AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ಅನಿಕಾ ಸುರೇಂದ್ರನ್; ಇಲ್ಲಿದೆ ಫೋಟೋ ಆಲ್ಬಂ

ಅನಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋಸ್ ಹಂಚಿಕೊಂಡಿದ್ದಾರೆ. ಅವರು ಗ್ಲಾಮರ್​ಲುಕ್​ನಲ್ಲಿ ಗಮನ ಸೆಳೆದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 24, 2023 | 2:26 PM

ನಟಿ ಅನಿಕಾ ಸುರೇಂದ್ರನ್ ಅವರು ಬಾಲ ನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟವರು. ಬಳಿಕ ಅವರು ನಾಯಕಿ ಆಗಿ ಮಿಂಚಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

ನಟಿ ಅನಿಕಾ ಸುರೇಂದ್ರನ್ ಅವರು ಬಾಲ ನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟವರು. ಬಳಿಕ ಅವರು ನಾಯಕಿ ಆಗಿ ಮಿಂಚಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

1 / 7
ಸೋಶಿಯಲ್ ಮೀಡಿಯಾದಲ್ಲಿ ಅನಿಕಾ ಸುರೇಂದ್ರನ್ ಅವರು ದೊಡ್ಡ ಮಟ್ಟದ ಜನಪ್ರಿಯತೆ ಸೃಷ್ಟಿಸಿಕೊಂಡಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ಹೊಸಹೊಸ ಫೋಟೋ ಹಂಚಿಕೊಳ್ಳುತ್ತಾರೆ.

ಸೋಶಿಯಲ್ ಮೀಡಿಯಾದಲ್ಲಿ ಅನಿಕಾ ಸುರೇಂದ್ರನ್ ಅವರು ದೊಡ್ಡ ಮಟ್ಟದ ಜನಪ್ರಿಯತೆ ಸೃಷ್ಟಿಸಿಕೊಂಡಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ಹೊಸಹೊಸ ಫೋಟೋ ಹಂಚಿಕೊಳ್ಳುತ್ತಾರೆ.

2 / 7
ಈಗ ಅನಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋಸ್ ಹಂಚಿಕೊಂಡಿದ್ದಾರೆ. ಅವರು ಗ್ಲಾಮರ್​ಲುಕ್​ನಲ್ಲಿ ಗಮನ ಸೆಳೆದಿದ್ದಾರೆ.

ಈಗ ಅನಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋಸ್ ಹಂಚಿಕೊಂಡಿದ್ದಾರೆ. ಅವರು ಗ್ಲಾಮರ್​ಲುಕ್​ನಲ್ಲಿ ಗಮನ ಸೆಳೆದಿದ್ದಾರೆ.

3 / 7
ಅನಿಕಾ ಅವರು ಸದ್ಯ ವಿದೇಶದಲ್ಲಿದ್ದಾರೆ. ಫ್ರೆಂಡ್ಸ್ ಜೊತೆ ಸುತ್ತಾಡುತ್ತಿರುವ ಫೋಟೋಗಳನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.

ಅನಿಕಾ ಅವರು ಸದ್ಯ ವಿದೇಶದಲ್ಲಿದ್ದಾರೆ. ಫ್ರೆಂಡ್ಸ್ ಜೊತೆ ಸುತ್ತಾಡುತ್ತಿರುವ ಫೋಟೋಗಳನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.

4 / 7
ಅನಿಕಾ ಅವರು ಸಖತ್ ಕ್ಯೂಟ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಅವರಿಗೆ ಬರೋಬ್ಬರಿ 23 ಲಕ್ಷ ಹಿಂಬಾಲಕರು ಇದ್ದಾರೆ.

ಅನಿಕಾ ಅವರು ಸಖತ್ ಕ್ಯೂಟ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಅವರಿಗೆ ಬರೋಬ್ಬರಿ 23 ಲಕ್ಷ ಹಿಂಬಾಲಕರು ಇದ್ದಾರೆ.

5 / 7
ಅನಿಕಾ ಅವರು ಬೋಲ್ಡ್ ದೃಶ್ಯದಲ್ಲಿ ಕಾಣಿಸಿಕೊಂಡು ಇತ್ತೀಚೆಗೆ ಸುದ್ದಿ ಆಗಿದ್ದರು. ಇದಕ್ಕೆ ಅನೇಕರು ಟೀಕೆ ಮಾಡಿದ್ದಿದೆ.

ಅನಿಕಾ ಅವರು ಬೋಲ್ಡ್ ದೃಶ್ಯದಲ್ಲಿ ಕಾಣಿಸಿಕೊಂಡು ಇತ್ತೀಚೆಗೆ ಸುದ್ದಿ ಆಗಿದ್ದರು. ಇದಕ್ಕೆ ಅನೇಕರು ಟೀಕೆ ಮಾಡಿದ್ದಿದೆ.

6 / 7
ಹೊಸ ಫೋಟೋ ಹಂಚಿಕೊಂಡ ಅನಿಕಾ

ಹೊಸ ಫೋಟೋ ಹಂಚಿಕೊಂಡ ಅನಿಕಾ

7 / 7
Follow us
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ