AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರ ವಿಚಿತ್ರ ಪೋಸ್​ನಲ್ಲಿ ಫೋಟೋ ಹಂಚಿಕೊಂಡು ಫ್ಯಾನ್ಸ್​ಗೆ ಪ್ರಶ್ನೆ ಇಟ್ಟ ಆ್ಯಂಕರ್ ಅನುಶ್ರೀ

ಸೋಶಿಯಲ್ ಮೀಡಿಯಾದಲ್ಲಿ ಅನುಶ್ರೀ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 20 ಲಕ್ಷ ಹಿಂಬಾಲಕರಿದ್ದಾರೆ.

TV9 Web
| Edited By: |

Updated on: Nov 12, 2022 | 6:06 PM

Share
ಆ್ಯಂಕರ್ ಅನುಶ್ರೀ ಅವರು ಕರ್ನಾಟಕದಲ್ಲಿ ಸಾಕಷ್ಟು ಫೇಮಸ್ ಆಗಿದ್ದಾರೆ. ಹಲವು ರಿಯಾಲಿಟಿ ಶೋಗಳನ್ನು ನಿರೂಪಿಸಿ ಅವರು ಜನಪ್ರಿಯತೆ ಪಡೆದುಕೊಂಡಿದ್ದಾರೆ.

ಆ್ಯಂಕರ್ ಅನುಶ್ರೀ ಅವರು ಕರ್ನಾಟಕದಲ್ಲಿ ಸಾಕಷ್ಟು ಫೇಮಸ್ ಆಗಿದ್ದಾರೆ. ಹಲವು ರಿಯಾಲಿಟಿ ಶೋಗಳನ್ನು ನಿರೂಪಿಸಿ ಅವರು ಜನಪ್ರಿಯತೆ ಪಡೆದುಕೊಂಡಿದ್ದಾರೆ.

1 / 5
ಸೋಶಿಯಲ್ ಮೀಡಿಯಾದಲ್ಲಿ ಅನುಶ್ರೀ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 20 ಲಕ್ಷ ಹಿಂಬಾಲಕರಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಅನುಶ್ರೀ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 20 ಲಕ್ಷ ಹಿಂಬಾಲಕರಿದ್ದಾರೆ.

2 / 5
ಈಗ ಅನುಶ್ರೀ ಅವರು ಇನ್​ಸ್ಟಾಗ್ರಾಮ್​ನಲ್ಲಿ ಚಿತ್ರ ವಿಚಿತ್ರ ಪೋಸ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಈ ಫೋಟೋ ಕ್ಯಾಪ್ಶನ್​​ನಲ್ಲಿ ಅವರು ಪ್ರಶ್ನೆಯನ್ನೂ ಇಟ್ಟಿದ್ದಾರೆ.

ಈಗ ಅನುಶ್ರೀ ಅವರು ಇನ್​ಸ್ಟಾಗ್ರಾಮ್​ನಲ್ಲಿ ಚಿತ್ರ ವಿಚಿತ್ರ ಪೋಸ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಈ ಫೋಟೋ ಕ್ಯಾಪ್ಶನ್​​ನಲ್ಲಿ ಅವರು ಪ್ರಶ್ನೆಯನ್ನೂ ಇಟ್ಟಿದ್ದಾರೆ.

3 / 5
ಕಿಸ್ಸಿಂಗ್ ಎಮೋಜಿ, ಕಣ್ಣು ಹೊಡೆಯುವ ಎಮೋಜಿ ಹಾಗೂ ಬೇಸರದ ಎಮೋಜಿಯನ್ನು ಪೋಸ್ಟ್ ಮಾಡಿದ್ದಾರೆ. ಅದಕ್ಕೆ ತಕ್ಕಂತೆ ಅವರ ಮುಖದ ಎಕ್ಸ್​ಪ್ರೆಷನ್ ಇದೆ. ಇದರಲ್ಲಿ ನಿಮ್ಮ ಮೂಡ್ ಯಾವುದು ಎಂದು ಪ್ರಶ್ನೆ ಮಾಡಿದ್ದಾರೆ ಅನುಶ್ರೀ.

ಕಿಸ್ಸಿಂಗ್ ಎಮೋಜಿ, ಕಣ್ಣು ಹೊಡೆಯುವ ಎಮೋಜಿ ಹಾಗೂ ಬೇಸರದ ಎಮೋಜಿಯನ್ನು ಪೋಸ್ಟ್ ಮಾಡಿದ್ದಾರೆ. ಅದಕ್ಕೆ ತಕ್ಕಂತೆ ಅವರ ಮುಖದ ಎಕ್ಸ್​ಪ್ರೆಷನ್ ಇದೆ. ಇದರಲ್ಲಿ ನಿಮ್ಮ ಮೂಡ್ ಯಾವುದು ಎಂದು ಪ್ರಶ್ನೆ ಮಾಡಿದ್ದಾರೆ ಅನುಶ್ರೀ.

4 / 5
ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಈ ಫೋಟೋ ಕೆಲವೇ ಗಂಟೆಗಳಲ್ಲಿ 50 ಸಾವಿರಕ್ಕೂ ಅಧಿಕ ಲೈಕ್ಸ್ ಪಡೆದಿದೆ.

ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಈ ಫೋಟೋ ಕೆಲವೇ ಗಂಟೆಗಳಲ್ಲಿ 50 ಸಾವಿರಕ್ಕೂ ಅಧಿಕ ಲೈಕ್ಸ್ ಪಡೆದಿದೆ.

5 / 5
Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್