- Kannada News Photo gallery Anchor Anushree Visited Chikkamagaluru Kyatanamakki Hill Station And share photo a
‘ಈ ಜಾಗ ಯಾವುದೆಂದು ಹೇಳುವಿರಾ?’; ಫೋಟೋ ಹಾಕಿ ಪ್ರಶ್ನೆ ಕೇಳಿದ ಆ್ಯಂಕರ್ ಅನುಶ್ರೀ
ಈ ಬಾರಿ ಅವರು ಎತ್ತರದ ಬೆಟ್ಟವೊಂದನ್ನು ಏರಿದ್ದಾರೆ. ಅಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.
Updated on: Nov 17, 2022 | 6:20 PM
Share

ಆ್ಯಂಕರ್ ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಾರಕ್ಕೆ ಒಂದು ಫೋಟೋ ಆದರೂ ಅವರು ಹಂಚಿಕೊಳ್ಳುತ್ತಾರೆ.

ಈ ಬಾರಿ ಅವರು ಎತ್ತರದ ಬೆಟ್ಟವೊಂದನ್ನು ಏರಿದ್ದಾರೆ. ಅಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.

‘ನಮ್ಮ ಸಂತೋಷ ನಾವೇ ಕಂಡುಕೊಳ್ಳಬೇಕು. ನಮ್ಮ ನಗು ನಮ್ಮನ್ನು ಮೊದಲು ಗೆಲ್ಲಬೇಕು. ಈ ಜಾಗ ಯಾವುದೆಂದು ಹೇಳುವಿರಾ’ ಎಂದಿದ್ದಾರೆ ಅನುಶ್ರೀ.

ಅನುಶ್ರೀ ಕೇಳಿದ ಪ್ರಶ್ನೆಗೆ ಫ್ಯಾನ್ಸ್ ಉತ್ತರ ನೀಡಿದ್ದಾರೆ. ‘ಕಾಫಿ ನಾಡು ಚಿಕ್ಕಮಗಳೂರಿನ ಸೊಬಗನ್ನು ವರ್ಣಿಸುವ ಕ್ಯಾತನಮಕ್ಕಿ ಗಿರಿ’ ಎಂಬ ಉತ್ತರ ಬಂದಿದೆ.

ಅನುಶ್ರೀ ಅವರು ಹಲವು ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಜೀ ಕನ್ನಡದ ಅನೇಕ ರಿಯಾಲಿಟಿ ಶೋಗೆ ಅವರು ಆ್ಯಂಕರ್ ಆಗಿದ್ದಾರೆ. ಪುನೀತ್ ರಾಜ್ಕುಮಾರ್ ನಿಧನದ ನಂತರ ಅನುಶ್ರೀ ಸಾಕಷ್ಟು ದುಃಖಕ್ಕೆ ಒಳಗಾಗಿದ್ದಾರೆ.
Related Photo Gallery
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 23ರ ದಿನಭವಿಷ್ಯ
ಬೇಜವಾಬ್ದಾರಿಯುತ ಬ್ಯಾಟಿಂಗ್ಗೆ ಭಾರಿ ಸೋಲಿನ ಬೆಲೆ ತೆತ್ತ ಭಾರತ
ಮದುವೆಗೆ ಅಭಿಮಾನಿಗಳು ಸೂಚಿಸಿದ ಹೆಸರಿಟ್ಟ ರಶ್ಮಿಕಾ: ಕೊನೆಗೂ ಅಧಿಕೃತ ಘೋಷಣೆ
ಟಿ20 ವಿಶ್ವಕಪ್ನಲ್ಲಿ ಹೊಸ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್ ರೋಡ್ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್ ಸರ್ಕ್ಯೂಟ್ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಬೆಂಕಿ ದುರಂತ: ಸುಟ್ಟುಹೋದ ಮನೆ, ಲಕ್ಷಾಂತರ ರೂ ಬೆಂಕಿಗಾಹುತಿ
ತಂತಿ ಬೇಲಿಗೆ ಸಿಲುಕಿ ನರಳಾಡಿದ ಹೆಣ್ಣು ಚಿರತೆ
ಆ್ಯಂಬುಲೆನ್ಸ್ ಅಡ್ಡಗಟ್ಟಿ ರೋಡ್ ರೇಜ್: ರೋಗಿ ನರಳಾಟ
ನಂಜನಗೂಡು ನಂಜುಂಡೇಶ್ವರನ ದರ್ಶನ ಪಡೆದ ಬಿಗ್ಬಾಸ್ ಖ್ಯಾತಿಯ ಅಶ್ವಿನಿ
ಕ್ಷೇಮವನದಲ್ಲಿ ಒಟ್ಟಿಗೆ ಕ್ವಾಲಿಟಿ ಸಮಯ ಕಳೆದ ದಿಗಂತ್-ಐಂದ್ರಿತಾ
ರಿಷಬ್ ಶೆಟ್ಟಿಯ ಹೊಸ ಸಿನಿಮಾ ‘ಜೈ ಹನುಮಾನ್’ ಮುಹೂರ್ತ: ವಿಡಿಯೋ




