ವಾರಾಹಿ ದೀಕ್ಷೆ ಪಡೆದ ಪವನ್ ಕಲ್ಯಾಣ್, ಪಾಲಿಸಲಿದ್ದಾರೆ ಕಟ್ಟುನಿಟ್ಟಿನ ನಿಯಮ

ಚುನಾವಣೆ ಪ್ರಚಾರಕ್ಕೆ ವಾರಾಹಿ ಹೆಸರಿನ ವಿಶೇಷ ವಾಹನ ಬಳಿಸಿದ್ದ ನಟ ಪವನ್ ಕಲ್ಯಾಣ್, ಚುನಾವಣೆ ಗೆದ್ದು ಉಪ ಮುಖ್ಯಮಂತ್ರಿಯಾದ ಬಳಿಕ ಇದೀಗ ವಾರಾಹಿ ದೀಕ್ಷೆ ಸ್ವೀಕಾರ ಮಾಡಿದ್ದಾರೆ. ಪಕ್ಷದ ಕಚೇರಿಯಲ್ಲಿ ದೀಕ್ಷೆ ಸ್ವೀಕರಿಸಿರುವ ಪವನ್ ಕಲ್ಯಾಣ್ ಮುಂದಿನ 11 ದಿನಗಳ ಕಾಲ ಕಠಿಣ ನಿಯಮಗಳನ್ನು ಪಾಲಿಸಲಿದ್ದಾರೆ.

|

Updated on: Jun 26, 2024 | 1:14 PM

ಸ್ಟಾರ್ ನಟ ಪವನ್ ಕಲ್ಯಾಣ್, ಇತ್ತೀಚೆಗೆ ನಡೆದ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ 20 ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ತಾವೂ ಗೆದ್ದು ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದ್ದಾರೆ.

ಸ್ಟಾರ್ ನಟ ಪವನ್ ಕಲ್ಯಾಣ್, ಇತ್ತೀಚೆಗೆ ನಡೆದ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ 20 ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ತಾವೂ ಗೆದ್ದು ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದ್ದಾರೆ.

1 / 6
ಪವನ್ ಕಲ್ಯಾಣ್ ಮೊಲದ ಚುನಾವಣೆ ಗೆದ್ದು ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಆಗಿದ್ದಾರೆ. ಜೊತೆಗೆ ಕೆಲವು ಮಹ್ವದ ಖಾತೆಗಳನ್ನು ಸಹ ನಿಭಾಯಿಸುತ್ತಿದ್ದಾರೆ.

ಪವನ್ ಕಲ್ಯಾಣ್ ಮೊಲದ ಚುನಾವಣೆ ಗೆದ್ದು ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಆಗಿದ್ದಾರೆ. ಜೊತೆಗೆ ಕೆಲವು ಮಹ್ವದ ಖಾತೆಗಳನ್ನು ಸಹ ನಿಭಾಯಿಸುತ್ತಿದ್ದಾರೆ.

2 / 6
ಚುನಾವಣೆ ಗೆದ್ದು ಅಧಿಕಾರ ವಹಿಸಿಕೊಂಡ ಬೆನ್ನಲ್ಲೆ ಪವನ್ ಕಲ್ಯಾಣ್ ದೀಕ್ಷೆಯೊಂದನ್ನು ತೆಗೆದುಕೊಂಡಿದ್ದಾರೆ. ಬಹಳ ಕಟ್ಟುನಿಟ್ಟಿನ ನಿಯಮಗಳನ್ನು ಪವನ್ ಕಲ್ಯಾಣ್ ಮುಂದಿನ ಕೆಲ ದಿನ ಪಾಲಿಸಲಿದ್ದಾರೆ.

ಚುನಾವಣೆ ಗೆದ್ದು ಅಧಿಕಾರ ವಹಿಸಿಕೊಂಡ ಬೆನ್ನಲ್ಲೆ ಪವನ್ ಕಲ್ಯಾಣ್ ದೀಕ್ಷೆಯೊಂದನ್ನು ತೆಗೆದುಕೊಂಡಿದ್ದಾರೆ. ಬಹಳ ಕಟ್ಟುನಿಟ್ಟಿನ ನಿಯಮಗಳನ್ನು ಪವನ್ ಕಲ್ಯಾಣ್ ಮುಂದಿನ ಕೆಲ ದಿನ ಪಾಲಿಸಲಿದ್ದಾರೆ.

3 / 6
ಜನಸೇನಾ ಪಕ್ಷದ ಅಧ್ಯಕ್ಷರೂ ಆಗಿರುವ ಪವನ್ ಕಲ್ಯಾಣ್, ಮಂಗಳಗಿರಿಯ ಜನಸೇನಾ ಪಕ್ಷದ ಕಚೇರಿಯಲ್ಲಿ ಮಂಗಳವಾರ ಬೆಳಿಗ್ಗೆ ವಾರಾಹಿ ದೀಕ್ಷೆಯನ್ನು ಪಡೆದುಕೊಂಡರು. ಮುಂದಿನ 11 ದಿನಗಳ ಕಾಲ ಅವರು ಕಟ್ಟುನಿಟ್ಟಿನ ನಿಯಮ ಪಾಲಿಸಲಿದ್ದಾರೆ.

ಜನಸೇನಾ ಪಕ್ಷದ ಅಧ್ಯಕ್ಷರೂ ಆಗಿರುವ ಪವನ್ ಕಲ್ಯಾಣ್, ಮಂಗಳಗಿರಿಯ ಜನಸೇನಾ ಪಕ್ಷದ ಕಚೇರಿಯಲ್ಲಿ ಮಂಗಳವಾರ ಬೆಳಿಗ್ಗೆ ವಾರಾಹಿ ದೀಕ್ಷೆಯನ್ನು ಪಡೆದುಕೊಂಡರು. ಮುಂದಿನ 11 ದಿನಗಳ ಕಾಲ ಅವರು ಕಟ್ಟುನಿಟ್ಟಿನ ನಿಯಮ ಪಾಲಿಸಲಿದ್ದಾರೆ.

4 / 6
ಪವನ್ ಕಲ್ಯಾಣ್ ಅವರು ಮುಂದಿನ 11 ದಿನಗಳ ವರೆಗೆ ಕೇವಲ ದ್ರವಾಹಾರ ಹಾಗೂ ಹಣ್ಣು ಹಂಪಲುಗಳನ್ನು ಮಾತ್ರವೇ ಸೇವನೆ ಮಾಡಲಿದ್ದಾರೆ. ಚಪ್ಪಲಿ ಬಳಸುವಂತಿಲ್ಲ ಹಾಗೂ ಚಾಪೆಯ ಮೇಲೆಯೇ ಮಲಗಲಿದ್ದಾರೆ.

ಪವನ್ ಕಲ್ಯಾಣ್ ಅವರು ಮುಂದಿನ 11 ದಿನಗಳ ವರೆಗೆ ಕೇವಲ ದ್ರವಾಹಾರ ಹಾಗೂ ಹಣ್ಣು ಹಂಪಲುಗಳನ್ನು ಮಾತ್ರವೇ ಸೇವನೆ ಮಾಡಲಿದ್ದಾರೆ. ಚಪ್ಪಲಿ ಬಳಸುವಂತಿಲ್ಲ ಹಾಗೂ ಚಾಪೆಯ ಮೇಲೆಯೇ ಮಲಗಲಿದ್ದಾರೆ.

5 / 6
ಪವನ್ ಕಲ್ಯಾಣ್​ ಚುನಾವಣೆ ಪ್ರಚಾರ ಮಾಡಿದ ವಿಶೇಷ ವಾಹನಕ್ಕೆ ವಾರಾಹಿ ಎಂದೇ ಹೆಸರಿಟ್ಟಿದ್ದರು, ವಾಹನದ ಮೇಲೆ ವಾರಾಹಿ ದೇವರ ಚಿತ್ರವನ್ನು ಸಹ ಪವನ್ ಬರೆಸಿದ್ದರು.

ಪವನ್ ಕಲ್ಯಾಣ್​ ಚುನಾವಣೆ ಪ್ರಚಾರ ಮಾಡಿದ ವಿಶೇಷ ವಾಹನಕ್ಕೆ ವಾರಾಹಿ ಎಂದೇ ಹೆಸರಿಟ್ಟಿದ್ದರು, ವಾಹನದ ಮೇಲೆ ವಾರಾಹಿ ದೇವರ ಚಿತ್ರವನ್ನು ಸಹ ಪವನ್ ಬರೆಸಿದ್ದರು.

6 / 6
Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್