AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರ ವಿಚಿತ್ರ ಪೋಸ್​ನಲ್ಲಿ ಫೋಟೋ ಹಂಚಿಕೊಂಡು ಫ್ಯಾನ್ಸ್​ಗೆ ಪ್ರಶ್ನೆ ಇಟ್ಟ ಆ್ಯಂಕರ್ ಅನುಶ್ರೀ

ಸೋಶಿಯಲ್ ಮೀಡಿಯಾದಲ್ಲಿ ಅನುಶ್ರೀ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 20 ಲಕ್ಷ ಹಿಂಬಾಲಕರಿದ್ದಾರೆ.

TV9 Web
| Edited By: |

Updated on: Nov 12, 2022 | 6:06 PM

Share
ಆ್ಯಂಕರ್ ಅನುಶ್ರೀ ಅವರು ಕರ್ನಾಟಕದಲ್ಲಿ ಸಾಕಷ್ಟು ಫೇಮಸ್ ಆಗಿದ್ದಾರೆ. ಹಲವು ರಿಯಾಲಿಟಿ ಶೋಗಳನ್ನು ನಿರೂಪಿಸಿ ಅವರು ಜನಪ್ರಿಯತೆ ಪಡೆದುಕೊಂಡಿದ್ದಾರೆ.

ಆ್ಯಂಕರ್ ಅನುಶ್ರೀ ಅವರು ಕರ್ನಾಟಕದಲ್ಲಿ ಸಾಕಷ್ಟು ಫೇಮಸ್ ಆಗಿದ್ದಾರೆ. ಹಲವು ರಿಯಾಲಿಟಿ ಶೋಗಳನ್ನು ನಿರೂಪಿಸಿ ಅವರು ಜನಪ್ರಿಯತೆ ಪಡೆದುಕೊಂಡಿದ್ದಾರೆ.

1 / 5
ಸೋಶಿಯಲ್ ಮೀಡಿಯಾದಲ್ಲಿ ಅನುಶ್ರೀ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 20 ಲಕ್ಷ ಹಿಂಬಾಲಕರಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಅನುಶ್ರೀ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 20 ಲಕ್ಷ ಹಿಂಬಾಲಕರಿದ್ದಾರೆ.

2 / 5
ಈಗ ಅನುಶ್ರೀ ಅವರು ಇನ್​ಸ್ಟಾಗ್ರಾಮ್​ನಲ್ಲಿ ಚಿತ್ರ ವಿಚಿತ್ರ ಪೋಸ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಈ ಫೋಟೋ ಕ್ಯಾಪ್ಶನ್​​ನಲ್ಲಿ ಅವರು ಪ್ರಶ್ನೆಯನ್ನೂ ಇಟ್ಟಿದ್ದಾರೆ.

ಈಗ ಅನುಶ್ರೀ ಅವರು ಇನ್​ಸ್ಟಾಗ್ರಾಮ್​ನಲ್ಲಿ ಚಿತ್ರ ವಿಚಿತ್ರ ಪೋಸ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಈ ಫೋಟೋ ಕ್ಯಾಪ್ಶನ್​​ನಲ್ಲಿ ಅವರು ಪ್ರಶ್ನೆಯನ್ನೂ ಇಟ್ಟಿದ್ದಾರೆ.

3 / 5
ಕಿಸ್ಸಿಂಗ್ ಎಮೋಜಿ, ಕಣ್ಣು ಹೊಡೆಯುವ ಎಮೋಜಿ ಹಾಗೂ ಬೇಸರದ ಎಮೋಜಿಯನ್ನು ಪೋಸ್ಟ್ ಮಾಡಿದ್ದಾರೆ. ಅದಕ್ಕೆ ತಕ್ಕಂತೆ ಅವರ ಮುಖದ ಎಕ್ಸ್​ಪ್ರೆಷನ್ ಇದೆ. ಇದರಲ್ಲಿ ನಿಮ್ಮ ಮೂಡ್ ಯಾವುದು ಎಂದು ಪ್ರಶ್ನೆ ಮಾಡಿದ್ದಾರೆ ಅನುಶ್ರೀ.

ಕಿಸ್ಸಿಂಗ್ ಎಮೋಜಿ, ಕಣ್ಣು ಹೊಡೆಯುವ ಎಮೋಜಿ ಹಾಗೂ ಬೇಸರದ ಎಮೋಜಿಯನ್ನು ಪೋಸ್ಟ್ ಮಾಡಿದ್ದಾರೆ. ಅದಕ್ಕೆ ತಕ್ಕಂತೆ ಅವರ ಮುಖದ ಎಕ್ಸ್​ಪ್ರೆಷನ್ ಇದೆ. ಇದರಲ್ಲಿ ನಿಮ್ಮ ಮೂಡ್ ಯಾವುದು ಎಂದು ಪ್ರಶ್ನೆ ಮಾಡಿದ್ದಾರೆ ಅನುಶ್ರೀ.

4 / 5
ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಈ ಫೋಟೋ ಕೆಲವೇ ಗಂಟೆಗಳಲ್ಲಿ 50 ಸಾವಿರಕ್ಕೂ ಅಧಿಕ ಲೈಕ್ಸ್ ಪಡೆದಿದೆ.

ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಈ ಫೋಟೋ ಕೆಲವೇ ಗಂಟೆಗಳಲ್ಲಿ 50 ಸಾವಿರಕ್ಕೂ ಅಧಿಕ ಲೈಕ್ಸ್ ಪಡೆದಿದೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ