AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ಅನಿಕಾ ಸುರೇಂದ್ರನ್; ಇಲ್ಲಿದೆ ಫೋಟೋ ಆಲ್ಬಂ

ಅನಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋಸ್ ಹಂಚಿಕೊಂಡಿದ್ದಾರೆ. ಅವರು ಗ್ಲಾಮರ್​ಲುಕ್​ನಲ್ಲಿ ಗಮನ ಸೆಳೆದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 24, 2023 | 2:26 PM

Share
ನಟಿ ಅನಿಕಾ ಸುರೇಂದ್ರನ್ ಅವರು ಬಾಲ ನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟವರು. ಬಳಿಕ ಅವರು ನಾಯಕಿ ಆಗಿ ಮಿಂಚಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

ನಟಿ ಅನಿಕಾ ಸುರೇಂದ್ರನ್ ಅವರು ಬಾಲ ನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟವರು. ಬಳಿಕ ಅವರು ನಾಯಕಿ ಆಗಿ ಮಿಂಚಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

1 / 7
ಸೋಶಿಯಲ್ ಮೀಡಿಯಾದಲ್ಲಿ ಅನಿಕಾ ಸುರೇಂದ್ರನ್ ಅವರು ದೊಡ್ಡ ಮಟ್ಟದ ಜನಪ್ರಿಯತೆ ಸೃಷ್ಟಿಸಿಕೊಂಡಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ಹೊಸಹೊಸ ಫೋಟೋ ಹಂಚಿಕೊಳ್ಳುತ್ತಾರೆ.

ಸೋಶಿಯಲ್ ಮೀಡಿಯಾದಲ್ಲಿ ಅನಿಕಾ ಸುರೇಂದ್ರನ್ ಅವರು ದೊಡ್ಡ ಮಟ್ಟದ ಜನಪ್ರಿಯತೆ ಸೃಷ್ಟಿಸಿಕೊಂಡಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ಹೊಸಹೊಸ ಫೋಟೋ ಹಂಚಿಕೊಳ್ಳುತ್ತಾರೆ.

2 / 7
ಈಗ ಅನಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋಸ್ ಹಂಚಿಕೊಂಡಿದ್ದಾರೆ. ಅವರು ಗ್ಲಾಮರ್​ಲುಕ್​ನಲ್ಲಿ ಗಮನ ಸೆಳೆದಿದ್ದಾರೆ.

ಈಗ ಅನಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋಸ್ ಹಂಚಿಕೊಂಡಿದ್ದಾರೆ. ಅವರು ಗ್ಲಾಮರ್​ಲುಕ್​ನಲ್ಲಿ ಗಮನ ಸೆಳೆದಿದ್ದಾರೆ.

3 / 7
ಅನಿಕಾ ಅವರು ಸದ್ಯ ವಿದೇಶದಲ್ಲಿದ್ದಾರೆ. ಫ್ರೆಂಡ್ಸ್ ಜೊತೆ ಸುತ್ತಾಡುತ್ತಿರುವ ಫೋಟೋಗಳನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.

ಅನಿಕಾ ಅವರು ಸದ್ಯ ವಿದೇಶದಲ್ಲಿದ್ದಾರೆ. ಫ್ರೆಂಡ್ಸ್ ಜೊತೆ ಸುತ್ತಾಡುತ್ತಿರುವ ಫೋಟೋಗಳನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.

4 / 7
ಅನಿಕಾ ಅವರು ಸಖತ್ ಕ್ಯೂಟ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಅವರಿಗೆ ಬರೋಬ್ಬರಿ 23 ಲಕ್ಷ ಹಿಂಬಾಲಕರು ಇದ್ದಾರೆ.

ಅನಿಕಾ ಅವರು ಸಖತ್ ಕ್ಯೂಟ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಅವರಿಗೆ ಬರೋಬ್ಬರಿ 23 ಲಕ್ಷ ಹಿಂಬಾಲಕರು ಇದ್ದಾರೆ.

5 / 7
ಅನಿಕಾ ಅವರು ಬೋಲ್ಡ್ ದೃಶ್ಯದಲ್ಲಿ ಕಾಣಿಸಿಕೊಂಡು ಇತ್ತೀಚೆಗೆ ಸುದ್ದಿ ಆಗಿದ್ದರು. ಇದಕ್ಕೆ ಅನೇಕರು ಟೀಕೆ ಮಾಡಿದ್ದಿದೆ.

ಅನಿಕಾ ಅವರು ಬೋಲ್ಡ್ ದೃಶ್ಯದಲ್ಲಿ ಕಾಣಿಸಿಕೊಂಡು ಇತ್ತೀಚೆಗೆ ಸುದ್ದಿ ಆಗಿದ್ದರು. ಇದಕ್ಕೆ ಅನೇಕರು ಟೀಕೆ ಮಾಡಿದ್ದಿದೆ.

6 / 7
ಹೊಸ ಫೋಟೋ ಹಂಚಿಕೊಂಡ ಅನಿಕಾ

ಹೊಸ ಫೋಟೋ ಹಂಚಿಕೊಂಡ ಅನಿಕಾ

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ