AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಜಾಗ ಯಾವುದೆಂದು ಹೇಳುವಿರಾ?’; ಫೋಟೋ ಹಾಕಿ ಪ್ರಶ್ನೆ ಕೇಳಿದ ಆ್ಯಂಕರ್ ಅನುಶ್ರೀ

ಈ ಬಾರಿ ಅವರು ಎತ್ತರದ ಬೆಟ್ಟವೊಂದನ್ನು ಏರಿದ್ದಾರೆ. ಅಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 17, 2022 | 6:20 PM

Share
ಆ್ಯಂಕರ್ ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಾರಕ್ಕೆ ಒಂದು ಫೋಟೋ ಆದರೂ ಅವರು ಹಂಚಿಕೊಳ್ಳುತ್ತಾರೆ.

ಆ್ಯಂಕರ್ ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಾರಕ್ಕೆ ಒಂದು ಫೋಟೋ ಆದರೂ ಅವರು ಹಂಚಿಕೊಳ್ಳುತ್ತಾರೆ.

1 / 5
ಈ ಬಾರಿ ಅವರು ಎತ್ತರದ ಬೆಟ್ಟವೊಂದನ್ನು ಏರಿದ್ದಾರೆ. ಅಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ಈ ಬಾರಿ ಅವರು ಎತ್ತರದ ಬೆಟ್ಟವೊಂದನ್ನು ಏರಿದ್ದಾರೆ. ಅಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

2 / 5
‘ನಮ್ಮ ಸಂತೋಷ ನಾವೇ ಕಂಡುಕೊಳ್ಳಬೇಕು. ನಮ್ಮ ನಗು ನಮ್ಮನ್ನು ಮೊದಲು ಗೆಲ್ಲಬೇಕು. ಈ ಜಾಗ ಯಾವುದೆಂದು ಹೇಳುವಿರಾ’ ಎಂದಿದ್ದಾರೆ ಅನುಶ್ರೀ.

‘ನಮ್ಮ ಸಂತೋಷ ನಾವೇ ಕಂಡುಕೊಳ್ಳಬೇಕು. ನಮ್ಮ ನಗು ನಮ್ಮನ್ನು ಮೊದಲು ಗೆಲ್ಲಬೇಕು. ಈ ಜಾಗ ಯಾವುದೆಂದು ಹೇಳುವಿರಾ’ ಎಂದಿದ್ದಾರೆ ಅನುಶ್ರೀ.

3 / 5
ಅನುಶ್ರೀ ಕೇಳಿದ ಪ್ರಶ್ನೆಗೆ ಫ್ಯಾನ್ಸ್ ಉತ್ತರ ನೀಡಿದ್ದಾರೆ. ‘ಕಾಫಿ ನಾಡು ಚಿಕ್ಕಮಗಳೂರಿನ ಸೊಬಗನ್ನು ವರ್ಣಿಸುವ ಕ್ಯಾತನಮಕ್ಕಿ ಗಿರಿ’ ಎಂಬ ಉತ್ತರ ಬಂದಿದೆ.

ಅನುಶ್ರೀ ಕೇಳಿದ ಪ್ರಶ್ನೆಗೆ ಫ್ಯಾನ್ಸ್ ಉತ್ತರ ನೀಡಿದ್ದಾರೆ. ‘ಕಾಫಿ ನಾಡು ಚಿಕ್ಕಮಗಳೂರಿನ ಸೊಬಗನ್ನು ವರ್ಣಿಸುವ ಕ್ಯಾತನಮಕ್ಕಿ ಗಿರಿ’ ಎಂಬ ಉತ್ತರ ಬಂದಿದೆ.

4 / 5
ಅನುಶ್ರೀ ಅವರು ಹಲವು ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಜೀ ಕನ್ನಡದ ಅನೇಕ ರಿಯಾಲಿಟಿ ಶೋಗೆ ಅವರು ಆ್ಯಂಕರ್ ಆಗಿದ್ದಾರೆ. ಪುನೀತ್ ರಾಜ್​ಕುಮಾರ್ ನಿಧನದ ನಂತರ ಅನುಶ್ರೀ ಸಾಕಷ್ಟು ದುಃಖಕ್ಕೆ ಒಳಗಾಗಿದ್ದಾರೆ.  

ಅನುಶ್ರೀ ಅವರು ಹಲವು ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಜೀ ಕನ್ನಡದ ಅನೇಕ ರಿಯಾಲಿಟಿ ಶೋಗೆ ಅವರು ಆ್ಯಂಕರ್ ಆಗಿದ್ದಾರೆ. ಪುನೀತ್ ರಾಜ್​ಕುಮಾರ್ ನಿಧನದ ನಂತರ ಅನುಶ್ರೀ ಸಾಕಷ್ಟು ದುಃಖಕ್ಕೆ ಒಳಗಾಗಿದ್ದಾರೆ.  

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ