AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಜಾಗ ಯಾವುದೆಂದು ಹೇಳುವಿರಾ?’; ಫೋಟೋ ಹಾಕಿ ಪ್ರಶ್ನೆ ಕೇಳಿದ ಆ್ಯಂಕರ್ ಅನುಶ್ರೀ

ಈ ಬಾರಿ ಅವರು ಎತ್ತರದ ಬೆಟ್ಟವೊಂದನ್ನು ಏರಿದ್ದಾರೆ. ಅಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 17, 2022 | 6:20 PM

Share
ಆ್ಯಂಕರ್ ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಾರಕ್ಕೆ ಒಂದು ಫೋಟೋ ಆದರೂ ಅವರು ಹಂಚಿಕೊಳ್ಳುತ್ತಾರೆ.

ಆ್ಯಂಕರ್ ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಾರಕ್ಕೆ ಒಂದು ಫೋಟೋ ಆದರೂ ಅವರು ಹಂಚಿಕೊಳ್ಳುತ್ತಾರೆ.

1 / 5
ಈ ಬಾರಿ ಅವರು ಎತ್ತರದ ಬೆಟ್ಟವೊಂದನ್ನು ಏರಿದ್ದಾರೆ. ಅಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ಈ ಬಾರಿ ಅವರು ಎತ್ತರದ ಬೆಟ್ಟವೊಂದನ್ನು ಏರಿದ್ದಾರೆ. ಅಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

2 / 5
‘ನಮ್ಮ ಸಂತೋಷ ನಾವೇ ಕಂಡುಕೊಳ್ಳಬೇಕು. ನಮ್ಮ ನಗು ನಮ್ಮನ್ನು ಮೊದಲು ಗೆಲ್ಲಬೇಕು. ಈ ಜಾಗ ಯಾವುದೆಂದು ಹೇಳುವಿರಾ’ ಎಂದಿದ್ದಾರೆ ಅನುಶ್ರೀ.

‘ನಮ್ಮ ಸಂತೋಷ ನಾವೇ ಕಂಡುಕೊಳ್ಳಬೇಕು. ನಮ್ಮ ನಗು ನಮ್ಮನ್ನು ಮೊದಲು ಗೆಲ್ಲಬೇಕು. ಈ ಜಾಗ ಯಾವುದೆಂದು ಹೇಳುವಿರಾ’ ಎಂದಿದ್ದಾರೆ ಅನುಶ್ರೀ.

3 / 5
ಅನುಶ್ರೀ ಕೇಳಿದ ಪ್ರಶ್ನೆಗೆ ಫ್ಯಾನ್ಸ್ ಉತ್ತರ ನೀಡಿದ್ದಾರೆ. ‘ಕಾಫಿ ನಾಡು ಚಿಕ್ಕಮಗಳೂರಿನ ಸೊಬಗನ್ನು ವರ್ಣಿಸುವ ಕ್ಯಾತನಮಕ್ಕಿ ಗಿರಿ’ ಎಂಬ ಉತ್ತರ ಬಂದಿದೆ.

ಅನುಶ್ರೀ ಕೇಳಿದ ಪ್ರಶ್ನೆಗೆ ಫ್ಯಾನ್ಸ್ ಉತ್ತರ ನೀಡಿದ್ದಾರೆ. ‘ಕಾಫಿ ನಾಡು ಚಿಕ್ಕಮಗಳೂರಿನ ಸೊಬಗನ್ನು ವರ್ಣಿಸುವ ಕ್ಯಾತನಮಕ್ಕಿ ಗಿರಿ’ ಎಂಬ ಉತ್ತರ ಬಂದಿದೆ.

4 / 5
ಅನುಶ್ರೀ ಅವರು ಹಲವು ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಜೀ ಕನ್ನಡದ ಅನೇಕ ರಿಯಾಲಿಟಿ ಶೋಗೆ ಅವರು ಆ್ಯಂಕರ್ ಆಗಿದ್ದಾರೆ. ಪುನೀತ್ ರಾಜ್​ಕುಮಾರ್ ನಿಧನದ ನಂತರ ಅನುಶ್ರೀ ಸಾಕಷ್ಟು ದುಃಖಕ್ಕೆ ಒಳಗಾಗಿದ್ದಾರೆ.  

ಅನುಶ್ರೀ ಅವರು ಹಲವು ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಜೀ ಕನ್ನಡದ ಅನೇಕ ರಿಯಾಲಿಟಿ ಶೋಗೆ ಅವರು ಆ್ಯಂಕರ್ ಆಗಿದ್ದಾರೆ. ಪುನೀತ್ ರಾಜ್​ಕುಮಾರ್ ನಿಧನದ ನಂತರ ಅನುಶ್ರೀ ಸಾಕಷ್ಟು ದುಃಖಕ್ಕೆ ಒಳಗಾಗಿದ್ದಾರೆ.  

5 / 5
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?