AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರ ವಿಚಿತ್ರ ಪೋಸ್​ನಲ್ಲಿ ಫೋಟೋ ಹಂಚಿಕೊಂಡು ಫ್ಯಾನ್ಸ್​ಗೆ ಪ್ರಶ್ನೆ ಇಟ್ಟ ಆ್ಯಂಕರ್ ಅನುಶ್ರೀ

ಸೋಶಿಯಲ್ ಮೀಡಿಯಾದಲ್ಲಿ ಅನುಶ್ರೀ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 20 ಲಕ್ಷ ಹಿಂಬಾಲಕರಿದ್ದಾರೆ.

TV9 Web
| Edited By: |

Updated on: Nov 12, 2022 | 6:06 PM

Share
ಆ್ಯಂಕರ್ ಅನುಶ್ರೀ ಅವರು ಕರ್ನಾಟಕದಲ್ಲಿ ಸಾಕಷ್ಟು ಫೇಮಸ್ ಆಗಿದ್ದಾರೆ. ಹಲವು ರಿಯಾಲಿಟಿ ಶೋಗಳನ್ನು ನಿರೂಪಿಸಿ ಅವರು ಜನಪ್ರಿಯತೆ ಪಡೆದುಕೊಂಡಿದ್ದಾರೆ.

ಆ್ಯಂಕರ್ ಅನುಶ್ರೀ ಅವರು ಕರ್ನಾಟಕದಲ್ಲಿ ಸಾಕಷ್ಟು ಫೇಮಸ್ ಆಗಿದ್ದಾರೆ. ಹಲವು ರಿಯಾಲಿಟಿ ಶೋಗಳನ್ನು ನಿರೂಪಿಸಿ ಅವರು ಜನಪ್ರಿಯತೆ ಪಡೆದುಕೊಂಡಿದ್ದಾರೆ.

1 / 5
ಸೋಶಿಯಲ್ ಮೀಡಿಯಾದಲ್ಲಿ ಅನುಶ್ರೀ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 20 ಲಕ್ಷ ಹಿಂಬಾಲಕರಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಅನುಶ್ರೀ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 20 ಲಕ್ಷ ಹಿಂಬಾಲಕರಿದ್ದಾರೆ.

2 / 5
ಈಗ ಅನುಶ್ರೀ ಅವರು ಇನ್​ಸ್ಟಾಗ್ರಾಮ್​ನಲ್ಲಿ ಚಿತ್ರ ವಿಚಿತ್ರ ಪೋಸ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಈ ಫೋಟೋ ಕ್ಯಾಪ್ಶನ್​​ನಲ್ಲಿ ಅವರು ಪ್ರಶ್ನೆಯನ್ನೂ ಇಟ್ಟಿದ್ದಾರೆ.

ಈಗ ಅನುಶ್ರೀ ಅವರು ಇನ್​ಸ್ಟಾಗ್ರಾಮ್​ನಲ್ಲಿ ಚಿತ್ರ ವಿಚಿತ್ರ ಪೋಸ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಈ ಫೋಟೋ ಕ್ಯಾಪ್ಶನ್​​ನಲ್ಲಿ ಅವರು ಪ್ರಶ್ನೆಯನ್ನೂ ಇಟ್ಟಿದ್ದಾರೆ.

3 / 5
ಕಿಸ್ಸಿಂಗ್ ಎಮೋಜಿ, ಕಣ್ಣು ಹೊಡೆಯುವ ಎಮೋಜಿ ಹಾಗೂ ಬೇಸರದ ಎಮೋಜಿಯನ್ನು ಪೋಸ್ಟ್ ಮಾಡಿದ್ದಾರೆ. ಅದಕ್ಕೆ ತಕ್ಕಂತೆ ಅವರ ಮುಖದ ಎಕ್ಸ್​ಪ್ರೆಷನ್ ಇದೆ. ಇದರಲ್ಲಿ ನಿಮ್ಮ ಮೂಡ್ ಯಾವುದು ಎಂದು ಪ್ರಶ್ನೆ ಮಾಡಿದ್ದಾರೆ ಅನುಶ್ರೀ.

ಕಿಸ್ಸಿಂಗ್ ಎಮೋಜಿ, ಕಣ್ಣು ಹೊಡೆಯುವ ಎಮೋಜಿ ಹಾಗೂ ಬೇಸರದ ಎಮೋಜಿಯನ್ನು ಪೋಸ್ಟ್ ಮಾಡಿದ್ದಾರೆ. ಅದಕ್ಕೆ ತಕ್ಕಂತೆ ಅವರ ಮುಖದ ಎಕ್ಸ್​ಪ್ರೆಷನ್ ಇದೆ. ಇದರಲ್ಲಿ ನಿಮ್ಮ ಮೂಡ್ ಯಾವುದು ಎಂದು ಪ್ರಶ್ನೆ ಮಾಡಿದ್ದಾರೆ ಅನುಶ್ರೀ.

4 / 5
ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಈ ಫೋಟೋ ಕೆಲವೇ ಗಂಟೆಗಳಲ್ಲಿ 50 ಸಾವಿರಕ್ಕೂ ಅಧಿಕ ಲೈಕ್ಸ್ ಪಡೆದಿದೆ.

ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಈ ಫೋಟೋ ಕೆಲವೇ ಗಂಟೆಗಳಲ್ಲಿ 50 ಸಾವಿರಕ್ಕೂ ಅಧಿಕ ಲೈಕ್ಸ್ ಪಡೆದಿದೆ.

5 / 5
Web contact
Web contact

TV9 Kannada

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ