AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಹಿ ದೀಕ್ಷೆ ಪಡೆದ ಪವನ್ ಕಲ್ಯಾಣ್, ಪಾಲಿಸಲಿದ್ದಾರೆ ಕಟ್ಟುನಿಟ್ಟಿನ ನಿಯಮ

ಚುನಾವಣೆ ಪ್ರಚಾರಕ್ಕೆ ವಾರಾಹಿ ಹೆಸರಿನ ವಿಶೇಷ ವಾಹನ ಬಳಿಸಿದ್ದ ನಟ ಪವನ್ ಕಲ್ಯಾಣ್, ಚುನಾವಣೆ ಗೆದ್ದು ಉಪ ಮುಖ್ಯಮಂತ್ರಿಯಾದ ಬಳಿಕ ಇದೀಗ ವಾರಾಹಿ ದೀಕ್ಷೆ ಸ್ವೀಕಾರ ಮಾಡಿದ್ದಾರೆ. ಪಕ್ಷದ ಕಚೇರಿಯಲ್ಲಿ ದೀಕ್ಷೆ ಸ್ವೀಕರಿಸಿರುವ ಪವನ್ ಕಲ್ಯಾಣ್ ಮುಂದಿನ 11 ದಿನಗಳ ಕಾಲ ಕಠಿಣ ನಿಯಮಗಳನ್ನು ಪಾಲಿಸಲಿದ್ದಾರೆ.

ಮಂಜುನಾಥ ಸಿ.
|

Updated on: Jun 26, 2024 | 1:14 PM

Share
ಸ್ಟಾರ್ ನಟ ಪವನ್ ಕಲ್ಯಾಣ್, ಇತ್ತೀಚೆಗೆ ನಡೆದ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ 20 ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ತಾವೂ ಗೆದ್ದು ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದ್ದಾರೆ.

ಸ್ಟಾರ್ ನಟ ಪವನ್ ಕಲ್ಯಾಣ್, ಇತ್ತೀಚೆಗೆ ನಡೆದ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ 20 ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ತಾವೂ ಗೆದ್ದು ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದ್ದಾರೆ.

1 / 6
ಪವನ್ ಕಲ್ಯಾಣ್ ಮೊಲದ ಚುನಾವಣೆ ಗೆದ್ದು ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಆಗಿದ್ದಾರೆ. ಜೊತೆಗೆ ಕೆಲವು ಮಹ್ವದ ಖಾತೆಗಳನ್ನು ಸಹ ನಿಭಾಯಿಸುತ್ತಿದ್ದಾರೆ.

ಪವನ್ ಕಲ್ಯಾಣ್ ಮೊಲದ ಚುನಾವಣೆ ಗೆದ್ದು ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಆಗಿದ್ದಾರೆ. ಜೊತೆಗೆ ಕೆಲವು ಮಹ್ವದ ಖಾತೆಗಳನ್ನು ಸಹ ನಿಭಾಯಿಸುತ್ತಿದ್ದಾರೆ.

2 / 6
ಚುನಾವಣೆ ಗೆದ್ದು ಅಧಿಕಾರ ವಹಿಸಿಕೊಂಡ ಬೆನ್ನಲ್ಲೆ ಪವನ್ ಕಲ್ಯಾಣ್ ದೀಕ್ಷೆಯೊಂದನ್ನು ತೆಗೆದುಕೊಂಡಿದ್ದಾರೆ. ಬಹಳ ಕಟ್ಟುನಿಟ್ಟಿನ ನಿಯಮಗಳನ್ನು ಪವನ್ ಕಲ್ಯಾಣ್ ಮುಂದಿನ ಕೆಲ ದಿನ ಪಾಲಿಸಲಿದ್ದಾರೆ.

ಚುನಾವಣೆ ಗೆದ್ದು ಅಧಿಕಾರ ವಹಿಸಿಕೊಂಡ ಬೆನ್ನಲ್ಲೆ ಪವನ್ ಕಲ್ಯಾಣ್ ದೀಕ್ಷೆಯೊಂದನ್ನು ತೆಗೆದುಕೊಂಡಿದ್ದಾರೆ. ಬಹಳ ಕಟ್ಟುನಿಟ್ಟಿನ ನಿಯಮಗಳನ್ನು ಪವನ್ ಕಲ್ಯಾಣ್ ಮುಂದಿನ ಕೆಲ ದಿನ ಪಾಲಿಸಲಿದ್ದಾರೆ.

3 / 6
ಜನಸೇನಾ ಪಕ್ಷದ ಅಧ್ಯಕ್ಷರೂ ಆಗಿರುವ ಪವನ್ ಕಲ್ಯಾಣ್, ಮಂಗಳಗಿರಿಯ ಜನಸೇನಾ ಪಕ್ಷದ ಕಚೇರಿಯಲ್ಲಿ ಮಂಗಳವಾರ ಬೆಳಿಗ್ಗೆ ವಾರಾಹಿ ದೀಕ್ಷೆಯನ್ನು ಪಡೆದುಕೊಂಡರು. ಮುಂದಿನ 11 ದಿನಗಳ ಕಾಲ ಅವರು ಕಟ್ಟುನಿಟ್ಟಿನ ನಿಯಮ ಪಾಲಿಸಲಿದ್ದಾರೆ.

ಜನಸೇನಾ ಪಕ್ಷದ ಅಧ್ಯಕ್ಷರೂ ಆಗಿರುವ ಪವನ್ ಕಲ್ಯಾಣ್, ಮಂಗಳಗಿರಿಯ ಜನಸೇನಾ ಪಕ್ಷದ ಕಚೇರಿಯಲ್ಲಿ ಮಂಗಳವಾರ ಬೆಳಿಗ್ಗೆ ವಾರಾಹಿ ದೀಕ್ಷೆಯನ್ನು ಪಡೆದುಕೊಂಡರು. ಮುಂದಿನ 11 ದಿನಗಳ ಕಾಲ ಅವರು ಕಟ್ಟುನಿಟ್ಟಿನ ನಿಯಮ ಪಾಲಿಸಲಿದ್ದಾರೆ.

4 / 6
ಪವನ್ ಕಲ್ಯಾಣ್ ಅವರು ಮುಂದಿನ 11 ದಿನಗಳ ವರೆಗೆ ಕೇವಲ ದ್ರವಾಹಾರ ಹಾಗೂ ಹಣ್ಣು ಹಂಪಲುಗಳನ್ನು ಮಾತ್ರವೇ ಸೇವನೆ ಮಾಡಲಿದ್ದಾರೆ. ಚಪ್ಪಲಿ ಬಳಸುವಂತಿಲ್ಲ ಹಾಗೂ ಚಾಪೆಯ ಮೇಲೆಯೇ ಮಲಗಲಿದ್ದಾರೆ.

ಪವನ್ ಕಲ್ಯಾಣ್ ಅವರು ಮುಂದಿನ 11 ದಿನಗಳ ವರೆಗೆ ಕೇವಲ ದ್ರವಾಹಾರ ಹಾಗೂ ಹಣ್ಣು ಹಂಪಲುಗಳನ್ನು ಮಾತ್ರವೇ ಸೇವನೆ ಮಾಡಲಿದ್ದಾರೆ. ಚಪ್ಪಲಿ ಬಳಸುವಂತಿಲ್ಲ ಹಾಗೂ ಚಾಪೆಯ ಮೇಲೆಯೇ ಮಲಗಲಿದ್ದಾರೆ.

5 / 6
ಪವನ್ ಕಲ್ಯಾಣ್​ ಚುನಾವಣೆ ಪ್ರಚಾರ ಮಾಡಿದ ವಿಶೇಷ ವಾಹನಕ್ಕೆ ವಾರಾಹಿ ಎಂದೇ ಹೆಸರಿಟ್ಟಿದ್ದರು, ವಾಹನದ ಮೇಲೆ ವಾರಾಹಿ ದೇವರ ಚಿತ್ರವನ್ನು ಸಹ ಪವನ್ ಬರೆಸಿದ್ದರು.

ಪವನ್ ಕಲ್ಯಾಣ್​ ಚುನಾವಣೆ ಪ್ರಚಾರ ಮಾಡಿದ ವಿಶೇಷ ವಾಹನಕ್ಕೆ ವಾರಾಹಿ ಎಂದೇ ಹೆಸರಿಟ್ಟಿದ್ದರು, ವಾಹನದ ಮೇಲೆ ವಾರಾಹಿ ದೇವರ ಚಿತ್ರವನ್ನು ಸಹ ಪವನ್ ಬರೆಸಿದ್ದರು.

6 / 6
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?