AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪು ಮಾಡಿದ ಬಳಿಕ ಜಾನ್ವಿಗೆ ಕಾಡ್ತಿದೆ ಮಗ ಹಾಗೂ ಕುಟುಂಬದ ಭಯ

ಜಾನ್ವಿ ಹಾಗೂ ಅಶ್ವಿನಿ ಗೌಡ ಅವರು ಮಾಡಿದ ತಪ್ಪಿಗೆ ದೊಡ್ಡ ದಂದ ತೆತ್ತುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಸಾಕಷ್ಟು ಹೇಟ್ ಕಮೆಂಟ್​ಗಳು ಬರುತ್ತಿವೆ. ಈ ಸೂಚನೆ ಸಿಕ್ಕಿದ ಬಳಿಕ ಜಾನ್ವಿ ಅವರು ಸೋಶಿಯಲ್ ಮೀಡಿಯಾದಲ್ಲಿ ಕಣ್ಣೀರು ಹಾಕಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ರಾಜೇಶ್ ದುಗ್ಗುಮನೆ
|

Updated on: Oct 23, 2025 | 2:24 PM

Share
ಬಿಗ್ ಬಾಸ್ ಮೂಲಕ ಆ್ಯಂಕರ್ ಜಾನ್ವಿ ಅವರ ಹೆಸರು ಮತ್ತೆ ಚರ್ಚೆಗೆ ಬಂದಿದೆ. ಮೊದಲು ಟಿವಿಯಲ್ಲಿ ಆ್ಯಂಕರ್ ಆಗಿದ್ದ ಅವರು ವಿಚ್ಛೇದನದ ಕಾರಣಕ್ಕೆ ಸುದ್ದಿ ಆದರು. ಆ ಬಳಿಕ ರಿಯಾಲಿಟಿ ಶೋನಲ್ಲೂ ಕಾಣಿಸಿಕೊಂಡರು.

ಬಿಗ್ ಬಾಸ್ ಮೂಲಕ ಆ್ಯಂಕರ್ ಜಾನ್ವಿ ಅವರ ಹೆಸರು ಮತ್ತೆ ಚರ್ಚೆಗೆ ಬಂದಿದೆ. ಮೊದಲು ಟಿವಿಯಲ್ಲಿ ಆ್ಯಂಕರ್ ಆಗಿದ್ದ ಅವರು ವಿಚ್ಛೇದನದ ಕಾರಣಕ್ಕೆ ಸುದ್ದಿ ಆದರು. ಆ ಬಳಿಕ ರಿಯಾಲಿಟಿ ಶೋನಲ್ಲೂ ಕಾಣಿಸಿಕೊಂಡರು.

1 / 5
ಈಗ ಜಾನ್ವಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಸ್ಪರ್ಧಿ ಆಗಿದ್ದಾರೆ. ಅವರು ತಮ್ಮ ತನವನ್ನು ಸಾಬೀತು ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಅಶ್ವಿನಿ ಗೌಡ ಅವರ ಪ್ರಭಾವ ಬಹುವಾಗಿ ಅವರ ಮೇಲೆ ಬೀಳುತ್ತಿದೆ. ಈ ಮಧ್ಯೆ ಅವರಿಗೆ ಮನೆಯವರ ಭಯ ಕಾಡುತ್ತಿದೆ.  

ಈಗ ಜಾನ್ವಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಸ್ಪರ್ಧಿ ಆಗಿದ್ದಾರೆ. ಅವರು ತಮ್ಮ ತನವನ್ನು ಸಾಬೀತು ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಅಶ್ವಿನಿ ಗೌಡ ಅವರ ಪ್ರಭಾವ ಬಹುವಾಗಿ ಅವರ ಮೇಲೆ ಬೀಳುತ್ತಿದೆ. ಈ ಮಧ್ಯೆ ಅವರಿಗೆ ಮನೆಯವರ ಭಯ ಕಾಡುತ್ತಿದೆ.  

2 / 5
ಜಾನ್ವಿ ಅವರು ಕಳೆದ ವಾರ ರಕ್ಷಿತಾ ಶೆಟ್ಟಿ ಮೇಲೆ ಸಾಕಷ್ಟು ದಬ್ಬಾಳಿಕೆ ಮಾಡಿದ್ದರು. ಈ ವಿಚಾರ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿತ್ತು. ಜಾನ್ವಿ ಅವರನ್ನು ಅನೇಕರು ಟೀಕೆ ಕೂಡ ಮಾಡಿದರು. ಅವರ ಬಗ್ಗೆ ಹರಿದಾಡಿರಬಹುದಾದ ನೆಗೆಟಿವಿಟಿ ಬಗ್ಗೆ ಹೇಳಿದ್ದರು.

ಜಾನ್ವಿ ಅವರು ಕಳೆದ ವಾರ ರಕ್ಷಿತಾ ಶೆಟ್ಟಿ ಮೇಲೆ ಸಾಕಷ್ಟು ದಬ್ಬಾಳಿಕೆ ಮಾಡಿದ್ದರು. ಈ ವಿಚಾರ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿತ್ತು. ಜಾನ್ವಿ ಅವರನ್ನು ಅನೇಕರು ಟೀಕೆ ಕೂಡ ಮಾಡಿದರು. ಅವರ ಬಗ್ಗೆ ಹರಿದಾಡಿರಬಹುದಾದ ನೆಗೆಟಿವಿಟಿ ಬಗ್ಗೆ ಹೇಳಿದ್ದರು.

3 / 5
ಇದರಿಂದ ಜಾನ್ವಿ ಸಾಕಷ್ಟು ಕಂಗಾಲಾಗಿದ್ದಾರೆ. ‘ಒಂದೇ ವಾರ ಇದ್ದರೂ ತೊಂದರೆ ಇಲ್ಲ. ಯಾವುದೇ ನೆಗೆಟಿವ್ ವಿಚಾರಕ್ಕೆ ಸುದ್ದಿ ಆಗಬೇಡ ಎಂದು ಮನೆಯಲ್ಲಿ ಹೇಳಿ ಕಳುಹಿಸಿದ್ದಾರೆ’ ಎಂದು ಜಾನ್ವಿ ಹೇಳಿ ಕಣ್ಣೀರು ಹಾಕಿದ್ದಾರೆ. ಮಗ, ತಾಯಿ ಹಾಗೂ ಜಾನ್ವಿ ಸಹೋದರ ಇದೇ ಮಾತನ್ನೇ ಹೇಳಿದ್ದರಂತೆ.

ಇದರಿಂದ ಜಾನ್ವಿ ಸಾಕಷ್ಟು ಕಂಗಾಲಾಗಿದ್ದಾರೆ. ‘ಒಂದೇ ವಾರ ಇದ್ದರೂ ತೊಂದರೆ ಇಲ್ಲ. ಯಾವುದೇ ನೆಗೆಟಿವ್ ವಿಚಾರಕ್ಕೆ ಸುದ್ದಿ ಆಗಬೇಡ ಎಂದು ಮನೆಯಲ್ಲಿ ಹೇಳಿ ಕಳುಹಿಸಿದ್ದಾರೆ’ ಎಂದು ಜಾನ್ವಿ ಹೇಳಿ ಕಣ್ಣೀರು ಹಾಕಿದ್ದಾರೆ. ಮಗ, ತಾಯಿ ಹಾಗೂ ಜಾನ್ವಿ ಸಹೋದರ ಇದೇ ಮಾತನ್ನೇ ಹೇಳಿದ್ದರಂತೆ.

4 / 5
ಜಾನ್ವಿ ಅವರಿಗೆ ದುರಹಂಕಾರ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಹೇಟ್ ಕಮೆಂಟ್​ಗಳು ಬರುತ್ತಿವೆ. ಇದು ಅವರ ಕುಟುಂಬದ ಮೇಲೆ ಪರಿಣಾಮ ಬೀರುವ ಸಾಧ್ಯತೆ ದಟ್ಟವಾಗಿದೆ.

ಜಾನ್ವಿ ಅವರಿಗೆ ದುರಹಂಕಾರ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಹೇಟ್ ಕಮೆಂಟ್​ಗಳು ಬರುತ್ತಿವೆ. ಇದು ಅವರ ಕುಟುಂಬದ ಮೇಲೆ ಪರಿಣಾಮ ಬೀರುವ ಸಾಧ್ಯತೆ ದಟ್ಟವಾಗಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ