರಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಅನುಶ್ರೀ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 20 ಲಕ್ಷ ಹಿಂಬಾಲಕರಿದ್ದಾರೆ.

2 / 5
ಈಗ ಅನುಶ್ರೀ ಅವರು ಇನ್​ಸ್ಟಾಗ್ರಾಮ್​ನಲ್ಲಿ ಚಿತ್ರ ವಿಚಿತ್ರ ಪೋಸ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಈ ಫೋಟೋ ಕ್ಯಾಪ್ಶನ್​​ನಲ್ಲಿ ಅವರು ಪ್ರಶ್ನೆಯನ್ನೂ ಇಟ್ಟಿದ್ದಾರೆ.

ಈಗ ಅನುಶ್ರೀ ಅವರು ಇನ್​ಸ್ಟಾಗ್ರಾಮ್​ನಲ್ಲಿ ಚಿತ್ರ ವಿಚಿತ್ರ ಪೋಸ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಈ ಫೋಟೋ ಕ್ಯಾಪ್ಶನ್​​ನಲ್ಲಿ ಅವರು ಪ್ರಶ್ನೆಯನ್ನೂ ಇಟ್ಟಿದ್ದಾರೆ.

3 / 5
ಕಿಸ್ಸಿಂಗ್ ಎಮೋಜಿ, ಕಣ್ಣು ಹೊಡೆಯುವ ಎಮೋಜಿ ಹಾಗೂ ಬೇಸರದ ಎಮೋಜಿಯನ್ನು ಪೋಸ್ಟ್ ಮಾಡಿದ್ದಾರೆ. ಅದಕ್ಕೆ ತಕ್ಕಂತೆ ಅವರ ಮುಖದ ಎಕ್ಸ್​ಪ್ರೆಷನ್ ಇದೆ. ಇದರಲ್ಲಿ ನಿಮ್ಮ ಮೂಡ್ ಯಾವುದು ಎಂದು ಪ್ರಶ್ನೆ ಮಾಡಿದ್ದಾರೆ ಅನುಶ್ರೀ.

ಕಿಸ್ಸಿಂಗ್ ಎಮೋಜಿ, ಕಣ್ಣು ಹೊಡೆಯುವ ಎಮೋಜಿ ಹಾಗೂ ಬೇಸರದ ಎಮೋಜಿಯನ್ನು ಪೋಸ್ಟ್ ಮಾಡಿದ್ದಾರೆ. ಅದಕ್ಕೆ ತಕ್ಕಂತೆ ಅವರ ಮುಖದ ಎಕ್ಸ್​ಪ್ರೆಷನ್ ಇದೆ. ಇದರಲ್ಲಿ ನಿಮ್ಮ ಮೂಡ್ ಯಾವುದು ಎಂದು ಪ್ರಶ್ನೆ ಮಾಡಿದ್ದಾರೆ ಅನುಶ್ರೀ.

4 / 5
ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಈ ಫೋಟೋ ಕೆಲವೇ ಗಂಟೆಗಳಲ್ಲಿ 50 ಸಾವಿರಕ್ಕೂ ಅಧಿಕ ಲೈಕ್ಸ್ ಪಡೆದಿದೆ.

ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಈ ಫೋಟೋ ಕೆಲವೇ ಗಂಟೆಗಳಲ್ಲಿ 50 ಸಾವಿರಕ್ಕೂ ಅಧಿಕ ಲೈಕ್ಸ್ ಪಡೆದಿದೆ.

5 / 5
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?