AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಜಾಗ ಯಾವುದೆಂದು ಹೇಳುವಿರಾ?’; ಫೋಟೋ ಹಾಕಿ ಪ್ರಶ್ನೆ ಕೇಳಿದ ಆ್ಯಂಕರ್ ಅನುಶ್ರೀ

ಈ ಬಾರಿ ಅವರು ಎತ್ತರದ ಬೆಟ್ಟವೊಂದನ್ನು ಏರಿದ್ದಾರೆ. ಅಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 17, 2022 | 6:20 PM

Share
ಆ್ಯಂಕರ್ ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಾರಕ್ಕೆ ಒಂದು ಫೋಟೋ ಆದರೂ ಅವರು ಹಂಚಿಕೊಳ್ಳುತ್ತಾರೆ.

ಆ್ಯಂಕರ್ ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಾರಕ್ಕೆ ಒಂದು ಫೋಟೋ ಆದರೂ ಅವರು ಹಂಚಿಕೊಳ್ಳುತ್ತಾರೆ.

1 / 5
ಈ ಬಾರಿ ಅವರು ಎತ್ತರದ ಬೆಟ್ಟವೊಂದನ್ನು ಏರಿದ್ದಾರೆ. ಅಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ಈ ಬಾರಿ ಅವರು ಎತ್ತರದ ಬೆಟ್ಟವೊಂದನ್ನು ಏರಿದ್ದಾರೆ. ಅಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

2 / 5
‘ನಮ್ಮ ಸಂತೋಷ ನಾವೇ ಕಂಡುಕೊಳ್ಳಬೇಕು. ನಮ್ಮ ನಗು ನಮ್ಮನ್ನು ಮೊದಲು ಗೆಲ್ಲಬೇಕು. ಈ ಜಾಗ ಯಾವುದೆಂದು ಹೇಳುವಿರಾ’ ಎಂದಿದ್ದಾರೆ ಅನುಶ್ರೀ.

‘ನಮ್ಮ ಸಂತೋಷ ನಾವೇ ಕಂಡುಕೊಳ್ಳಬೇಕು. ನಮ್ಮ ನಗು ನಮ್ಮನ್ನು ಮೊದಲು ಗೆಲ್ಲಬೇಕು. ಈ ಜಾಗ ಯಾವುದೆಂದು ಹೇಳುವಿರಾ’ ಎಂದಿದ್ದಾರೆ ಅನುಶ್ರೀ.

3 / 5
ಅನುಶ್ರೀ ಕೇಳಿದ ಪ್ರಶ್ನೆಗೆ ಫ್ಯಾನ್ಸ್ ಉತ್ತರ ನೀಡಿದ್ದಾರೆ. ‘ಕಾಫಿ ನಾಡು ಚಿಕ್ಕಮಗಳೂರಿನ ಸೊಬಗನ್ನು ವರ್ಣಿಸುವ ಕ್ಯಾತನಮಕ್ಕಿ ಗಿರಿ’ ಎಂಬ ಉತ್ತರ ಬಂದಿದೆ.

ಅನುಶ್ರೀ ಕೇಳಿದ ಪ್ರಶ್ನೆಗೆ ಫ್ಯಾನ್ಸ್ ಉತ್ತರ ನೀಡಿದ್ದಾರೆ. ‘ಕಾಫಿ ನಾಡು ಚಿಕ್ಕಮಗಳೂರಿನ ಸೊಬಗನ್ನು ವರ್ಣಿಸುವ ಕ್ಯಾತನಮಕ್ಕಿ ಗಿರಿ’ ಎಂಬ ಉತ್ತರ ಬಂದಿದೆ.

4 / 5
ಅನುಶ್ರೀ ಅವರು ಹಲವು ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಜೀ ಕನ್ನಡದ ಅನೇಕ ರಿಯಾಲಿಟಿ ಶೋಗೆ ಅವರು ಆ್ಯಂಕರ್ ಆಗಿದ್ದಾರೆ. ಪುನೀತ್ ರಾಜ್​ಕುಮಾರ್ ನಿಧನದ ನಂತರ ಅನುಶ್ರೀ ಸಾಕಷ್ಟು ದುಃಖಕ್ಕೆ ಒಳಗಾಗಿದ್ದಾರೆ.  

ಅನುಶ್ರೀ ಅವರು ಹಲವು ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಜೀ ಕನ್ನಡದ ಅನೇಕ ರಿಯಾಲಿಟಿ ಶೋಗೆ ಅವರು ಆ್ಯಂಕರ್ ಆಗಿದ್ದಾರೆ. ಪುನೀತ್ ರಾಜ್​ಕುಮಾರ್ ನಿಧನದ ನಂತರ ಅನುಶ್ರೀ ಸಾಕಷ್ಟು ದುಃಖಕ್ಕೆ ಒಳಗಾಗಿದ್ದಾರೆ.  

5 / 5
Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?