- Kannada News Photo gallery Anchor Anushree Visited Chikkamagaluru Kyatanamakki Hill Station And share photo a
‘ಈ ಜಾಗ ಯಾವುದೆಂದು ಹೇಳುವಿರಾ?’; ಫೋಟೋ ಹಾಕಿ ಪ್ರಶ್ನೆ ಕೇಳಿದ ಆ್ಯಂಕರ್ ಅನುಶ್ರೀ
ಈ ಬಾರಿ ಅವರು ಎತ್ತರದ ಬೆಟ್ಟವೊಂದನ್ನು ಏರಿದ್ದಾರೆ. ಅಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.
Updated on: Nov 17, 2022 | 6:20 PM
Share

ಆ್ಯಂಕರ್ ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಾರಕ್ಕೆ ಒಂದು ಫೋಟೋ ಆದರೂ ಅವರು ಹಂಚಿಕೊಳ್ಳುತ್ತಾರೆ.

ಈ ಬಾರಿ ಅವರು ಎತ್ತರದ ಬೆಟ್ಟವೊಂದನ್ನು ಏರಿದ್ದಾರೆ. ಅಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.

‘ನಮ್ಮ ಸಂತೋಷ ನಾವೇ ಕಂಡುಕೊಳ್ಳಬೇಕು. ನಮ್ಮ ನಗು ನಮ್ಮನ್ನು ಮೊದಲು ಗೆಲ್ಲಬೇಕು. ಈ ಜಾಗ ಯಾವುದೆಂದು ಹೇಳುವಿರಾ’ ಎಂದಿದ್ದಾರೆ ಅನುಶ್ರೀ.

ಅನುಶ್ರೀ ಕೇಳಿದ ಪ್ರಶ್ನೆಗೆ ಫ್ಯಾನ್ಸ್ ಉತ್ತರ ನೀಡಿದ್ದಾರೆ. ‘ಕಾಫಿ ನಾಡು ಚಿಕ್ಕಮಗಳೂರಿನ ಸೊಬಗನ್ನು ವರ್ಣಿಸುವ ಕ್ಯಾತನಮಕ್ಕಿ ಗಿರಿ’ ಎಂಬ ಉತ್ತರ ಬಂದಿದೆ.

ಅನುಶ್ರೀ ಅವರು ಹಲವು ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಜೀ ಕನ್ನಡದ ಅನೇಕ ರಿಯಾಲಿಟಿ ಶೋಗೆ ಅವರು ಆ್ಯಂಕರ್ ಆಗಿದ್ದಾರೆ. ಪುನೀತ್ ರಾಜ್ಕುಮಾರ್ ನಿಧನದ ನಂತರ ಅನುಶ್ರೀ ಸಾಕಷ್ಟು ದುಃಖಕ್ಕೆ ಒಳಗಾಗಿದ್ದಾರೆ.

Web contact
TV9 Kannada
Read More
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರ ಹಳೆಯದಾದ ದೊಡ್ಡ ತಪ್ಪೊಂದು ಹೊರಬಲಿದೆ..
ರಾಜಸ್ಥಾನ್ ವಿರುದ್ಧ ಗೆದ್ದ ಗುಜರಾತ್ಗೆ ಫೈನಲ್ ಎದುರಾಳಿ ಆರ್ಸಿಬಿ
5ನೇ ಶತಕ ಬಾರಿಸಿ ಸುದರ್ಶನ್ ಜೊತೆ ದಾಖಲೆಯ ಜೊತೆಯಾಟ ಕಟ್ಟಿದ ಗಿಲ್
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್ಪಾಸ್ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ




